32 C
Mumbai
April 24, 2026
Mumbai News Kannada
ಕ್ರೀಡೆ

ಬ್ಯಾಡ್ಮಿಂಟನ್ ಸಾಧಕಿ  ದಿಯಾ ಮನೋಜ್ ಶೆಟ್ಟಿ ಮಾಜಿ ಸಂಸದ ಗೋಪಾಲ್ ಶೆಟ್ಟಿ ಅವರಿಂದ ಗೌರವ





   

ಮುಂಬಯಿ : ಬ್ಯಾಡ್ಮಿಂಟನ್ ಸಾಧಕಿ ದಿಯಾ ಮನೋಜ್ ಶೆಟ್ಟಿ ಯವರನ್ನು ಇತ್ತೀಚೆಗೆ ಮಾಜಿ ಸಂಸದ ಗೋಪಾಲ್ ಶೆಟ್ಟಿ ದಂಪತಿಯವರು ತಮ್ಮ ಮನೆಗೆ ಆಮಂತ್ರಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಬಂಟರ ಸಂಘ ಮುಂಬಯಿಯ ಮಾಜಿ ಅಧ್ಯಕ್ಷ ಡಾ. ಪಿ. ವಿ. ಶೆಟ್ಟಿ, ಖ್ಯಾತ ಹೋಟೇಲು ಉದ್ಯಮಿಗಳಾದ ರವೀಂದ್ರ ಎಸ್. ಶೆಟ್ಟಿ, ಉದ್ಯಮಿ

ಹರೀಶ್  ಶೆಟ್ಟಿ ಎರ್ಮಾಳ್ ಮೊದಲಾದವರು ಉಪಸ್ಥಿತರಿದ್ದರು. 

ರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್‌ ದಿಯಾ ಮನೋಜ್ ಶೆಟ್ಟಿ ಈಗಾಗಲೇ ದೇಶದ ವಿವಿದೆಡೆ ಸುಮಾರು ಹತ್ತು ರಾಜ್ಯಗಳಲ್ಲಿ ತನ್ನ ಪ್ರತಿಭೆಯನ್ನು ಪ್ರದರ್ಶಸಿದ್ದು ಹಲವಾರು ಚಿನ್ನದ ಪದಕ, ಕಂಚಿನ ಪದಕ, ಬೆಳ್ಳಿ ಪದಕಗಳನ್ನು ಗಳಿಸಿದ್ದಾರೆ.


B. Dinesh Kulal

Mob.: 9821868674



Related posts

ಉಡುಪಿ : ವಲಯ ಮಟ್ಟದ 17ರ ವಯೋಮಾನದ ಬಾಲಕಿಯರ ಕಬ್ಬಡಿ ಪಂದ್ಯಾಟದಲ್ಲಿ, ಪಡುಬಿದ್ರಿ ಸಾಗರ ವಿದ್ಯಾ ಮಂದಿರ ಶಾಲೆಗೆ ಪ್ರಥಮ ಸ್ಥಾನ.

Mumbai News Desk

ಏಷ್ಯನ್ ಮಾಸ್ಟರ್ಸ್ ವೇಟ್‌ಲಿಫ್ಟಿಂಗ್ ಕಮಿಟಿ (AMW);    ಅಂತರಾಷ್ಟ್ರೀಯ ವೇಟ್ ಲಿಫ್ಟರ್ ಉದಯ  ಶೆಟ್ಟಿ  ಆಯ್ಕೆ

Mumbai News Desk

ಉಷಾ ಶ್ರೀಧರ ಶೆಟ್ಟಿ ಇವರ ನಾಯಕತ್ವ ತಂಡಕ್ಕೆ  ಟ್ರೋಪಿ ಯೊಂದಿಗೆ 50,000 ನಗದ ಬಹುಮಾನ

Mumbai News Desk

ಶ್ರೀಲಂಕಾದಲ್ಲಿ ನಡೆದ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಪ್ರಶಸ್ತಿ ಗೆದ್ದ ಬಬಿತಾ ಶೆಟ್ಟಿ

Mumbai News Desk

ಸಾಗರ ವಿದ್ಯಾ ಮಂದಿರ ಶಾಲೆ ಪಡುಬಿದ್ರಿ : ಬಾಲಕಿಯರ ಕಬ್ಬಡ್ಡಿ ತಂಡ ಮೈಸೂರು ದಸರಾ ಕ್ರೀಡಾಕೂಟಕ್ಕೆ ಆಯ್ಕೆ

Mumbai News Desk

ಯುವಶಕ್ತಿ ಸಂಘಟನೆಯಿಂದ ಸಮಾಜದ ಏಳಿಗೆ ಸಾಧ್ಯ: ಡೊಂಬಿವಲಿಯಲ್ಲಿ ‘KYD’ (ಕರುನಾಡ ಯೂತ್–ಡೊಂಬಿವಲಿ) ಕ್ರೀಡಾಕೂಟ ಯಶಸ್ವಿ

Mumbai News Desk