32 C
Mumbai
March 7, 2026
Mumbai News Kannada
ಮುಂಬಯಿ

ಕುಲಾಲ ಸಂಘದ ಚರ್ಚ್ ಗೇಟ್- ದಹಿಸರ್ ಸಮಿತಿ ವತಿಯಿಂದ ವಿಹಾರ ಕೂಟ





ಮುಂಬೈಯ ಪ್ರತಿಷ್ಠಿತ ಸಾಮಾಜಿಕ ಸಂಘಟನೆಗಳಲ್ಲಿ ಒಂದಾದ ಕುಲಾಲ ಸಂಘದ ಚರ್ಚ್ ಗೇಟ್-ದಹಿಸರ್ ಸ್ಥಳೀಯ ಸಮಿತಿವತಿಯಿಂದ ವಿಹಾರ ಕೂಟವು
  ಜೂನ್ 15ರಂದು   ಬೋರಿವಲಿ ಪಶ್ಚಿಮ ಗೊರೈಯ ವಿಲೇಜ್  ” ಫಾರಂ  ರೀಜೆನ್ಸಿ” ರೆಸಾರ್ಟ್ ನಲ್ಲಿ ಜರಗಿತು.
ಸ್ಥಳೀಯ ಸಮಿತಿಯ ಕಾರ್ಯಧ್ಯಕ್ಷ
ಆನಂದ್ ಕುಲಾಲ್, ಉಪಾಧ್ಯಕ್ಷ ಅರುಣ್ ಬಂಗೇರ,
ಕಾರ್ಯದರ್ಶಿ ಸುಕುಮಾರ್ ಸಾಲಿಯನ್, ಕೋಶಧಿಕಾರಿ ಮುಂಡಪ್ಪ  ಮೂಲ್ಯ, ಜತೆ ಕಾರ್ಯದರ್ಶಿ 
ಅಶೋಕ್ ಸಾಲಿಯಾನ್, ಜತೆ ಕೋಶಾಧಿಕಾರಿ ಜಗದೀಶ್ ಮೂಲ್ಯ ಮತ್ತು ಪದಾಧಿಕಾರಿಗಳು. ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ರತ್ನ ಕುಲಾಲ್, ಉಪಾಧ್ಯಕ್ಷೆ ಆರತಿ ಸಾಲಿಯಾನ್,  ಕಾರ್ಯದರ್ಶಿ ಭಾರತಿ ಪಿ. ಅರ್ಕ್ಯಾನ್, ಜೊತೆ ಕಾರ್ಯದರ್ಶಿ ಪ್ರಮೀಳಾ ಬಂಗೇರ, ಸಂಘದ ಕಾರ್ಯದರ್ಶಿ ಕರುಣಾಕರ್ ಸಾಲ್ಯಾನ್, ಕಟ್ಟಡ ನಿರ್ಮಾಣ ಸಮಿತಿಯ ಉಪಕಾರ್ಯಧ್ಯಕ್ಷ ಸುನೀಲ್ ಸಾಲ್ಯಾನ್, ಸಂಘದ ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ಮಮತ್ ಎಸ್ ಗುಜರನ್, ಸಮಿತಿಯ ಮಾಜಿ ಕಾರ್ಯಾಧ್ಯಕ್ಷರಗಳಾದ ಡಾ. ನಿಕೇಶ್ ಏನ್ ಮೂಲ್ಯ, ರಘು ಮೂಲ್ಯ ಗೋರೆಗಾಂವ್, ಗಣೇಶ್ ಸಾಲಿಯಾನ್, ಮಾಜಿ ಕಾರ್ಯದರ್ಶಿಗಳಾದ ವೇಣುಗೋಪಾಲ್ ಕರ್ಕೇರ, ಸತೀಶ್ ಬಂಗೇರ, ಸಮಿತಿಯ ಮಹಿಳಾ ವಿಭಾಗದ  ಮಾಜಿ ಕಾರ್ಯಧ್ಯಕ್ಷೆ
ಪ್ರೇಮಲತಾ ಆರ್  ಮೂಲ್ಯ, ಪುಷ್ಪಲತಾ ವಿ ಸಾಲ್ಯಾನ್,
ಮತ್ತಿತರ  ಸ್ಥಳೀಯ ಸಮಿತಿಯ ಸದಸ್ಯರು, ಮಹಿಳಾ ವಿಭಾಗದ ಸದಸ್ಯರು ಹಾಗೂ ಯುವ ವಿಭಾಗದ ಸದಸ್ಯರು ಪಾಲ್ಗೊಂಡಿದ್ದರು.

B. Dinesh Kulal

Mob.: 9821868674



Related posts

ಚಾರ್ಕೋಪ್ ಕನ್ನಡ ಬಳಗದ ಮಹಿಳೆಯರಿಂದ “ಅಷ್ಟವಿನಾಯಕ ಯಾತ್ರೆ”

Mumbai News Desk

ದಿ ಯಂಗ್ ಮೆನ್ಸ್ ಬೋವಿ ಅಸೋಷಿಯೇಶನ್, 88 ನೇ ವಾರ್ಷಿಕೋತ್ಸವ

Mumbai News Desk

ಬೊರಿವಲಿ: ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ರಂಗಪೂಜೆ; ಡಾ. ಪಿ.ವಿ. ಶೆಟ್ಟಿಯವರಿಗೆ ಸನ್ಮಾನ

Mumbai News Desk

ಪೋರ್ಟ್ ಸೆಂಟ್ರಲ್ ಹೋಟೆಲ್ ನ ಆಯೋಜನೆಯಲ್ಲಿ ಗಣೇಶ್ ಉತ್ಸವ ಸಂಭ್ರಮ.

Mumbai News Desk

ಕುಲಾಲ ಪರ್ಬ  ಮುಂಬೈಯಲ್ಲಿ ಆಮಂತ್ರಣ ಪತ್ರಿಕೆ ವಿತರಣೆ.

Mumbai News Desk

ಬಿ. ಎಸ್. ಕೆ.ಬಿ. ಎಸೋಸಿಯೇಶನ್, ಸಾಯನ್ ಶತಮಾನೋತ್ಸವಾಚರಣೆ ಸಮಾರೋಪ, ಡಾ. ಸುರೇಶ್ ಎಸ್ ರಾವ್ ಅವರಿಗೆ “ಗೋಕುಲ ರತ್ನ” ಪ್ರಶಸ್ತಿ ಪ್ರದಾನ

Mumbai News Desk