32 C
Mumbai
March 7, 2026
Mumbai News Kannada
ಮುಂಬಯಿ

ಸದ್ಗುರು ಅನಿರುದ್ಧ ಕನ್ನಡ ಉಪಾಸನಾ ಕೇಂದ್ರದ ಧಾರ್ಮಿಕ ಪ್ರವಾಸ.





ಸದ್ಗುರು ಶ್ರೀ ಅನಿರುದ್ಧ ಬಾಪೂರವರ ಆಶೀರ್ವಾದದಿಂದ ಸದ್ಗುರು ಶ್ರೀ ಅನಿರುದ್ಧ ಉಪಾಸನಾ ಟ್ರಸ್ಟ್ ಬಾಂದ್ರಾ ಇದರ ವಿರಾರ್, ಮೀರಾ ರೋಡ್, ವಸಾಯಿ,ಬೊರಿವಿಲಿ, ಗೋರೆಗಾಂಮ್, ದಾದರ್, ಭಾಂಡುಪ್ ಹಾಗೂ ದೊಂಬಿವಿಲಿ ಕನ್ನಡ ಉಪಾಸನಾ ಕೇಂದ್ರದ ಸದಸ್ಯರು ಜೂ.21ಮತ್ತು 22ರಂದು ರತ್ನಗಿರಿ ಯಲ್ಲಿರುವ ಅತುಲಿತ ಬಲಧಾಮ, ಅನಿರುದ್ಧ ಮಠ ಹಾಗೂ ಶ್ರೀ ದೇವಿ ಗಣಪತಿ ಫುಲೆ ಮಂದಿರಗಳಿಗೆ ಎರಡು ದಿವಸದ ಧಾರ್ಮಿಕ ಪ್ರವಾಸ ಕೈಗೊಂಡಿದ್ದರು. ಸುರೇಖಾ ಶೆಟ್ಟಿ, ಸುಜಾತಾ ಶೆಟ್ಟಿ, ಪ್ರಭಾಕರ್ ಶೆಟ್ಟಿ, ಜನಾರ್ದನ ಪೂಜಾರಿ, ರೇಖಾ ಶೆಟ್ಟಿ ಹಾಗೂ ಸುಮತಿ ಪೂಜಾರಿಯವರು ಪ್ರವಾಸದ ಮುಂದಾಳತ್ವ ವಹಿಸಿದ್ದರು.



Related posts

ಮೀರಾರೋಡಿನಲ್ಲಿ ಗೆಜ್ಜೆ ಗಿರಿ ಮೇಳದವರಿಂದ……ಎಡ್ಮೂರ ಮುಗೇರ ಸತ್ಯೊಲು…ಯಕ್ಷಗಾನ ಪ್ರದರ್ಶನ.

Mumbai News Desk

ತುಳುನಾಡ ಸೇವಾ ಸಮಾಜ ಮೀರಾ ಭಾಯಂದರ್ -ಹಳದಿಕುಂಕುಮ, ವಿಶ್ವ ಮಹಿಳಾ ದಿನಾಚರಣೆ ಹಾಗೂ ಸಂಸ್ಥಾಪಕ ದಿನಾಚರಣೆ.

Mumbai News Desk

ಪಡುಬಿದ್ರಿ ಕಾಡಿಪಟ್ನ ಮೊಗವೀರ ವೆಲ್ಫೇರ್ ಎಸೋಸಿಯೆಷನ್, ಮುಂಬಯಿ : ವಾರ್ಷಿಕ ವಿಹಾರಕೂಟ

Mumbai News Desk

ಬಿ. ಎಸ್. ಕೆ.ಬಿ. ಎಸೋಸಿಯೇಶನ್, ಸಾಯನ್ ಶತಮಾನೋತ್ಸವಾಚರಣೆ ಸಮಾರೋಪ, ಡಾ. ಸುರೇಶ್ ಎಸ್ ರಾವ್ ಅವರಿಗೆ “ಗೋಕುಲ ರತ್ನ” ಪ್ರಶಸ್ತಿ ಪ್ರದಾನ

Mumbai News Desk

ಮುಂಬೈ : ಮುಲುಂಡ್‌ನಲ್ಲಿ ನಿರ್ಮಾಣ ಹಂತದ ಮುಂಬೈ ಮೆಟ್ರೋ ಕಂಬದ ಒಂದು ಭಾಗ ಕುಸಿದು; 1 ಸಾವು, 3 ಜನರಿಗೆ ಗಾಯ

Mumbai News Desk

ತುಳುಕೂಟ ಫೌಂಡೇಶನ್ (ರಿ) ನಾಲಾಸೋಪಾರದ ಸ್ವಂತ ಕಾರ್ಯಾಲಯ ಉದ್ಘಾಟನೆ,

Mumbai News Desk