September 6, 2026
Mumbai News Kannada
ಸುದ್ದಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ   ನಿರ್ಮಾಣ ಗೊಳ್ಳಲಿರುವ ಸಭಾಭವನದ ಕಾಮಗಾರಿಯ ಕುರಿತ ಸಭೆ 





 ಮಂಗಳೂರು ಜು 8.  ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ  ಶ್ರೀ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣ ಗೊಳ್ಳಲಿರುವ ಸಭಾಭವನದ ಕಾಮಗಾರಿಯ ಕುರಿತ ಸಭೆಯು ಜುಲೈ  08ರಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಶ್ರೀ ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಚೇರಿ ಮೂಲ್ಕಿ ಇಲ್ಲಿ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ಜರಗಿತು.

          *ಸಭೆಯಲ್ಲಿ ಕಾಮಗಾರಿಯ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡಿರುವ ಇಂಜಿನಿಯರ್ ಗೋಪಾಲ್ ಭಟ್ ಮತ್ತು ಕಂಟ್ರಾಕ್ಟರ್ ಶಿವಪ್ರಸಾದ್ ರೈ ಯವರು ಮುಂದಿನ ಹಂತದ ಕಾಮಗಾರಿಯ ಕುರಿತು ಅಧ್ಯಕ್ಷರಲ್ಲಿ ಸಮಾಲೋಚನೆ ನಡೆಸಿದರು.*

        *ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿಯವರು ಕಾಮಗಾರಿಯ ವೀಕ್ಷಣೆ ಮಾಡಿ ಮುಂದಿನ ಹಂತದ ಕಾಮಗಾರಿ ಆದಷ್ಟು ತೀವ್ರ ಗತಿಯಲ್ಲಿ ಸಾಗಿಸುವರೇ ಕಂಟ್ರಾಕ್ಟರಿಗೆ ಸಲಹೆ ನೀಡಿದರು.*

          *ಈ ಸಂದರ್ಭದಲ್ಲಿ ಮಾಜಿ ಕೋಶಾಧಿಕಾರಿ ಕೊಲ್ಲಾಡಿ ಬಾಲಕೃಷ್ಣ ರೈ, ಆಹ್ವಾನಿತ ಸದಸ್ಯರಾದ ರವಿರಾಜ್ ಶೆಟ್ಟಿ ಜತ್ತಬೆಟ್ಟು ಮತ್ತು ಕಾಮಗಾರಿಗೆ ಸಂಬಂಧಪಟ್ಟವರು ಉಪಸ್ಥಿತರಿದ್ದರು.*

B. Dinesh Kulal

Mob.: 9821868674



Related posts

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನಕ್ಕೆ ಕರ್ನಾಟಕ ಲೇಖಕಿಯರ ಸಂಘ (ರಿ) ಬೆಂಗಳೂರು ಕೊಡಮಾಡುವ 2025ನೆಯ ಸಾಲಿನ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ

Mumbai News Desk

ಬಿಹಾರ ಚುನಾವಣಾ ಫಲಿತಾಂಶ 2025 : ಭರ್ಜರಿ ಗೆಲುವಿನತ್ತ ಎನ್ ಡಿ ಎ, ಇಂಡಿಯಾ ಬಣ, ಪ್ರಶಾಂತ್ ಕಿಶೋರ್ ಗೆ ಮುಖಭಂಗ

Mumbai News Desk

ಉಡುಪಿ : ಸುನಂದ ಕೇಶವ ಸನಿಲ್ ನಿಧನ

Mumbai News Desk

ವಿಶ್ವಬೆಳಕು ಸೌಹಾರ್ದ ಸಹಕಾರಿ ಸಂಘದ ನೂತನ ಕಚೇರಿ ಉದ್ಘಾಟನೆ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ಪೋಷಕ   ಸದಸ್ಯರಾಗಿ ಗಣೇಶ್ ಶೆಟ್ಟಿ ತನಿಷ್ಕ, ಮತ್ತು ಹರೀಶ್ ಶೆಟ್ಟಿ ಪಡುಕುದ್ರು ಇವರು ಸೇರ್ಪಡೆ

Mumbai News Desk

ನೊಂದವರ ಬಾಳಿಗೆ ಬೆಳಕಾಗುವ ‘ನೆರವು’: 4 ಸಾವಿರ ಕುಟುಂಬಗಳಿಗೆ ₹9.5 ಕೋಟಿ ಆರ್ಥಿಕ ಸಹಾಯ ಹಸ್ತ

Mumbai News Desk