July 23, 2026
Mumbai News Kannada
ಪ್ರಕಟಣೆ

ಬೊಯಿಸರ್ : ಜುಲೈ ತಾ.10 ರಂದು ಸ್ವಾಮಿ ನಿತ್ಯನಂದ ಮಂದಿರದಲ್ಲಿ ಗುರುಪೂರ್ಣಿಮೆ ಆಚರಣೆ







ಸುದ್ದಿ ವಿವರ : ಪಿ.ಆರ್.ರವಿಶಂಕರ್

ಮಹಾರಾಷ್ಟ್ರದ ಪಶ್ಚಿಮ ಕರಾವಳಿಯಲ್ಲಿನ ಪಾಲ್ಘರ್ ಜಿಲ್ಲೆಯ ಬೊಯಿಸರ್ ಪಶ್ಚಿಮದಲ್ಲಿನ ಸುಪ್ರಸಿದ್ಧ ಶ್ರೀ ಸ್ವಾಮಿ  ನಿತ್ಯಾನಂದ ಮಂದಿರದಲ್ಲಿ  ಇದೇ ಬರುವ 

 ತಾ.10 ಜುಲೈ 2025 ರ ಗುರುವಾರ  ಆಷಾಢ ಪೂರ್ಣಿಮೆಯಂದು ಗುರುಪೂರ್ಣಿಮೆ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು.

ಪ್ರಾತಃಕಾಲ 6.30 ಕ್ಕೆ ಕಳಶ ಪೂಜೆಯೊಂದಿಗೆ ಕಾರ್ಯಕ್ರಮ ಆರಂಭವಾಗಿ ಬೆಳಿಗ್ಗೆ  7 ಕ್ಕೆ  ಪಂಚಾಮೃತ ಅಭಿಷೇಕ ಹಾಗೂ ಗುರುದೇವರಿಗೆ ಸರ್ವಭಕ್ತಾದಿಗಳಿಂದ ಸೀಯಾಳ ಅಭಿಷೇಕ ಜರಗಲಿದೆ.

8. ಕ್ಕೆ ಪ್ರಾತಃ ಆರತಿಯ ಬಳಿಕ 9.30  ಕ್ಕೆ ವಿವಿಧ ಭಜನಾ ವೃಂದದವರಿಂದ ಭಕ್ತಿ ಗೀತೆ ಭಜನಾ ಕಾರ್ಯಕ್ರಮವಿದೆ. ಮದ್ಯಾಹ್ನ

 12.00 ಕ್ಕೆ ವಿಶೇಷ ಗುರುಪೂಜೆ ಜರಗಲಿದ್ದು  ಮಂಗಳ ಆರತಿಯ ಬಳಿಕ ಪ್ರಸಾದ ವಿತರಣೆ  (ಅನ್ನ ಸಂತರ್ಪಣೆ) ಜರಗಲಿದೆ.

           ಭಕ್ತಾಭಿಮಾನಿಗಳೆಲ್ಲರೂ ಸಹಕುಟುಂಬ ಬಂಧುಮಿತ್ರರೊಡಗೂಡಿ ಕಾರ್ಯಕ್ರಮಕ್ಕೆ

   ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸದ್ಗುರುವಿನ ಸೇವಾ ಕಾರ್ಯಗಳಲ್ಲಿ ಭಾಗವಹಿಸಿ ಸದ್ಗುರು ಭಗವಾನ್ ಶ್ರೀ ಸ್ವಾಮಿ ನಿತ್ಯಾನಂದ ಗುರುದೇವರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ  ಮಂದಿರದ ವಿಶ್ವಸ್ಥ ಮಂಡಳಿ  ಹಾಗೂ ಸದ್ಗುರು ಶ್ರೀ ನಿತ್ಯಾನಂದ ಸ್ವಾಮಿ ಭಕ್ತವೃಂದದ ಸರ್ವ ಸದಸ್ಯರು ಪ್ರಕಟಣೆಯ ಮೂಲಕ ವಿನಂತಿಸಿದ್ದಾರೆ.

   ಸುದ್ದಿ ವಿವರ : ಪಿ.ಆರ್.ರವಿಶಂಕರ್

               8483980035



Related posts

ಶ್ರೀ ಅಯ್ಯಪ್ಪ ಸೇವಾ ಸಮಿತಿ ಕಿಸನ್ ನಗರ, ಥಾಣೆ : ಫೆಬ್ರವರಿ 14 ರಂದು 19ನೇ ವರ್ಷದ ಶ್ರೀ ಶನೀಶ್ವರ ಮಹಾಪೂಜೆ

Mumbai News Desk

ಡಿ.15 ರಿಂದ 21 ರ ವರಗೆ ಸಿರಿಕಲಾಮೇಳ (ಅ) ಬೆಂಗಳೂರು ಮತ್ತು ಅತಿಥಿ ಕಲಾವಿದರಿಂದ “ಮುಂಬಯಿ ಯಕ್ಷ ಸಪ್ತಾಹ 2023”

Mumbai News Desk

ನ 25 ಕ್ಕೆ ಕರ್ನಾಟಕ ಮಿತ್ರ ಮಂಡಳಿ (ರಿ) ಕಲ್ಯಾಣ್ ನ ಆಶ್ರಯದಲ್ಲಿ ಸಾಮೂಹಿಕ ಶ್ರೀ ಶನೀಶ್ವರ ಗ್ರಂಥ ಪಾರಾಯಣ.

Mumbai News Desk

ಆಗಸ್ಟ್ 3ರಂದು ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಬಾಲ್ಕೂಮ್ ಥಾಣೆ, ಆಶ್ರಯದಲ್ಲಿ ಮಂದಾರ್ತಿ ಮೇಳದ ಕಲಾವಿದರಿಂದ “ಜಗನ್ಮಾತೆ ಶ್ರೀ ವನದುರ್ಗಿ” ಯಕ್ಷಗಾನ ಪ್ರದರ್ಶನ

Mumbai News Desk

ಎ 4: ಮೀರಾ – ಭಾಯಂದರ್ ತುಳು – ಕನ್ನಡಿರಿಂದ ಸಾರಿಗೆ ಸಚಿವ ಪ್ರತಾಪ್ ಸರ್ ನಾಯಕ್ ಅವರಿಗೆ ಸನ್ಮಾನ.

Mumbai News Desk

ಶ್ರೀ ಜೈ ಭವಾನಿ ಶನೀಶ್ವರ ಮಂದಿರ ಡೊಂಬಿವಲಿ ಪೂರ್ವ : ಫೆ. 8ಕ್ಕೆ ವಾರ್ಷಿಕ ಮಂಗಳೂತ್ಸವ

Mumbai News Desk