September 6, 2026
Mumbai News Kannada
ಪ್ರಕಟಣೆ

ಕುಲಾಲ ಸಂಘ ಮುಂಬಯಿಯ ಕೇಂದ್ರ ಕಾರ್ಯಾಲಯದಲ್ಲಿ  ಗುರು ಪೂರ್ಣಿಮೆ ಆಚರಣೆ.





ಮುಂಬಯಿ ಜು 9. ಕುಲಾಲ ಸಂಘ ಮುಂಬಯಿಯ ಗುರುವಂದನಾ ಭಜನಾ ಮಂಡಳಿ ಆಶ್ರಯದಲ್ಲಿ ಸಂಘದ ಆಡಳಿತದಲ್ಲಿರುವ ಜ್ಯೋತಿ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್‌ನ ಎಲ್ಲಾ ಸಿಬ್ಬಂದಿ ಸದಸ್ಯರು ಮತ್ತು ಜೆಡಿಡಿ ಏಜೆಂಟ್‌ಗಳು ಆಯೋಜನೆಯಲ್ಲಿ ಗುರುಪೂರ್ಣಿಮೆ ಆಚರಣೆಯು ಜುಲೈ 10ರಂದು ಸಂಜೆ 5:00ಗೆ ಸಂಘದ ಕೇಂದ್ರ ಕಚೇರಿಯಲ್ಲಿ ನಡೆಯಲಿದೆ.

ಭಜನೆ. ಗುರು ಪೂಜೆ ಬಳಿಕ ಪ್ರಸಾದ ವಿತರಣೆ ನಡೆಯಲಿದೆ.

ಸಮಾಜ ಬಾಂಧವರು ಗುರುಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ. ಕುಲಾಲ ಸಂಘದ ಅಧ್ಯಕ್ಷರಾದ ರಘು ಮೂಲ್ಯ. ಗೌರವ ಅಧ್ಯಕ್ಷರಾದ ದೇವದಾಸ್ ಕುಲಾಲ್. ಕಾರ್ಯದರ್ಶಿ ಕರುಣಾಕರ್ ಸಾಲಿಯನ್.  ಕೋಶಧಿಕಾರಿ ಜಯ ಅಂಚನ್.  ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಚಿತ್ರ ಬಂಜನ್.ಧಾರ್ಮಿಕ ಮತ್ತು ಆಧ್ಯಾತ್ಮಿಕ ಸಮಿತಿ ಕಾರ್ಯಾಧ್ಯಕ್ಷಸುಂದರ್ ಎನ್. ಮೂಲ್ಯ, *ಜ್ಯೋತಿ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್‌ನ ಎಲ್ಲಾ ಸಿಬ್ಬಂದಿ ಸದಸ್ಯರು ಮತ್ತು ಜೆಡಿಡಿ ಏಜೆಂಟ್‌ಗಳು*ವಿನಂತಿಸಿಕೊಂಡಿದ್ದಾರೆ



Related posts

ಮುಂಬೈ: ಯಕ್ಷಗಾನದ ಕಂಪನ್ನು ಪಸರಿಸುತ್ತಿರುವ ‘ಯಕ್ಷಪ್ರಿಯ ಬಳಗ’; ಫೆ. 14ರಂದು ಯಕ್ಷನವಮಿ ಸಂಭ್ರಮ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಇದರ ಡೊಂಬಿವಲಿ ಸ್ಥಳೀಯ ಸಮಿತಿಯ ವತಿಯಿಂದ ಸಮಾಜದ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆ :

Mumbai News Desk

ಸೆ 15.ಡೊಂಬಿವಲಿ ಶ್ರೀ ಜಗದಂಬಾ ಮಂದಿರದ ಶರನ್ನವರಾತ್ರಿ ಮಹೋತ್ಸವ ಆಚರಣೆ ನಿಮ್ಮಿತ್ತ ವಿಶೇಷ ಮಹಾಸಭೆ

Mumbai News Desk

ಡೊಂಬಿವಲಿಯಲ್ಲಿ ಜುಲೈ 19ರಂದು ‘ಚಕ್ರವ್ಯೂಹ’ ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮ

Mumbai News Desk

ಸಾಂತಾಕ್ರೂಜ್ ಪೇಜಾವರ ಮಠ : ಡಿ. 23ಕ್ಕೆ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರ ಆರನೇ ವರ್ಷದ ಸಮಾರಾಧನೆ

Mumbai News Desk

ಮಾ. 15 : ತುಳು ವೆಲ್ಫೇರ್ ಅಸೋಸಿಯೇಶನ್ ಡೊಂಬಿವಲಿ ಇದರ ಆಶ್ರಯದಲ್ಲಿ ಸೋಮನಾಥ ಎಸ್. ಕರ್ಕೇರರ “ಪೆರ್ಗ” ತುಳು ಹನಿಗವನ ಸಂಕಲನ ಬಿಡುಗಡೆ ಮತ್ತು ಕವಿಗೋಷ್ಠಿ

Mumbai News Desk