July 23, 2026
Mumbai News Kannada
ಪ್ರಕಟಣೆ

ನ. 19 ರಂದು ಶ್ರೀ ಅಯ್ಯಪ್ಪ ಭಕ್ತ ವೃಂದ ಸೇವಾ ಸಮಿತಿ ಮುಂಬಯಿ (ರಿ.) ಇದರ ವಿಶೇಷ ಸಭೆ.







ಶ್ರೀ ಇನ್ನಂಜೆ ಚಂದ್ರಹಾಸ ಗುರುಸ್ವಾಮಿ ಅವರ ನೇತೃತ್ವದ ಶ್ರೀ ಅಯ್ಯಪ್ಪ ಭಕ್ತ ವೃಂದ ಸೇವಾ ಸಮಿತಿ ಮುಂಬಯಿ (ರಿ.) ಇದರ ವಿಶೇಷ ಸಭೆಯು ನವೆಂಬರ್ 19 ರ ಭಾನುವಾರದಂದು ಬೆಳಿಗ್ಗೆ 11.30 ಗಂಟೆಗೆ ಗೋರೆಗಾಂವ್ ಶಿಬಿರ, ಪ್ಲಾಟ್ ಸಂಖ್ಯೆ 261/262, ಜೈ ಯೋಗೇಶ್ವರ್ ಕೋ. ಹೌ. ಸೊಸೈಟಿ ಲಿಮಿಟೆಡ್, ರಸ್ತೆ ಸಂಖ್ಯೆ 12, ಜವಾಹರ್ ನಗರ, ಗೋರೆಗಾಂವ್ (ಪಶ್ಚಿಮ), ಹಜರತ್ ಷಾ ದಾವಲ್ ಶಾ ಬಾಬಾ ದರ್ಗಾ ಹತ್ತಿರ, ಮುಂಬೈ 104 ಇಲ್ಲಿ ನಡೆಯಲಿರುವುದು. ಈ ಸಭೆಯಲ್ಲಿ ಮಾಲೆ ಧಾರಣೆ ಹಾಗೂ ಶಬರಿಮಲೆ ಯಾತ್ರೆಯ ಬಗ್ಗೆ ಚರ್ಚಿಸಲಾಗುವುದು, ವ್ಯವಸ್ಥಾಪಕ ಸಮಿತಿ ಸದಸ್ಯರು ಹಾಗೂ ಮಾಲಾದಾರಿಗಳು ಈ ಸಭೆಯಲ್ಲಿ ಉಪಸ್ಥಿತರಿದ್ದು ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸಬೇಕಾಗಿ ಇನ್ನಂಜೆ ಚಂದ್ರಹಾಸ ಗುರುಸ್ವಾಮಿ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

ದೀಪಾವಳಿ ಹಬ್ಬದ ಶುಭಾಶಯಗಳು

ದೀಪಾವಳಿ ಹಬ್ಬದ ಶುಭಾಶಯಗಳು

ದೀಪಾವಳಿ ಹಬ್ಬದ ಶುಭಾಶಯಗಳು



Related posts

ಮಾ. 1: ಬೆಳ್ಮಣ್ ಸರ್ಕಾರಿ ಪದವಿಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಮಾವೇಶ

Mumbai News Desk

ಮಾ.15 ರಂದು ಮಹಾನಗರ ಕನ್ನಡ ಸಂಸ್ಥೆ ಡೊಂಬಿವಲಿ ವತಿಯಿಂದ ಜಾಗತಿಕ ಮಹಿಳಾ ದಿನಾಚರಣೆ

Mumbai News Desk

ಚಿತ್ರಾಪು ಬಿಲ್ಲವರ ಸಂಘ ಮುಂಬಯಿ : ಸೆ. 28ರಂದು 80ನೇ ವಾರ್ಷಿಕ ಮಹಾಸಭೆ

Mumbai News Desk

ಜಯ ಸಿ. ಸುವರ್ಣ ಅಭಿಮಾನಿಗಳು ಹಾಗೂ ಮುಂಬಯಿ ಬಿಲ್ಲವರಿಂದ ಎ. 25ರಂದು ಭಜನಾ ಮಂಡಳಿ ಉದ್ಘಾಟನೆ

Mumbai News Desk

ವರ್ಲಿ ಶ್ರೀ ಸಿದ್ದೇಶ್ವರ ಅನ್ನದಾತ ಅಪ್ಪಾಜಿಬೀಡು ಪೌಂಡೇಶನ್, ಡಿ.22ರಂದು 30ನೇ ವರ್ಷದ ಶ್ರೀ ಅಯ್ಯಪ್ಪ ಮಹಾಪೂಜೆ, ಅನ್ನಸಂತರ್ಪಣೆ, ಗುರುವಂದನೆ,

Mumbai News Desk

ಫೆ. 25 : ಗೋರೆಗಾಂವ್ ಕರ್ನಾಟಕ ಸಂಘದ 63ನೇ ನಾಡಹಬ್ಬ, ವಿಚಾರಗೋಷ್ಠಿ, ಕೃತಿ ಬಿಡುಗಡೆ

Mumbai News Desk