September 6, 2026
Mumbai News Kannada
ಮುಂಬಯಿ

ಕುಲಾಲ ಸಂಘದ ಚರ್ಚ್ ಗೇಟ್- ದಹಿಸರ್ ಸಮಿತಿ ವತಿಯಿಂದ ವಿಹಾರ ಕೂಟ





ಮುಂಬೈಯ ಪ್ರತಿಷ್ಠಿತ ಸಾಮಾಜಿಕ ಸಂಘಟನೆಗಳಲ್ಲಿ ಒಂದಾದ ಕುಲಾಲ ಸಂಘದ ಚರ್ಚ್ ಗೇಟ್-ದಹಿಸರ್ ಸ್ಥಳೀಯ ಸಮಿತಿವತಿಯಿಂದ ವಿಹಾರ ಕೂಟವು
  ಜೂನ್ 15ರಂದು   ಬೋರಿವಲಿ ಪಶ್ಚಿಮ ಗೊರೈಯ ವಿಲೇಜ್  ” ಫಾರಂ  ರೀಜೆನ್ಸಿ” ರೆಸಾರ್ಟ್ ನಲ್ಲಿ ಜರಗಿತು.
ಸ್ಥಳೀಯ ಸಮಿತಿಯ ಕಾರ್ಯಧ್ಯಕ್ಷ
ಆನಂದ್ ಕುಲಾಲ್, ಉಪಾಧ್ಯಕ್ಷ ಅರುಣ್ ಬಂಗೇರ,
ಕಾರ್ಯದರ್ಶಿ ಸುಕುಮಾರ್ ಸಾಲಿಯನ್, ಕೋಶಧಿಕಾರಿ ಮುಂಡಪ್ಪ  ಮೂಲ್ಯ, ಜತೆ ಕಾರ್ಯದರ್ಶಿ 
ಅಶೋಕ್ ಸಾಲಿಯಾನ್, ಜತೆ ಕೋಶಾಧಿಕಾರಿ ಜಗದೀಶ್ ಮೂಲ್ಯ ಮತ್ತು ಪದಾಧಿಕಾರಿಗಳು. ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ರತ್ನ ಕುಲಾಲ್, ಉಪಾಧ್ಯಕ್ಷೆ ಆರತಿ ಸಾಲಿಯಾನ್,  ಕಾರ್ಯದರ್ಶಿ ಭಾರತಿ ಪಿ. ಅರ್ಕ್ಯಾನ್, ಜೊತೆ ಕಾರ್ಯದರ್ಶಿ ಪ್ರಮೀಳಾ ಬಂಗೇರ, ಸಂಘದ ಕಾರ್ಯದರ್ಶಿ ಕರುಣಾಕರ್ ಸಾಲ್ಯಾನ್, ಕಟ್ಟಡ ನಿರ್ಮಾಣ ಸಮಿತಿಯ ಉಪಕಾರ್ಯಧ್ಯಕ್ಷ ಸುನೀಲ್ ಸಾಲ್ಯಾನ್, ಸಂಘದ ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ಮಮತ್ ಎಸ್ ಗುಜರನ್, ಸಮಿತಿಯ ಮಾಜಿ ಕಾರ್ಯಾಧ್ಯಕ್ಷರಗಳಾದ ಡಾ. ನಿಕೇಶ್ ಏನ್ ಮೂಲ್ಯ, ರಘು ಮೂಲ್ಯ ಗೋರೆಗಾಂವ್, ಗಣೇಶ್ ಸಾಲಿಯಾನ್, ಮಾಜಿ ಕಾರ್ಯದರ್ಶಿಗಳಾದ ವೇಣುಗೋಪಾಲ್ ಕರ್ಕೇರ, ಸತೀಶ್ ಬಂಗೇರ, ಸಮಿತಿಯ ಮಹಿಳಾ ವಿಭಾಗದ  ಮಾಜಿ ಕಾರ್ಯಧ್ಯಕ್ಷೆ
ಪ್ರೇಮಲತಾ ಆರ್  ಮೂಲ್ಯ, ಪುಷ್ಪಲತಾ ವಿ ಸಾಲ್ಯಾನ್,
ಮತ್ತಿತರ  ಸ್ಥಳೀಯ ಸಮಿತಿಯ ಸದಸ್ಯರು, ಮಹಿಳಾ ವಿಭಾಗದ ಸದಸ್ಯರು ಹಾಗೂ ಯುವ ವಿಭಾಗದ ಸದಸ್ಯರು ಪಾಲ್ಗೊಂಡಿದ್ದರು.

B. Dinesh Kulal

Mob.: 9821868674



Related posts

ಕುಲಾಲ ಸಂಘ ಮುಂಬೈ – ಚರ್ಚ್‌ಗೇಟ್-ದಹಿಸರ್ ಸ್ಥಳೀಯ ಸಮಿತಿಯಿಂದ ಮಂಗಳೂರು ಕುಲಾಲ ಭವನದ ಉದ್ಘಾಟನಾ ಆಹ್ವಾನ ಪತ್ರಿಕೆ ವಿತರಣೆ

Mumbai News Desk

ಶ್ರೀ ಮಹಾ ವಿಷ್ಣು ಮಂದಿರ ಡೊಂಬಿವಲಿ, ಇದರ ಮಹಿಳಾ ವಿಭಾಗದ ವತಿಯಿಂದ ಅರಸಿನ ಕುಂಕುಮ ಕಾರ್ಯಕ್ರಮ

Mumbai News Desk

ಶಹಾಡ್: ಶ್ರೀ ಮೂಕಾಂಬಿಕಾ ದೇವಿ ಸನ್ನಿಧಿಯಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ.

Mumbai News Desk

ಡಾ. ಪ್ರಾಜ್ಞಾ ಸಾಲ್ಯಾನ್ . ಎಂ. ಡಿ. ಎಸ್. ನಲ್ಲಿ ಉನ್ನತ ಸಾಧನೆ

Mumbai News Desk

ಪಡುಬಿದ್ರಿ ನಡಿಪಟ್ಣ ಮೊಗವೀರ ಸಭಾ ಮುಂಬಯಿ ಇದರ 137 ನೇ ವಾರ್ಷಿಕ ಮಹಾಸಭೆ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬೈ ಇದರ ಮೀರಾ ಭಾಯಂದರ್ ಶಾಖೆಯ ವತಿಯಿಂದ ಪ್ರತಿಭಾ ಪುರಸ್ಕಾರ, ‘ಆಟಿಡೊಂಜಿ ಕೂಟ’ ಕಾರ್ಯಕ್ರಮ

Mumbai News Desk