September 6, 2026
Mumbai News Kannada
ಮುಂಬಯಿ

ಸದ್ಗುರು ಅನಿರುದ್ಧ ಕನ್ನಡ ಉಪಾಸನಾ ಕೇಂದ್ರದ ಧಾರ್ಮಿಕ ಪ್ರವಾಸ.





ಸದ್ಗುರು ಶ್ರೀ ಅನಿರುದ್ಧ ಬಾಪೂರವರ ಆಶೀರ್ವಾದದಿಂದ ಸದ್ಗುರು ಶ್ರೀ ಅನಿರುದ್ಧ ಉಪಾಸನಾ ಟ್ರಸ್ಟ್ ಬಾಂದ್ರಾ ಇದರ ವಿರಾರ್, ಮೀರಾ ರೋಡ್, ವಸಾಯಿ,ಬೊರಿವಿಲಿ, ಗೋರೆಗಾಂಮ್, ದಾದರ್, ಭಾಂಡುಪ್ ಹಾಗೂ ದೊಂಬಿವಿಲಿ ಕನ್ನಡ ಉಪಾಸನಾ ಕೇಂದ್ರದ ಸದಸ್ಯರು ಜೂ.21ಮತ್ತು 22ರಂದು ರತ್ನಗಿರಿ ಯಲ್ಲಿರುವ ಅತುಲಿತ ಬಲಧಾಮ, ಅನಿರುದ್ಧ ಮಠ ಹಾಗೂ ಶ್ರೀ ದೇವಿ ಗಣಪತಿ ಫುಲೆ ಮಂದಿರಗಳಿಗೆ ಎರಡು ದಿವಸದ ಧಾರ್ಮಿಕ ಪ್ರವಾಸ ಕೈಗೊಂಡಿದ್ದರು. ಸುರೇಖಾ ಶೆಟ್ಟಿ, ಸುಜಾತಾ ಶೆಟ್ಟಿ, ಪ್ರಭಾಕರ್ ಶೆಟ್ಟಿ, ಜನಾರ್ದನ ಪೂಜಾರಿ, ರೇಖಾ ಶೆಟ್ಟಿ ಹಾಗೂ ಸುಮತಿ ಪೂಜಾರಿಯವರು ಪ್ರವಾಸದ ಮುಂದಾಳತ್ವ ವಹಿಸಿದ್ದರು.



Related posts

ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ ದಿವ್ಯ ಮೂರ್ತಿಯ ವಿಸರ್ಜನಾ ಮೆರವಣಿಗೆ

Mumbai News Desk

ಎಸ್ ಎಸ್ ಸಿ ಪರೀಕ್ಷೆಯಲ್ಲಿ ತನಿಷ್ ಸಂತೋಷ್ ಪೂಜಾರಿಗೆ ಶೇ.92.60 ಅಂಕ

Mumbai News Desk

ಮುಂಬೈನಲ್ಲಿ ಬೆಸ್ಟ್ ಬಸ್ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: 25 ಲಕ್ಷ ಪ್ರಯಾಣಿಕರಿಗೆ ತೀವ್ರ ಸಂಕಷ್ಟ

Mumbai News Desk

ಭಾಯಂದರ್  ಶ್ರೀ ಮೂಕಾಂಬಿಕಾ ಶಾಂತದುರ್ಗಾ ಸೇವಾ ಸಮಿತಿ ಆಶಯದಲ್ಲಿ “ಮಹಾಶಕ್ತಿ ವೀರಭದ್ರ” ಯಕ್ಷಗಾನ ಬಯಲಾಟ,

Mumbai News Desk

ಬಿಲ್ಲವರ ಅಸೋಸಿಯೇಷನಿನ ಭಾಯಂದರ್ ಸ್ಥಳೀಯ ಕಚೇರಿಯ ಹಳದಿಕುಂಕುಮ ಕಾರ್ಯಕ್ರಮ.

Mumbai News Desk

ನವ ತರುಣ ಮಿತ್ರ ಮಂಡಳ (ರಿ.) ಮೀರಾ ಭಾಯಂದ‌ರ್ ಆಶ್ರಯದಲ್ಲಿ ಮೀರಾ ರೋಡ್ ನಲ್ಲಿ ಅಮ್ಮು.. ಆಮುಂಡರಾ..? ತುಳು ನಾಟಕ,

Mumbai News Desk