September 6, 2026
Mumbai News Kannada
ಪ್ರಕಟಣೆ

ಬಂಟರ ಸಂಘ ಮುಂಬಯಿ. ಗುರುಪೂರ್ಣಿಮೆ ಗೆ ಶ್ರೀ ಮಹಾವಿಷ್ಣು ಭಜನಾ ತಂಡ ಶುಭಾರಂಭ.





 ಮುಂಬಯಿ ಜು 8. ಬಂಟರ ಸಂಘ ಮುಂಬಯಿ ಆವರಣದಲ್ಲಿರುವ ಶ್ರೀ ವಿಷ್ಣುಮೂರ್ತಿ ದೇವಸ್ಥಾನ- ಜ್ಞಾನ ಮಂದಿರ ಸಮಿತಿಯ ಆಶ್ರಯದಲ್ಲಿ ಶ್ರೀ ವಿಷ್ಣುಮೂರ್ತಿ ಭಜನಾ ತಂಡ ಗುರುಪೂರ್ಣಿಮೆಯ ಶುಭ ಸಂದರ್ಭ ಜುಲೈ 10ರಂದು ಸಂಜೆ 5: ಗಂಟೆಗೆ ಶುಭ ಆರಂಭಗೊಳ್ಳಲಿದೆ. 

ಕುರ್ಲಾ ಪೂರ್ವದ ಬಂಟರ ಭವನದ ಆವರಣದಲ್ಲಿರುವ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಗುರುಪೂರ್ಣಿಮೆ ಪ್ರಯುಕ್ತ  ಸಂಜೆ 4 ಗಂಟೆಯಿಂದ ಸಾಮೂಹಿಕ
   ಶ್ರೀ ಸತ್ಯನಾರಾಯಣ ಪೂಜೆ. ಗುರು ಪೂಜೆ ಬಳಿಕ ನೂತನ ಭಜನಾ ತಂಡವನ್ನು ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಚಾಲನೆ ನೀಡಲಿದ್ದಾರೆ. 

ಜ್ಞಾನ ಮಂದಿರ ಸಮಿತಿಯ ಕಾರ್ಯ ಧ್ಯಕ್ಷ  ಭಜನಾ ಗುರು ಸುರೇಶ್‌ ಶೆಟ್ಟಿ, ಶಿಬರೂರು ಅವರ ಮಾರ್ಗದರ್ಶನದಲ್ಲಿ ನಡೆಯಲಿರುವ ಭಜನಾ ತಂಡ ದ ಶುಭ ಆರಂಭದ ಸಂದರ್ಭದಲ್ಲಿಮತ ಮತ್ತು ಗುರು ಪೂರ್ಣಿಮೆಯ ಪೂಜೆಯಲ್ಲಿ ಬಂಟರ ಸಂಘದ ಪದಾಧಿಕಾರಿಗಳು ಮಹಿಳಾ ವಿಭಾಗದ ಪದಾಧಿಕಾರಿಗಳು. ಯುವ ವಿಭಾಗದ ಪದಾಧಿಕಾರಿಗಳು ಮತ್ತು ವಿವಿಧ ಪ್ರಾದೇಶಿಕ ಸಮಿತಿಯ ಪದಾಧಿಕಾರಿಗಳು ಸದಸ್ಯರು ಪಾಲ್ಗೊಳ್ಳಲಿದ್ದಾರೆ. 

ಗುರು ಭಕ್ತರು ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪೂಜೆಯಲ್ಲಿ ಪಾಲ್ಗೊಳ್ಳಬೇಕಾಗಿ ಜ್ಞಾನ ಮಂದಿರ ಸಮಿತಿಯ ಪದಾಧಿಕಾರಿಗಳು ವಿನಂತಿಸಿಕೊಂಡಿದ್ದಾರೆ.

B. Dinesh Kulal

Mob.: 9821868674



Related posts

ಸಾಫಲ್ಯ ಸೇವಾ ಸಂಘ ಮುಂಬೈ(ರಿ) ಆ.3 ರಂದು ಬಂಟರ ಭವನದಲ್ಲಿ ಮಹಿಳಾ ವಿಭಾಗದ ವತಿಯಿಂದ ಆಟಿಡ್ ಒಂಜಿ ದಿನ

Mumbai News Desk

ವಿಜಯಕುಮಾರ್ ಕೊಡಿಯಾಲ್ ಬೈಲ್ ರಿಗೆ ರಂಗಚಾವಡಿ ಪ್ರಶಸ್ತಿ

Mumbai News Desk

ವೆಸ್ಟರ್ನ್ ಇಂಡಿಯಾ ಶ್ರೀ ಶನಿ ಮಹಾತ್ಮ ಸೇವಾ ಸಮಿತಿ,ಪೋರ್ಟ್; ಡಿ.21 ರಂದು 80ನೇ ವಾರ್ಷಿಕ ಶ್ರೀ ಸತ್ಯನಾರಾಯಣ ಹಾಗೂ ಶನೀಶ್ವರ ಮಹಾಪೂಜೆ

Mumbai News Desk

ಆಮ್ಮೀ ರಂಗಕರ್ಮಿ, ಮುಂಬೈ ತಂಡದ- ಅ. 15, 17 ಮತ್ತು 18  ರಂದು ಬೆಂಗಳೂರು ಹಾಗೂ ಮೈಸೂರಿನಲ್ಲಿ ಕೊಂಕಣಿ ನಾಟಕ ಪ್ರದರ್ಶನ.

Mumbai News Desk

ನ 9ಮತ್ತು 10: ಮುಂಬಯಿಯಲ್ಲಿ ಶಿವಪುರ್ಸಾದ ಬಬ್ಬರ್ಯೆ ತುಳು ನಾಟಕ. ಮಾಯಾನಗರಿಯಲ್ಲಿ ಬಬ್ಬರ್ಯನ ಮಾಯೆ

Mumbai News Desk

ಬೊರಿವಿಲಿ ಶ್ರೀ ಮಹೀಷಮರ್ದಿನಿ ದೇವಸ್ಥಾನ ದಲ್ಲಿ ಶ್ರೀ ರಾಮ ಪ್ರತಿಷ್ಠಾ ಮಹೋತ್ಸವ

Mumbai News Desk