32 C
Mumbai
March 7, 2026
Mumbai News Kannada
ಸುದ್ದಿ

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ : ಜುಲೈ 10ಕ್ಕೆ ಗುರುಪೂರ್ಣಿಮಾ ಮಹೋತ್ಸವ.





ಉಡುಪಿಯ ಹೃದಯ ಭಾಗ, ಕೆ. ಎಂ. ರೋಡ್ ಬಳಿಯ, ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರದಲ್ಲಿ ಗುರುಪೂರ್ಣಿಮ ಮಹೋತ್ಸವ ಜುಲೈ 10ರಂದು , ಗುರುವಾರ ಜರಗಲಿದೆ.
ಧಾರ್ಮಿಕ ಕಾರ್ಯಕ್ರಮಗಳ ವಿವರ :
ಅಂದು ಬೆಳ್ಳಿಗೆ 5 ಗಂಟೆಗೆ : ಕಾಕಡ ಆರತಿ
6 ರಿಂದ 8 ಗಂಟೆ ತನಕ ಭಕ್ತರಿಂದ ಗುರುದೇವರಿಗೆ ಸೀಯಾಳ ಅಭಿಷೇಕ
ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ
ಗಂಟೆ 12.30ರಿಂದ ಬಾಲಾಭೋಜನ ಮತ್ತು ಅನ್ನಸಂತರ್ಪಣೆ.
ತಡ ಸಂಜೆ 7.30 ರಿಂದ 8ರ ತನಕ ಪಲ್ಲಕ್ಕಿ ಉತ್ಸವ
ರಾತ್ರಿ ಗಂಟೆ 8ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ.
ಭಗವಾನ್ ಶ್ರೀ ನಿತ್ಯಾನಂದರ ಗುರುಪೂರ್ಣಿಮಾ ಮಹೋತ್ಸವದಲ್ಲಿ ಗುರು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ನಿತ್ಯಾನಂದ ಸ್ವಾಮಿಗಳ ಕೃಪೆಗೆ ಪಾತ್ರರಾಗುವಂತ್ತೆ ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠದ ಟ್ರಸ್ಟಿಗಳು, ಅಧ್ಯಕ್ಷರು ಮತ್ತು ಎಲ್ಲಾ ಸದಸ್ಯರು ಪ್ರಕಟಣೆ ಮೂಲಕ ಕೇಳಿ ಕೊಂಡಿದ್ದಾರೆ.



Related posts

ಜಾಗತಿಕ ಮಟ್ಟದಲ್ಲಿ ಕಾರ್ಕಳದ ಪ್ರತಿಭೆ: ಇಥಿಯೋಪಿಯದಲ್ಲಿ ಪ್ರಧಾನಿ ಮೋದಿಯವರನ್ನು ಸ್ವಾಗತಿಸಿದ ನಿಟ್ಟೆಯ ವಿಶಾಲ್ ಪೂಜಾರಿ

Mumbai News Desk

ತೆಂಕು ತಿಟ್ಟು ಯಕ್ಷಗಾನದ ಅಗ್ರಮಾನ್ಯ ಭಾಗವತರಾದ ದಿನೇಶ್ ಅಮ್ಮಣ್ಣಾಯರು ಇನ್ನಿಲ್ಲ

Mumbai News Desk

ಸಾಕ್ಷಿ ಚಂದ್ರಹಾಸ ಬೆಳ್ಚಡ ಇವರಿಗೆ ಆಸ್ಟ್ರೇಲಿಯಾದಿಂದ ವಿಶಿಷ್ಟ ಸಾಧನೆಯೊಂದಿಗೆ ನಗರ ಯೋಜನೆ ಮತ್ತು ಪರಿಸರದಲ್ಲಿ ಸ್ನಾತಕೋತ್ತರ ಪದವಿ

Mumbai News Desk

ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್; ಗಡಿಪಾರು ಆದೇಶ ರದ್ದುಪಡಿಸಿದ ಹೈಕೋರ್ಟ್

Mumbai News Desk

ಬೊಯಿಸರ್ ಸೋಮೇಶ್ವರ ಮಂದಿರದ 15 ನೆಯ ವರ್ಧಂತ್ಯುತ್ಸವ ಸಂಪನ್ನ.

Mumbai News Desk

ಶಷಾಂಕ್ ಅಶೋಕ್ ಐಲ್, ಸಿಎ ಉತ್ತೀರ್ಣ

Mumbai News Desk