31 C
Mumbai
June 8, 2026
Mumbai News Kannada
ಪ್ರಕಟಣೆ

ನ. 19 ರಂದು ಶ್ರೀ ಅಯ್ಯಪ್ಪ ಭಕ್ತ ವೃಂದ ಸೇವಾ ಸಮಿತಿ ಮುಂಬಯಿ (ರಿ.) ಇದರ ವಿಶೇಷ ಸಭೆ.





ಶ್ರೀ ಇನ್ನಂಜೆ ಚಂದ್ರಹಾಸ ಗುರುಸ್ವಾಮಿ ಅವರ ನೇತೃತ್ವದ ಶ್ರೀ ಅಯ್ಯಪ್ಪ ಭಕ್ತ ವೃಂದ ಸೇವಾ ಸಮಿತಿ ಮುಂಬಯಿ (ರಿ.) ಇದರ ವಿಶೇಷ ಸಭೆಯು ನವೆಂಬರ್ 19 ರ ಭಾನುವಾರದಂದು ಬೆಳಿಗ್ಗೆ 11.30 ಗಂಟೆಗೆ ಗೋರೆಗಾಂವ್ ಶಿಬಿರ, ಪ್ಲಾಟ್ ಸಂಖ್ಯೆ 261/262, ಜೈ ಯೋಗೇಶ್ವರ್ ಕೋ. ಹೌ. ಸೊಸೈಟಿ ಲಿಮಿಟೆಡ್, ರಸ್ತೆ ಸಂಖ್ಯೆ 12, ಜವಾಹರ್ ನಗರ, ಗೋರೆಗಾಂವ್ (ಪಶ್ಚಿಮ), ಹಜರತ್ ಷಾ ದಾವಲ್ ಶಾ ಬಾಬಾ ದರ್ಗಾ ಹತ್ತಿರ, ಮುಂಬೈ 104 ಇಲ್ಲಿ ನಡೆಯಲಿರುವುದು. ಈ ಸಭೆಯಲ್ಲಿ ಮಾಲೆ ಧಾರಣೆ ಹಾಗೂ ಶಬರಿಮಲೆ ಯಾತ್ರೆಯ ಬಗ್ಗೆ ಚರ್ಚಿಸಲಾಗುವುದು, ವ್ಯವಸ್ಥಾಪಕ ಸಮಿತಿ ಸದಸ್ಯರು ಹಾಗೂ ಮಾಲಾದಾರಿಗಳು ಈ ಸಭೆಯಲ್ಲಿ ಉಪಸ್ಥಿತರಿದ್ದು ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸಬೇಕಾಗಿ ಇನ್ನಂಜೆ ಚಂದ್ರಹಾಸ ಗುರುಸ್ವಾಮಿ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

ದೀಪಾವಳಿ ಹಬ್ಬದ ಶುಭಾಶಯಗಳು

ದೀಪಾವಳಿ ಹಬ್ಬದ ಶುಭಾಶಯಗಳು

ದೀಪಾವಳಿ ಹಬ್ಬದ ಶುಭಾಶಯಗಳು



Related posts

ಮೇ 24: ಭಾಸ್ಕರ ರೈ ಕುಕ್ಕುವಳ್ಳಿ ಅವರಿಗೆ ಹುಟ್ಟೂರ ಸಮ್ಮಾನ –  ತಾಳಮದ್ದಳೆ

Mumbai News Desk

ನವೆಂಬರ್ 26 ರಂದು ಚಿಣ್ಣರ ಬಿಂಬ  ಮುಂಬಯಿ ವತಿಯಿಂದ ನೈರುತ್ಯ ವಲಯ ಮಟ್ಟದ ಮಕ್ಕಳ ಉತ್ಸವ ಹಾಗೂ  ಪ್ರತಿಭಾ ಸ್ಪರ್ಧೆ

Mumbai News Desk

ಪೇಜಾವರ  ಮಠದ   ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು  ಫೆ 1 ರಿಂದ   ಫೆ 6  ರವರೆಗೆ ಶ್ರೀ ಪೇಜಾವರ ಮಠ ಸಾಂತಾಕ್ರೂಜ್ ಮುಂಬಯಿ ಇಲ್ಲಿ ಮುಕ್ಕಂ,

Mumbai News Desk

ಜ.14 ರಿಂದ 23ರ ತನಕ ಶ್ರೀ ಕ್ಷೇತ್ರ ಕಾಂತಾವರದ ವರ್ಷಾವಧಿ ಜಾತ್ರಾ ಮಹೋತ್ಸವ.

Mumbai News Desk

ಸೆ. 27, ಭಾಯಂದರ್ ಪೂರ್ವ: ಮೂಕಾಂಬಿಕಾ ಶಾಂತ ದುರ್ಗಾ ದೇವಿಯ ಶರನ್ನವರಾತ್ರಿ ಮಹಾಪೂಜೆ

Mumbai News Desk

ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮಲಾಡ್ , ಮಹಿಳಾ ವಿಭಾಗ: ಜು 28ರಂದು ಆಶಾಡ ಹಬ್ಬ ಆಚರಣೆ,

Mumbai News Desk