32 C
Mumbai
April 24, 2026
Mumbai News Kannada
ಪ್ರಕಟಣೆ

ಗೋರೆವಾಂವ್ ಪೂರ್ವದ  ಶ್ರೀ ಸದ್ಗುರುನಿತ್ಯಾನಂದ ಆಶ್ರಮ. ಜು10ರಂದು  ಗುರು ಪೂರ್ಣಿಮೆ.





ಮುಂಬಯಿ ಜು8.ಗೋರೆವಾಂವ್ ಪೂರ್ವದ ಸಹಕಾರವಾಡಿಯ  ತುಳು ಕನ್ನಡಿಗರಿಂದ ಸ್ಥಾಪಿಸಲ್ಪಟ್ಟ ಸಂಸ್ಥೆ   ಶ್ರೀ ಸದ್ಗುರು ನಿತ್ಯಾನಂದ ಆಶ್ರಮದಲ್ಲಿ  ಗುರು ಪೂರ್ಣಿಮೆ ಆಚರಣೆ ಜು 10.ರಂದು ನಡೆಯಲಿದೆ.

ಜು10. ಗುರುವಾರ ಬೆಳಿಗ್ಗೆ 7.16 : “ಏಕ ಭಜನಾ ಮಂಗಲೋತ್ಸವ”

ಬೆಳಿಗ್ಗೆ 8.00 ರಿಂದ ಶ್ರೀ ಸದ್ಗುರು ನಿತ್ಯಾನಂದ ಸ್ವಾಮೀಜಿಯವರ ಮೂರ್ತಿ ಅಭಿಷೇಕ  8.30 & ತೀರ್ಥ ಪ್ರಸಾದ. 9.30 ರಿಂದ: “ಭಜನ್ ಕೀರ್ತನ” 11.30.ದೇವಾನಂದ್ ಸುವರ್ಣ & ಟ್ರೂಪ್ ಮತ್ತು ಶ್ರೀ ಸದ್ಗುರು ಭಜನಾ ಸಮಿತಿಯಿಂದ ಭಜನೆ.ಮಧ್ಯಾಹ್ನ 12.30 ರಿಂದ ಅನ್ನ ಸಂತರ್ಪಣೆ.ಮಧ್ಯಾಹ್ನ 3.00 ಗಂಟೆಗೆ  ರತ್ನಮ್ಮ ದೇವಪ್ಪ ಗೌಡ ಹೆಗ್ಗೋಡು, ತೀರ್ಥಹಳ್ಳಿ  ಅವರು ಮಕ್ಕಳಿಂದ . ಮತ್ತು ದಿ. ವೀರಮ್ಮ ಮೂಲ್ಯ ಅವರು  ಮಕ್ಕಳಿಂದ ಅನ್ನಸಂತರ್ಪಣೆ.

ಸಂಜೆ 6.00 ರಿಂದ: ವಿವಿಧ ಮನರಂಜನಾ ಕಾರ್ಯಕ್ರಮ ರಾತ್ರಿ 9.00 ಯುವ ಘಟಕದ ಸದಸ್ಯರಿಂದ “ಸದ್ಗುರುಗಳ ಗೀತೆ”ನಡೆಳಿದೆ

ಈ ಕಾರ್ಯಕ್ರಮಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ ಗೌರವ ಅಧ್ಯಕ್ಷ ಮೋಹನ್ ಪೂಜಾರಿ. ಅಧ್ಯಕ್ಷ ರಘು ಮೂಲ್ಯ ಕಾರ್ಯದರ್ಶಿ ಸಂತೋಷ್ ಸಾಲಿಯಾನ್. ಕೋಶಧಿಕಾರಿ ಬಬಿತ ಕೋಟ್ಯಾನ್ ಮತ್ತಿತರ ಪದಾಧಿಕಾರಿಗಳು ವಿನಂತಿಸಿಕೊಂಡಿದ್ದಾರೆ.

B. Dinesh Kulal

Mob.: 9821868674



Related posts

ಓಂ ಶ್ರೀ ಜಗದೀಶ್ವರಿ ದೇವಸ್ಥಾನ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಬೊರಿವಲಿಜ.20ಕ್ಕೆ ಸುವರ್ಣ ಮಹೋತ್ಸವದ ನಿಮ್ಮಿತ್ತ ಸಾಂಸ್ಕೃತಿಕ ಕಾರ್ಯಕ್ರಮ.

Mumbai News Desk

ಕಲ್ಚರಲ್ ಟೀಮ್ ಭಿವಂಡಿ : ನ. 17ರಂದು 5ನೇ ವಾರ್ಷಿಕೋತ್ಸವ

Mumbai News Desk

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಸಾವರ್ಕರ್ ನಗರ್ -ಥಾಣೆ: ಡಿಸೇಂಬರ್ 15ರಂದು ಮಾಸಿಕ ಸಂಕ್ರಮಣ ಪೂಜೆ

Mumbai News Desk

ಕೀರ್ತಿ ಶೇಷ ಗೋಪಾಲಕೃಷ್ಣ ಆಸ್ರಣ್ಣ ಸಂಸ್ಮರಣೆ ಮತ್ತು ಯಕ್ಷಗಾನ ಸಮಾರಾಧನೆಯ ತ್ರಿಶಂತ್ ಉತ್ಸವವ ಆಮಂತ್ರಣ ಪತ್ರಿಕೆ ಬಿಡುಗಡೆ.

Mumbai News Desk

ಮಾ.9ರಂದು ಶ್ರೀ ಕ್ಷೇತ್ರ ಉಮಾಮಹೇಶ್ವರಿ ದೇವಸ್ಥಾನ ಜೆರಿಮರಿ ವರ್ಷಾವಧಿ ಉತ್ಸವ.

Mumbai News Desk

ಫೆ. 04 ರಂದು ಮಹಾವಿಷ್ಣು ಮಂದಿರ ಡೊಂಬಿವಲಿ, ಇದರ ವತಿಯಿಂದ ರಕ್ತ ದಾನ ಹಾಗೂ ಉಚಿತ ಕೀಳು – ಮೂಳೆ ತಪಾಸಣಾ ಶಿಬಿರ.

Mumbai News Desk