30.9 C
Mumbai
June 8, 2026
Mumbai News Kannada
ಪ್ರಕಟಣೆ

ಬಂಟರ ಸಂಘ ಮುಂಬಯಿ. ಗುರುಪೂರ್ಣಿಮೆ ಗೆ ಶ್ರೀ ಮಹಾವಿಷ್ಣು ಭಜನಾ ತಂಡ ಶುಭಾರಂಭ.





 ಮುಂಬಯಿ ಜು 8. ಬಂಟರ ಸಂಘ ಮುಂಬಯಿ ಆವರಣದಲ್ಲಿರುವ ಶ್ರೀ ವಿಷ್ಣುಮೂರ್ತಿ ದೇವಸ್ಥಾನ- ಜ್ಞಾನ ಮಂದಿರ ಸಮಿತಿಯ ಆಶ್ರಯದಲ್ಲಿ ಶ್ರೀ ವಿಷ್ಣುಮೂರ್ತಿ ಭಜನಾ ತಂಡ ಗುರುಪೂರ್ಣಿಮೆಯ ಶುಭ ಸಂದರ್ಭ ಜುಲೈ 10ರಂದು ಸಂಜೆ 5: ಗಂಟೆಗೆ ಶುಭ ಆರಂಭಗೊಳ್ಳಲಿದೆ. 

ಕುರ್ಲಾ ಪೂರ್ವದ ಬಂಟರ ಭವನದ ಆವರಣದಲ್ಲಿರುವ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಗುರುಪೂರ್ಣಿಮೆ ಪ್ರಯುಕ್ತ  ಸಂಜೆ 4 ಗಂಟೆಯಿಂದ ಸಾಮೂಹಿಕ
   ಶ್ರೀ ಸತ್ಯನಾರಾಯಣ ಪೂಜೆ. ಗುರು ಪೂಜೆ ಬಳಿಕ ನೂತನ ಭಜನಾ ತಂಡವನ್ನು ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಚಾಲನೆ ನೀಡಲಿದ್ದಾರೆ. 

ಜ್ಞಾನ ಮಂದಿರ ಸಮಿತಿಯ ಕಾರ್ಯ ಧ್ಯಕ್ಷ  ಭಜನಾ ಗುರು ಸುರೇಶ್‌ ಶೆಟ್ಟಿ, ಶಿಬರೂರು ಅವರ ಮಾರ್ಗದರ್ಶನದಲ್ಲಿ ನಡೆಯಲಿರುವ ಭಜನಾ ತಂಡ ದ ಶುಭ ಆರಂಭದ ಸಂದರ್ಭದಲ್ಲಿಮತ ಮತ್ತು ಗುರು ಪೂರ್ಣಿಮೆಯ ಪೂಜೆಯಲ್ಲಿ ಬಂಟರ ಸಂಘದ ಪದಾಧಿಕಾರಿಗಳು ಮಹಿಳಾ ವಿಭಾಗದ ಪದಾಧಿಕಾರಿಗಳು. ಯುವ ವಿಭಾಗದ ಪದಾಧಿಕಾರಿಗಳು ಮತ್ತು ವಿವಿಧ ಪ್ರಾದೇಶಿಕ ಸಮಿತಿಯ ಪದಾಧಿಕಾರಿಗಳು ಸದಸ್ಯರು ಪಾಲ್ಗೊಳ್ಳಲಿದ್ದಾರೆ. 

ಗುರು ಭಕ್ತರು ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪೂಜೆಯಲ್ಲಿ ಪಾಲ್ಗೊಳ್ಳಬೇಕಾಗಿ ಜ್ಞಾನ ಮಂದಿರ ಸಮಿತಿಯ ಪದಾಧಿಕಾರಿಗಳು ವಿನಂತಿಸಿಕೊಂಡಿದ್ದಾರೆ.

B. Dinesh Kulal

Mob.: 9821868674



Related posts

ವಸಾಯಿ ಕರ್ನಾಟಕ ಸಂಘ : ಜ.26 ರಂದು 38ನೇ ವಾರ್ಷಿಕ ಮಹಾಸಭೆ,

Mumbai News Desk

ಬಿಲ್ಲವ ಸಮಾಜ ಸೇವಾ ಸಂಘ (ರಿ) ಕೊಡೇರಿ : ನ. 21 ರಂದು ಕೊಡೇರಿಯಲ್ಲಿ ಹಕ್ರೆಮಠ ಶ್ರೀ ಜೈನಜಟ್ಟಿಗೇಶ್ವರ ದೇವರ 78 ನೇ ವರ್ಷದ ಕಂಬಳೋತ್ಸವ

Mumbai News Desk

ಶ್ರೀ ಉಮಾಮಹೇಶ್ವರಿ ದೇವಸ್ಥಾನ ಕಾಜುಪಾಡ, ಕುರ್ಲಾ (ಪ ) : ಅ.25ರಂದು ಸಂಪೂರ್ಣ ಶ್ರೀ ದೇವಿ ಮಹಾತ್ಮೆ ಯಕ್ಷಗಾನ

Mumbai News Desk

ನ. 26, 27 ಕಾಪುವಿನ ಮೂರೂ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಜಾರ್ದೆ ಮಾರಿಪೂಜೆ

Mumbai News Desk

ಫೆ. 18 ರಂದು ನಕುಲ್ ನಿವಾಸ್ ಮತ್ತು ದ್ವಾರಕನಾಥ್ ನಿವಾಸ್ ಆಯಿರೆ ಗಾಂವ್, ಡೊಂಬಿವಲಿಯ 29 ನೇ ವಾರ್ಷಿಕ ಮಹಾಪೂಜೆ.

Mumbai News Desk

ಪೇಜಾವರ  ಮಠದ   ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು  ಫೆ 1 ರಿಂದ   ಫೆ 6  ರವರೆಗೆ ಶ್ರೀ ಪೇಜಾವರ ಮಠ ಸಾಂತಾಕ್ರೂಜ್ ಮುಂಬಯಿ ಇಲ್ಲಿ ಮುಕ್ಕಂ,

Mumbai News Desk