32 C
Mumbai
March 7, 2026
Mumbai News Kannada
ಪ್ರಕಟಣೆ

ಶ್ರೀ ನಿತ್ಯಾನಂದ ಸೇವಾ ಸಂಸ್ಥೆ ಮೀರಾಭಾಯಂದರ್. ಜು.10, ಗುರು ಪೂರ್ಣಿಮೆ ಆಚರಣೆ





.
ಮುಂಬಯಿ,ಜು.8: ಶ್ರೀ ನಿತ್ಯಾನಂದ ಸ್ವಾಮಿ ಸೇವಾ ಸಂಸ್ಥೆ ಮೀರಾಭಾಯಂದರ್ ವತಿಯಿಂದ ಗುರು ಪೂರ್ಣಿಮೆಯ ಉತ್ಸವವನ್ನು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಗುರುವಾರ ಜು.10ರಂದು ಬೆಳಿಗ್ಗೆ ಗಂಟೆ 10ರಿಂದ ಮಧ್ಯಾಹ್ನ 1ಗಂಟೆಯ ತನಕ ಆಚರಿಸಲಾಗುವುದು.
ಈ ಕಾರ್ಯಕ್ರಮವು ಮೀರಾ ರೋಡ್ ಪೂರ್ವದ ಜಹಾಂಗೀರ್ ಕಾಂಪ್ಲೆಕ್ಸ್ ರಸ್ತೆಯ ವಿಜಯಾ ಪಾರ್ಕ್ ಸಮೀಪದ ಸ್ವಸ್ತಿಕ್ ಅಂಬರ್ ಪ್ಲಾಝಾ ಸಭಾಗ್ರಹದಲ್ಲಿ ನಡೆಯಲಿದೆ.
ಅಂದು ಪರಿಸರದ ಭಜನಾ ಮಂಡಳಿಗಳಿಗೆ ಭಜನೆ, ಗುರು ಪೂಜೆ, ಮಹಾಆರತಿ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ.
ಗುರು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಉತ್ಸವದಲ್ಲಿ ಪಾಲ್ಗೊಂಡು ಗುರು ಕೃಪೆಗೆ ಪಾತ್ರರಾಗಬೇಕಾಗಿ ಸಂಸ್ಥೆಯ ಟ್ರಸ್ಟಿಗಳು, ಅದ್ಯಕ್ಷರು , ಪದಾಧಿಕಾರಿಗಳು ಹಾಗೂ ಸದಸ್ಯರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.



Related posts

ಶ್ರೀ ಅಯ್ಯಪ್ಪ ಭಕ್ತ ವೃಂದ ಜೆರಿಮೆರಿ, ಡಿ.31ಕ್ಕೆ 34ನೇ ವಾರ್ಷಿಕ ಮಹಾಪೂಜೆ

Mumbai News Desk

ಶ್ರೀ ಜಗದಂಬಾ ಮಂದಿರ ಡೊಂಬಿವಲಿ, ಫೆ. 26ಕ್ಕೆ ಮಹಾಶಿವರಾತ್ರಿ ಉತ್ಸವ

Mumbai News Desk

ವಸಯಿ ತಾಲೂಕ ಮೊಗವೀರ ಸಂಘದ ಆಯೋಜನೆಯಲ್ಲಿ, ಜ.21ಕ್ಕೆ ವಾಲಿಬಾಲ್, ತ್ರೋ ಬಾಲ್ ಪಂದ್ಯಾಟ.

Mumbai News Desk

ಮಧೂರು ಶ್ರೀ ಮದನಂತೇಶ್ವರ ಸಿದ್ದಿವಿನಾಯಕ ಕ್ಷೇತ್ರ, ಕಾಸರಗೋಡು, ಮುಂಬೈ ಘಟಕ ಡಿ 21.ಬ್ರಹ್ಮಕಲಶೋತ್ಸವದ ವಿಶೇಷ ಸಭೆ.

Mumbai News Desk

 ವಿಜಯ ಕಾಲೇಜು ಮುಲ್ಕಿ ಹಳೇವಿದ್ಯಾರ್ಥಿ ಸಂಘ ಮುಂಬಯಿ ಫೆ. 22ಕ್ಕೆ ಸ್ನೇಹ ಮಿಲನ, ಗುರುವಂದನೆ,ಸಾಧಕ ಪುರಸ್ಕಾರ,

Mumbai News Desk

ನೈನ್ ಹ್ಯಾಂಡ್ಸ್ ಫೌಂಡೇಶನ್ ಮುಂಬಯಿ: ಜು. 13ಕ್ಕೆ ಮಕ್ಕಳ ವಾರ್ಷಿಕ ಶಾಲಾ ಶುಲ್ಕ ವಿತರಣಾ ಕಾರ್ಯಕ್ರಮ

Mumbai News Desk