30.9 C
Mumbai
June 8, 2026
Mumbai News Kannada
ಮುಂಬಯಿ

ಸಯನ್ ಗೋಕುಲ ಶ್ರೀ ಕೃಷ್ಣ ಮಂದಿರಕ್ಕೆ ನಾಡೋಜ ಜಿ ಶಂಕರ್ ಭೇಟಿ.






ಗೋಕುಲ ಶ್ರೀ ಕೃಷ್ಣ ಮಂದಿರ ತುಳು ಕನ್ನಡಿಗರ ಗೌರವ ನೆಚ್ಚಿಸಿದೆ: ಡಾ. ಜಿ ಶಂಕರ್.


ಚಿತ್ರ ವರದಿ ದಿನೇಶ್ ಕುಲಾಲ್

ಮುಂಬಯಿ ಜೂ 30.ಸಯನ್ ಬಿ ಎಸ್ ಕೆ ಬಿ ಅಸೋಸಿಯೇಶನ್ ಗೋಕುಲ ದೇವಸ್ಥಾನಕ್ಕೆ ಮೊಗವೀರ ಸಮಾಜದ ಕುಲರತ್ನ. ಉಡುಪಿ ಜಿ ಶಂಕರ್ ಟ್ರಸ್ಟ್ ನ ಪ್ರವರ್ತಕ ನಾಡೋಜ ಡಾ. ಜಿ. ಶಂಕರ್ ಅವರು
ಭೇಟಿ ನೀಡಿದಾಗ ದೇವಸ್ಥಾನದ ಅಧ್ಯಕ್ಷರಾದ ಡಾ. ಸುರೇಶ್ ರಾವ್ ಅವರು ಕ್ಷೇತ್ರದ ವಿಶೇಷ ಪ್ರಸಾದವನ್ನು ನೀಡಿ ಗೌರವಿಸಿ ದೇವಸ್ಥಾನದ ಸೇವಾಕಾರಿಗಳು ಮತ್ತು ಬಿ ಎಸ್ ಕೆ ಬಿ ಅಸೋಸಿಯೇಷನ್ 100 ವರ್ಷದ ಸಂಭ್ರಮದ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು.
ದೇವಸ್ಥಾನದ ಕಲಾಕೃತಿಗಳು ಕೆತ್ತನೆಯ ಕೆಲಸಗಳು ಸಂಪೂರ್ಣ ಕಟ್ಟಡವನ್ನು ವೀಕ್ಷಿಸಿದ ಡಾ. ಜಿ ಶಂಕರ್ ಅವರು ಮುಂಬೈಯಲ್ಲಿ ವಾಸ್ತವಿರುವ ತುಳು ಕನ್ನಡಿಗರಿಗೆ ಗೋಕುಲ ಸಂಕಿರಣ ಗೌರವವನ್ನು ಹೆಚ್ಚಿಸಿದೆ. ನೂರು ವರ್ಷದ ಸಂಭ್ರಮದಲ್ಲಿರುವ ಬಿ ಎಸ್ ಕೆ ಬಿ ಅಸೋಸಿಯೇಷನ್ ಸೇವಾ ಕಾರ್ಯಗಳಲ್ಲಿ ನಮ್ಮ ಸಹಕಾರವಿದೆ ಎಂದು ತಿಳಿಸಿದರು.

. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಉಚ್ಚಿಲದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್, ದಿವ್ಯಾ ಶಿಪ್ಪಿನ್ಗ್ ನ ಆಡಳಿತ ನಿರ್ದೇಶಕ ವೇದ್ ಪ್ರಕಾಶ್ ಶ್ರೀಯಾನ್, ವಿನಯ್ ಕರ್ಕೇರ, ದಿನೇಶ್ ಎರ್ಮಾಳ್, ದೇವಸ್ಥಾನದ ಕಾರ್ಯದರ್ಶಿ ಅನಂತ್ ಫೋತಿ, ಹರಿದಾಸ್ ಭಟ್ ಉಪಸ್ಥಿತರಿದ್ದರು.



Related posts

ಮುಂಬಯಿಯಲ್ಲಿ ಮೊಹಮ್ಮದ್ ಗೌಸ್‌ ನೇತೃತ್ವದ ಯಕ್ಷಗಾನ ಪ್ರವಾಸಕ್ಕೆ ಚಾಲನೆ

Mumbai News Desk

“ಜೆವಿಎಂ ವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ : ಅಧ್ಯಕ್ಷ ಶ್ರೀ. ವಿ. ಎನ್. ಹೆಗ್ಡೆ ಅವರು ಶಿಕ್ಷಕರಿಗೆ ತಂತ್ರಜ್ಞಾನ ಪ್ರಾವಿಣ್ಯತೆ ಪಡೆಯಲು ಕರೆ.”

Mumbai News Desk

ಕಿಸನ್ ನಗರ ಶ್ರೀ ಅಯ್ಯಪ್ಪ ಸೇವ ಸಮಿತಿಯ 23 ನೇ ವಾರ್ಷಿಕ ಮಹಾಪೂಜೆ

Mumbai News Desk

ಜಿ ಎಸ್ ಬಿ ಸಭಾ, ಮುಲುಂಡ್, ಸಾಂಸ್ಕೃತಿಕ ಸ್ನೇಹ ಸಮ್ಮಿಲನ, ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ

Mumbai News Desk

ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿಯ 59ನೇ ನವರಾತ್ರಿ ಉತ್ಸವ ಸಂಪನ್ನ

Mumbai News Desk

ಸಾಫಲ್ಯ ಸೇವಾ ಸಂಘ ಮುಂಬೈ: ವಿದ್ಯಾರ್ಥಿಗಳಿಗೆ ಸಹಾಯಧನ ಹಾಗೂ ಮಹಿಳೆಯರಿಗೆ ಫರ್‌ಘಂಟಿ ವಿತರಣೆ

Mumbai News Desk