30 C
Mumbai
April 24, 2026
Mumbai News Kannada
ಪ್ರಕಟಣೆ

ಬಂಟರ ಸಂಘ ಮುಂಬಯಿ. ಗುರುಪೂರ್ಣಿಮೆ ಗೆ ಶ್ರೀ ಮಹಾವಿಷ್ಣು ಭಜನಾ ತಂಡ ಶುಭಾರಂಭ.





 ಮುಂಬಯಿ ಜು 8. ಬಂಟರ ಸಂಘ ಮುಂಬಯಿ ಆವರಣದಲ್ಲಿರುವ ಶ್ರೀ ವಿಷ್ಣುಮೂರ್ತಿ ದೇವಸ್ಥಾನ- ಜ್ಞಾನ ಮಂದಿರ ಸಮಿತಿಯ ಆಶ್ರಯದಲ್ಲಿ ಶ್ರೀ ವಿಷ್ಣುಮೂರ್ತಿ ಭಜನಾ ತಂಡ ಗುರುಪೂರ್ಣಿಮೆಯ ಶುಭ ಸಂದರ್ಭ ಜುಲೈ 10ರಂದು ಸಂಜೆ 5: ಗಂಟೆಗೆ ಶುಭ ಆರಂಭಗೊಳ್ಳಲಿದೆ. 

ಕುರ್ಲಾ ಪೂರ್ವದ ಬಂಟರ ಭವನದ ಆವರಣದಲ್ಲಿರುವ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಗುರುಪೂರ್ಣಿಮೆ ಪ್ರಯುಕ್ತ  ಸಂಜೆ 4 ಗಂಟೆಯಿಂದ ಸಾಮೂಹಿಕ
   ಶ್ರೀ ಸತ್ಯನಾರಾಯಣ ಪೂಜೆ. ಗುರು ಪೂಜೆ ಬಳಿಕ ನೂತನ ಭಜನಾ ತಂಡವನ್ನು ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಚಾಲನೆ ನೀಡಲಿದ್ದಾರೆ. 

ಜ್ಞಾನ ಮಂದಿರ ಸಮಿತಿಯ ಕಾರ್ಯ ಧ್ಯಕ್ಷ  ಭಜನಾ ಗುರು ಸುರೇಶ್‌ ಶೆಟ್ಟಿ, ಶಿಬರೂರು ಅವರ ಮಾರ್ಗದರ್ಶನದಲ್ಲಿ ನಡೆಯಲಿರುವ ಭಜನಾ ತಂಡ ದ ಶುಭ ಆರಂಭದ ಸಂದರ್ಭದಲ್ಲಿಮತ ಮತ್ತು ಗುರು ಪೂರ್ಣಿಮೆಯ ಪೂಜೆಯಲ್ಲಿ ಬಂಟರ ಸಂಘದ ಪದಾಧಿಕಾರಿಗಳು ಮಹಿಳಾ ವಿಭಾಗದ ಪದಾಧಿಕಾರಿಗಳು. ಯುವ ವಿಭಾಗದ ಪದಾಧಿಕಾರಿಗಳು ಮತ್ತು ವಿವಿಧ ಪ್ರಾದೇಶಿಕ ಸಮಿತಿಯ ಪದಾಧಿಕಾರಿಗಳು ಸದಸ್ಯರು ಪಾಲ್ಗೊಳ್ಳಲಿದ್ದಾರೆ. 

ಗುರು ಭಕ್ತರು ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪೂಜೆಯಲ್ಲಿ ಪಾಲ್ಗೊಳ್ಳಬೇಕಾಗಿ ಜ್ಞಾನ ಮಂದಿರ ಸಮಿತಿಯ ಪದಾಧಿಕಾರಿಗಳು ವಿನಂತಿಸಿಕೊಂಡಿದ್ದಾರೆ.

B. Dinesh Kulal

Mob.: 9821868674



Related posts

ಜ. 04ರಂದು “ಕುಂಭಕಲಾವಳಿ ಕುಲಾಲ ಕಲಾ ಸೇವಾಂಜಲಿ” ಕಾರ್ಯಕ್ರಮ: ಡಾ.ಎಂ. ಅಣ್ಣಯ್ಯ ಕುಲಾಲ್ ಅವರು “ವೈದ್ಯ ಸಿಂಧೂರ” ಪ್ರಶಸ್ತಿ

Mumbai News Desk

ಜ.6 ರಂದು ಇನ್ನಂಜೆ ಚಂದ್ರಹಾಸ ಗುರುಸ್ವಾಮಿ ಅವರ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದ ಶಂಕರಪುರ ಇದರ 38ನೇ ವರ್ಷದ ವಾರ್ಷಿಕ ಮಹಾಪೂಜೆ

Mumbai News Desk

ಸಾಫಲ್ಯ ಸೇವಾ ಸಂಘ, ಮುಂಬಯಿ ಇದರ ದೀಪಾವಳಿ ಸಾಹಿತ್ಯ ಸ್ಪರ್ಧೆ 2024 : ಸಣ್ಣ ಕಥೆ ಮತ್ತು ಲೇಖನಗಳ ಸ್ಪರ್ಧೆ

Mumbai News Desk

ಪೆ. 3 ರಿಂದ 9 ರ ತನಕ ಬೋರಿವಲಿ: ಶ್ರೀ ಜಗದೀಶ್ವರಿ ದೇವಸ್ಥಾನದ ನೂತನ ಆಲಯ ಸಮರ್ಪಣೆ ಹಾಗೂ ಬ್ರಹ್ಮಕಲಶೋತ್ಸವ ಸಂಭ್ರಮ

Mumbai News Desk

ಕಾಂದಿವಲಿ ಪೂರ್ವ ಶ್ರೀ ಸದ್ಗುರು ಶನೀಶ್ವರ ಸೇವಾ ಸಮಿತಿನ 30 ರಂದು 50 ನೇ ವಾರ್ಷಿಕ ಶ್ರೀ ಶನೀಶ್ವರ ಗ್ರಂಥ ಪಾರಾಯಣ, ಮಹೋತ್ಸವ ಮತ್ತು ಅನ್ನದಾನ

Mumbai News Desk

ಶ್ರೀ ಅಯ್ಯಪ್ಪ ಸೇವಾ ಸಮಿತಿ ಕಿಸನ್ ನಗರ, ಥಾಣೆ : ಮೇ 18ರಂದು ಸಾಮೂಹಿಕ ಅಶ್ಲೇಷ ಬಲಿ ಪೂಜೆ

Mumbai News Desk