30.9 C
Mumbai
June 8, 2026
Mumbai News Kannada
ಪ್ರಕಟಣೆ

ಬೊಯಿಸರ್ : ಜುಲೈ ತಾ.10 ರಂದು ಸ್ವಾಮಿ ನಿತ್ಯನಂದ ಮಂದಿರದಲ್ಲಿ ಗುರುಪೂರ್ಣಿಮೆ ಆಚರಣೆ





ಸುದ್ದಿ ವಿವರ : ಪಿ.ಆರ್.ರವಿಶಂಕರ್

ಮಹಾರಾಷ್ಟ್ರದ ಪಶ್ಚಿಮ ಕರಾವಳಿಯಲ್ಲಿನ ಪಾಲ್ಘರ್ ಜಿಲ್ಲೆಯ ಬೊಯಿಸರ್ ಪಶ್ಚಿಮದಲ್ಲಿನ ಸುಪ್ರಸಿದ್ಧ ಶ್ರೀ ಸ್ವಾಮಿ  ನಿತ್ಯಾನಂದ ಮಂದಿರದಲ್ಲಿ  ಇದೇ ಬರುವ 

 ತಾ.10 ಜುಲೈ 2025 ರ ಗುರುವಾರ  ಆಷಾಢ ಪೂರ್ಣಿಮೆಯಂದು ಗುರುಪೂರ್ಣಿಮೆ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು.

ಪ್ರಾತಃಕಾಲ 6.30 ಕ್ಕೆ ಕಳಶ ಪೂಜೆಯೊಂದಿಗೆ ಕಾರ್ಯಕ್ರಮ ಆರಂಭವಾಗಿ ಬೆಳಿಗ್ಗೆ  7 ಕ್ಕೆ  ಪಂಚಾಮೃತ ಅಭಿಷೇಕ ಹಾಗೂ ಗುರುದೇವರಿಗೆ ಸರ್ವಭಕ್ತಾದಿಗಳಿಂದ ಸೀಯಾಳ ಅಭಿಷೇಕ ಜರಗಲಿದೆ.

8. ಕ್ಕೆ ಪ್ರಾತಃ ಆರತಿಯ ಬಳಿಕ 9.30  ಕ್ಕೆ ವಿವಿಧ ಭಜನಾ ವೃಂದದವರಿಂದ ಭಕ್ತಿ ಗೀತೆ ಭಜನಾ ಕಾರ್ಯಕ್ರಮವಿದೆ. ಮದ್ಯಾಹ್ನ

 12.00 ಕ್ಕೆ ವಿಶೇಷ ಗುರುಪೂಜೆ ಜರಗಲಿದ್ದು  ಮಂಗಳ ಆರತಿಯ ಬಳಿಕ ಪ್ರಸಾದ ವಿತರಣೆ  (ಅನ್ನ ಸಂತರ್ಪಣೆ) ಜರಗಲಿದೆ.

           ಭಕ್ತಾಭಿಮಾನಿಗಳೆಲ್ಲರೂ ಸಹಕುಟುಂಬ ಬಂಧುಮಿತ್ರರೊಡಗೂಡಿ ಕಾರ್ಯಕ್ರಮಕ್ಕೆ

   ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸದ್ಗುರುವಿನ ಸೇವಾ ಕಾರ್ಯಗಳಲ್ಲಿ ಭಾಗವಹಿಸಿ ಸದ್ಗುರು ಭಗವಾನ್ ಶ್ರೀ ಸ್ವಾಮಿ ನಿತ್ಯಾನಂದ ಗುರುದೇವರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ  ಮಂದಿರದ ವಿಶ್ವಸ್ಥ ಮಂಡಳಿ  ಹಾಗೂ ಸದ್ಗುರು ಶ್ರೀ ನಿತ್ಯಾನಂದ ಸ್ವಾಮಿ ಭಕ್ತವೃಂದದ ಸರ್ವ ಸದಸ್ಯರು ಪ್ರಕಟಣೆಯ ಮೂಲಕ ವಿನಂತಿಸಿದ್ದಾರೆ.

   ಸುದ್ದಿ ವಿವರ : ಪಿ.ಆರ್.ರವಿಶಂಕರ್

               8483980035



Related posts

ಬಂಟರ ಸಂಘ ಮುಂಬಯಿ : ಎ. 18 ರಂದು ಮೀರಾ – ಭಾಯಂದರ್ ಪ್ರಾದೇಶಿಕ ಸಮಿತಿಯ ವತಿಯಿಂದ  ಅರೋಗ್ಯ ಉಪನ್ಯಾಸ

Mumbai News Desk

ಜ.7ರಂದು ಶ್ರೀ ಅಯ್ಯಪ್ಪ ಭಕ್ತ ವೃಂದ, ಸಾಮಾಜಿಕ ಸಂಸ್ಥೆ, ನಾಲಾಸೋಪರ, ಇದರ ವಾರ್ಷಿಕ ಅಯ್ಯಪ್ಪ ಮಹಾಪೂಜೆ.

Mumbai News Desk

ಶ್ರೀ ನಾಗಬ್ರಹ್ಮ ಕ್ಷೇತ್ರ ಪುತ್ರನ್ ಆದಿ ಮೂಲಸ್ಥಾನ ಗೋಂಟು, ಮುಲ್ಕಿ : ಎ. 22ರಿಂದ ಎ. 26ರ ತನಕ ಬ್ರಹ್ಮ ಕಲಶೋತ್ಸವ ಮತ್ತು ವರ್ಧಂತ್ಯೋತ್ಸವ

Mumbai News Desk

ಡೊಂಬಿವಲಿ ಶ್ರೀ ಜಗದಂಬಾ ಮಂದಿರ: ಏಪ್ರಿಲ್ 4 ಮತ್ತು 5ರಂದು 11ನೇ ವಾರ್ಷಿಕ ಮಹೋತ್ಸವ

Mumbai News Desk

ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗ: ಎ. 4ರಂದು ಸುರೇಖಾ ದೇವಾಡಿಗ ಅವರ ‘ಧೀಮಂತ ಧರ್ಮಪಾಲ’ ಜೀವನ ಕಥನ ಆಧಾರಿತ ಗೌರವ ಗ್ರಂಥ ಬಿಡುಗಡೆ

Mumbai News Desk

ಕೀರ್ತಿ ಶೇಷ ಗೋಪಾಲಕೃಷ್ಣ ಆಸ್ರಣ್ಣ ಸಂಸ್ಮರಣೆ ಮತ್ತು ಯಕ್ಷಗಾನ ಸಮಾರಾಧನೆಯ ತ್ರಿಶಂತ್ ಉತ್ಸವವ ಆಮಂತ್ರಣ ಪತ್ರಿಕೆ ಬಿಡುಗಡೆ.

Mumbai News Desk