September 6, 2026
Mumbai News Kannada
ಪ್ರಕಟಣೆ

ನ. 19 ರಂದು ಶ್ರೀ ಅಯ್ಯಪ್ಪ ಭಕ್ತ ವೃಂದ ಸೇವಾ ಸಮಿತಿ ಮುಂಬಯಿ (ರಿ.) ಇದರ ವಿಶೇಷ ಸಭೆ.





ಶ್ರೀ ಇನ್ನಂಜೆ ಚಂದ್ರಹಾಸ ಗುರುಸ್ವಾಮಿ ಅವರ ನೇತೃತ್ವದ ಶ್ರೀ ಅಯ್ಯಪ್ಪ ಭಕ್ತ ವೃಂದ ಸೇವಾ ಸಮಿತಿ ಮುಂಬಯಿ (ರಿ.) ಇದರ ವಿಶೇಷ ಸಭೆಯು ನವೆಂಬರ್ 19 ರ ಭಾನುವಾರದಂದು ಬೆಳಿಗ್ಗೆ 11.30 ಗಂಟೆಗೆ ಗೋರೆಗಾಂವ್ ಶಿಬಿರ, ಪ್ಲಾಟ್ ಸಂಖ್ಯೆ 261/262, ಜೈ ಯೋಗೇಶ್ವರ್ ಕೋ. ಹೌ. ಸೊಸೈಟಿ ಲಿಮಿಟೆಡ್, ರಸ್ತೆ ಸಂಖ್ಯೆ 12, ಜವಾಹರ್ ನಗರ, ಗೋರೆಗಾಂವ್ (ಪಶ್ಚಿಮ), ಹಜರತ್ ಷಾ ದಾವಲ್ ಶಾ ಬಾಬಾ ದರ್ಗಾ ಹತ್ತಿರ, ಮುಂಬೈ 104 ಇಲ್ಲಿ ನಡೆಯಲಿರುವುದು. ಈ ಸಭೆಯಲ್ಲಿ ಮಾಲೆ ಧಾರಣೆ ಹಾಗೂ ಶಬರಿಮಲೆ ಯಾತ್ರೆಯ ಬಗ್ಗೆ ಚರ್ಚಿಸಲಾಗುವುದು, ವ್ಯವಸ್ಥಾಪಕ ಸಮಿತಿ ಸದಸ್ಯರು ಹಾಗೂ ಮಾಲಾದಾರಿಗಳು ಈ ಸಭೆಯಲ್ಲಿ ಉಪಸ್ಥಿತರಿದ್ದು ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸಬೇಕಾಗಿ ಇನ್ನಂಜೆ ಚಂದ್ರಹಾಸ ಗುರುಸ್ವಾಮಿ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

ದೀಪಾವಳಿ ಹಬ್ಬದ ಶುಭಾಶಯಗಳು

ದೀಪಾವಳಿ ಹಬ್ಬದ ಶುಭಾಶಯಗಳು

ದೀಪಾವಳಿ ಹಬ್ಬದ ಶುಭಾಶಯಗಳು



Related posts

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಸಾವರ್ಕರ್ ನಗರ್ -ಥಾಣೆ: ಫೆಬ್ರವರಿ 12ರಂದು ಮಾಸಿಕ ಸಂಕ್ರಮಣ ಪೂಜೆ

Mumbai News Desk

ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಮುಂಬೈ ಭೇಟಿಯ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ. 

Mumbai News Desk

ಜು. 7 ರಂದು ಗೊರೆಗಾಂವ್ ಕರ್ನಾಟಕ ಸಂಘದ 66ನೇ ವಾರ್ಷಿಕ ಮಹಾಸಭೆ

Mumbai News Desk

    ಕುಲಾಲ ಸಂಘ ಮುಂಬಯಿ :  ಅ 27ರಂದು  94ನೇ ವಾರ್ಷಿಕ ಮಹಾಸಭೆ.

Mumbai News Desk

ನ.29 ರಂದು ಮುಂಬಯಿ ವಿವಿಯ ಕನ್ನಡ ವಿಭಾಗದಲ್ಲಿ ನಾಲ್ಕು ಕೃತಿಗಳ ಬಿಡುಗಡೆ ಸಮಾರಂಭ

Mumbai News Desk

ಡೊಂಬಿವಿಲಿಯಲ್ಲಿನ ವರದ ಸಿದ್ಧಿವಿನಾಯಕ ಮಂದಿರದಲ್ಲಿ  ಫೆ.01 ರಂದು ಮಾಘಿ ಗಣೇಶೋತ್ಸವ ಮತ್ತು ಯಕ್ಷಗಾನ ಪ್ರದರ್ಶನ

Mumbai News Desk