July 22, 2026
Mumbai News Kannada
ತುಳುನಾಡು

ಯುವಕ ಸಂಘ ತೋಕೂರು,ಮಹಿಳಾ ಮಂಡಲ ತೋಕೂರು, ಹಾಗೂ ಪತಂಜಲಿ ಯೋಗ ಸಮಿತಿ ದಕ್ಷಿಣ ಕನ್ನಡ ಇದರ ಜಂಟಿ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ







ನಿತ್ಯ ಯೋಗಾಭ್ಯಾಸದಿಂದ ಅರೋಗ್ಯ ವೃದ್ಧಿ :ಪಿ.ಸಿ. ಕೋಟ್ಯಾನ್

ನೆಹರು ಯುವ ಕೇಂದ್ರ ಮಂಗಳೂರು ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ವಿಜೇತ ಯುವಕ ಸಂಘ ತೋಕೂರು ಮಹಿಳಾ ಮಂಡಲ ತೋಕೂರು ಹಾಗೂ ಪತಂಜಲಿ ಯೋಗ ಸಮಿತಿ ದಕ್ಷಿಣ ಕನ್ನಡ ಇದರ ಜಂಟಿ ಆಶ್ರಯದಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ದೀಪ ಪ್ರಜ್ವಲನೆಗೈದ ವಿಶ್ವ ಬ್ಯಾಂಕ್ ನೆರವಿನ ಗ್ರಾಮೀಣ ನೀರು ಸರಬರಾಜು ಸಮಿತಿ ತೋಕೂರು ಇದರ ಅಧ್ಯಕ್ಷರಾದ ಪುರುಷೋತ್ತಮ ಸಿ ಕೋಟ್ಯಾನ್ ರವರು ನಿತ್ಯ ಯೋಗಾಭ್ಯಾಸದಿಂದ ಅರೋಗ್ಯ ವೃದ್ಧಿಯೊಂದಿಗೆ ದೈಹಿಕ ಕ್ಷಮತೆಯು ಹೆಚ್ಚುತ್ತದೆ ಎಂದು ಹೇಳಿದರು ಪತಂಜಲಿ ಯೋಗ ಸಮಿತಿಯ ಯೋಗ ಶಿಕ್ಷಕ ಉದಯ ಜಿ ಯವರು ಯೋಗಾಭ್ಯಾಸ ಮಾಡಿಸಿದರು ಯುವಕ ಸಂಘದ ಸ್ಥಾಪಕ ಸದಸ್ಯ ಯೋಗ ಗುರು ಸುಂದರ ಸಾಲ್ಯಾನ್ ಸಂಘದ ಅಧ್ಯಕ್ಷ ವಾಮನ ಎಸ್ ದೇವಾಡಿಗ ಮಹಿಳಾ ಮಂಡಲದ ಅಧ್ಯಕ್ಷೆ ಪ್ರಪುಲ್ಲಾ ಆರ್ ಶೆಟ್ಟಿ ಉಪಸ್ಥಿತರಿದ್ದರು ಹರಿದಾಸ್ ಭಟ್ ಕಾರ್ಯಕ್ರಮ ನಿರೂಪಿಸಿದರು.



Related posts

ಮೂಲ್ಕಿ : ಹೊಸ ಅಂಗಣ ತಿಂಗಳ ಬೆಳಕು ಕಾರ್ಯಕ್ರಮ, ಸಮಾಜಿಕ ಕಾರ್ಯಕರ್ತ ಜನಾರ್ಧನ ಬಂಗೇರ ಅವರಿಗೆ ಸನ್ಮಾನ

Mumbai News Desk

ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಮಹಾ ಸಂಕಲ್ಪದ 19ನೇ ದಿನ – ಕಾಪು ಶ್ರೀ ಹಳೆ ಮಾರಿಗುಡಿಗೆ ಪ್ರದಕ್ಷಿಣೆ.

Mumbai News Desk

ಹೆಜಮಾಡಿ ಕೋಡಿ: ವಿದ್ಯಾ ಪ್ರಸಾರ ವಿದ್ಯಾಮಂದಿರದಲ್ಲಿ ಪರಿಸರ ಸ್ನೇಹಿ ಆನ್‌ಲೈನ್ ಚುನಾವಣೆ, ವಿದ್ಯಾರ್ಥಿ ಸಂಸತ್ ಪದಗ್ರಹಣ

Mumbai News Desk

Grand Thayankett Mahotsav, celebrated at Uppala Thurthi, Mahamalaraya Temple

Mumbai News Desk

ಹೆಜಮಾಡಿ ಬಿಲ್ಲವ ಸಂಘದಲ್ಲಿ ಉಚಿತ ವೈದ್ಯಕೀಯ ಹಾಗೂ ದಂತ ತಪಾಸಣಾ ಶಿಬಿರ

Mumbai News Desk

ಅಮೀನ್ ಮೂಲಸ್ಥಾನದಲ್ಲಿ ವಾರ್ಷಿಕ ವರ್ಧಂತ್ಯುತ್ಸವ ವೈಭವ: ಶ್ರದ್ಧಾಭಕ್ತಿಯಿಂದ ಜರುಗಿದ ಪೂಜಾ ಕೈಂಕರ್ಯಗಳು

Mumbai News Desk