32 C
Mumbai
March 7, 2026
Mumbai News Kannada
ಪ್ರಕಟಣೆ

ಬೊಯಿಸರ್ : ಜುಲೈ ತಾ.10 ರಂದು ಸ್ವಾಮಿ ನಿತ್ಯನಂದ ಮಂದಿರದಲ್ಲಿ ಗುರುಪೂರ್ಣಿಮೆ ಆಚರಣೆ





ಸುದ್ದಿ ವಿವರ : ಪಿ.ಆರ್.ರವಿಶಂಕರ್

ಮಹಾರಾಷ್ಟ್ರದ ಪಶ್ಚಿಮ ಕರಾವಳಿಯಲ್ಲಿನ ಪಾಲ್ಘರ್ ಜಿಲ್ಲೆಯ ಬೊಯಿಸರ್ ಪಶ್ಚಿಮದಲ್ಲಿನ ಸುಪ್ರಸಿದ್ಧ ಶ್ರೀ ಸ್ವಾಮಿ  ನಿತ್ಯಾನಂದ ಮಂದಿರದಲ್ಲಿ  ಇದೇ ಬರುವ 

 ತಾ.10 ಜುಲೈ 2025 ರ ಗುರುವಾರ  ಆಷಾಢ ಪೂರ್ಣಿಮೆಯಂದು ಗುರುಪೂರ್ಣಿಮೆ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು.

ಪ್ರಾತಃಕಾಲ 6.30 ಕ್ಕೆ ಕಳಶ ಪೂಜೆಯೊಂದಿಗೆ ಕಾರ್ಯಕ್ರಮ ಆರಂಭವಾಗಿ ಬೆಳಿಗ್ಗೆ  7 ಕ್ಕೆ  ಪಂಚಾಮೃತ ಅಭಿಷೇಕ ಹಾಗೂ ಗುರುದೇವರಿಗೆ ಸರ್ವಭಕ್ತಾದಿಗಳಿಂದ ಸೀಯಾಳ ಅಭಿಷೇಕ ಜರಗಲಿದೆ.

8. ಕ್ಕೆ ಪ್ರಾತಃ ಆರತಿಯ ಬಳಿಕ 9.30  ಕ್ಕೆ ವಿವಿಧ ಭಜನಾ ವೃಂದದವರಿಂದ ಭಕ್ತಿ ಗೀತೆ ಭಜನಾ ಕಾರ್ಯಕ್ರಮವಿದೆ. ಮದ್ಯಾಹ್ನ

 12.00 ಕ್ಕೆ ವಿಶೇಷ ಗುರುಪೂಜೆ ಜರಗಲಿದ್ದು  ಮಂಗಳ ಆರತಿಯ ಬಳಿಕ ಪ್ರಸಾದ ವಿತರಣೆ  (ಅನ್ನ ಸಂತರ್ಪಣೆ) ಜರಗಲಿದೆ.

           ಭಕ್ತಾಭಿಮಾನಿಗಳೆಲ್ಲರೂ ಸಹಕುಟುಂಬ ಬಂಧುಮಿತ್ರರೊಡಗೂಡಿ ಕಾರ್ಯಕ್ರಮಕ್ಕೆ

   ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸದ್ಗುರುವಿನ ಸೇವಾ ಕಾರ್ಯಗಳಲ್ಲಿ ಭಾಗವಹಿಸಿ ಸದ್ಗುರು ಭಗವಾನ್ ಶ್ರೀ ಸ್ವಾಮಿ ನಿತ್ಯಾನಂದ ಗುರುದೇವರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ  ಮಂದಿರದ ವಿಶ್ವಸ್ಥ ಮಂಡಳಿ  ಹಾಗೂ ಸದ್ಗುರು ಶ್ರೀ ನಿತ್ಯಾನಂದ ಸ್ವಾಮಿ ಭಕ್ತವೃಂದದ ಸರ್ವ ಸದಸ್ಯರು ಪ್ರಕಟಣೆಯ ಮೂಲಕ ವಿನಂತಿಸಿದ್ದಾರೆ.

   ಸುದ್ದಿ ವಿವರ : ಪಿ.ಆರ್.ರವಿಶಂಕರ್

               8483980035



Related posts

ಪೆ  17 :ಶ್ರೀಮದ್ಭಾರತ  ಮಂಡಳಿಯ  146 ನೇ ವಾರ್ಷಿಕೋತ್ಸವ

Mumbai News Desk

ಮೊಗವೀರ ಮಹಾಜನ ಸೇವಾಸಂಘ ಬಗ್ವಾಡಿ ಹೋಬಳಿ ಡೊಂಬಿವಲಿ ಸ್ಥಳೀಯ ಸಮಿತಿ ಮತ್ತು ಮೊಗವೀರ ವ್ಯವಸ್ಥಾಪಕ ಮಂಡಳಿ ಡೊಂಬಿವಲಿ ಶಾಖೆ ಜಂಟಿ ಅಶ್ರಯದಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಮಹಿಳೆಯರಿಗಾಗಿ (ಕರ್ಕರೋಗ)ಕ್ಯಾನ್ಸರ್ ತಪಾಸಣೆ :

Mumbai News Desk

ಕುಲಾಲ ಪ್ರತಿಷ್ಠಾನ ಮಂಗಳೂರು- ಏಪ್ರಿಲ್ 13 ರಂದು ಕುಲಾಲ ಪರ್ಬ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ) : ಫೆ. 8ರಂದು ಸಿದ್ಧ ಕಣ್ಣಿನ ಹನಿ ಕಾರ್ಯಕ್ರಮ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ.) : ಸೆ. 5 ರಂದು 25ನೇ ಸಂಸ್ಥಾಪನಾ ದಿನಾಚರಣೆ, ಸಂಘ ಸಂಸ್ಥೆಗಳಿಗೆ ಗೌರವ ಪುರಸ್ಕಾರ

Mumbai News Desk

ಕುಲಾಲ ಸಂಘ ಮುಂಬಯಿ, ಚರ್ಚ್ ಗೇಟ್ – ದಹಿಸರ್ ಸ್ಥಳೀಯ ಸಮಿತಿಜ. 5ರಂದು ವಾರ್ಷಿಕ ಸ್ನೇಹ ಮಿಲನ, ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk