30.9 C
Mumbai
June 8, 2026
Mumbai News Kannada
ಪ್ರಕಟಣೆ

ಕುಲಾಲ ಸಂಘ ಮುಂಬಯಿಯ ಕೇಂದ್ರ ಕಾರ್ಯಾಲಯದಲ್ಲಿ  ಗುರು ಪೂರ್ಣಿಮೆ ಆಚರಣೆ.





ಮುಂಬಯಿ ಜು 9. ಕುಲಾಲ ಸಂಘ ಮುಂಬಯಿಯ ಗುರುವಂದನಾ ಭಜನಾ ಮಂಡಳಿ ಆಶ್ರಯದಲ್ಲಿ ಸಂಘದ ಆಡಳಿತದಲ್ಲಿರುವ ಜ್ಯೋತಿ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್‌ನ ಎಲ್ಲಾ ಸಿಬ್ಬಂದಿ ಸದಸ್ಯರು ಮತ್ತು ಜೆಡಿಡಿ ಏಜೆಂಟ್‌ಗಳು ಆಯೋಜನೆಯಲ್ಲಿ ಗುರುಪೂರ್ಣಿಮೆ ಆಚರಣೆಯು ಜುಲೈ 10ರಂದು ಸಂಜೆ 5:00ಗೆ ಸಂಘದ ಕೇಂದ್ರ ಕಚೇರಿಯಲ್ಲಿ ನಡೆಯಲಿದೆ.

ಭಜನೆ. ಗುರು ಪೂಜೆ ಬಳಿಕ ಪ್ರಸಾದ ವಿತರಣೆ ನಡೆಯಲಿದೆ.

ಸಮಾಜ ಬಾಂಧವರು ಗುರುಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ. ಕುಲಾಲ ಸಂಘದ ಅಧ್ಯಕ್ಷರಾದ ರಘು ಮೂಲ್ಯ. ಗೌರವ ಅಧ್ಯಕ್ಷರಾದ ದೇವದಾಸ್ ಕುಲಾಲ್. ಕಾರ್ಯದರ್ಶಿ ಕರುಣಾಕರ್ ಸಾಲಿಯನ್.  ಕೋಶಧಿಕಾರಿ ಜಯ ಅಂಚನ್.  ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಚಿತ್ರ ಬಂಜನ್.ಧಾರ್ಮಿಕ ಮತ್ತು ಆಧ್ಯಾತ್ಮಿಕ ಸಮಿತಿ ಕಾರ್ಯಾಧ್ಯಕ್ಷಸುಂದರ್ ಎನ್. ಮೂಲ್ಯ, *ಜ್ಯೋತಿ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್‌ನ ಎಲ್ಲಾ ಸಿಬ್ಬಂದಿ ಸದಸ್ಯರು ಮತ್ತು ಜೆಡಿಡಿ ಏಜೆಂಟ್‌ಗಳು*ವಿನಂತಿಸಿಕೊಂಡಿದ್ದಾರೆ



Related posts

ಯಕ್ಷ ವೈಭವ 2025ರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ

Mumbai News Desk

ವಸಾಯಿ ಕರ್ನಾಟಕ ಸಂಘ : ಜ.26 ರಂದು 38ನೇ ವಾರ್ಷಿಕ ಮಹಾಸಭೆ,

Mumbai News Desk

ಕುಲಾಲ ಪ್ರತಿಷ್ಠಾನದ ಆಶ್ರಯದಲ್ಲಿ ನ.23 ರಂದು ವಿಜಯ ಕಲಾವಿದರು ಕಿನ್ನಿಗೋಳಿ ಇದರ ಮುಂಬೈ ಪ್ರವಾಸದ ಉದ್ಘಾಟನೆ

Mumbai News Desk

ಇಂದು ಕಾಪು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ, ಪತ್ರಕರ್ತ ದಿ. ಜಯಂತ್ ಪಡುಬಿದ್ರಿ ಅವರ ಸಂಸ್ಕರಣೆ

Mumbai News Desk

ಫೆ.23(ನಾಳೆ) ಕರ್ನಾಟಕ ಸಂಘ ಡೊಂಬಿವಲಿ:ಲಲಿತ ಕಲಾ ವಿಭಾಗ: ಶ್ರೀ ಪುರಂದರದಾಸರ ಆರಾಧನಾ ಮಹೋತ್ಸವ ನಿಮಿತ್ತ ಭಜನೆ ಹಾಗೂ ಕುಣಿತ ಭಜನೆ ಸ್ಪರ್ದೆ.

Mumbai News Desk

ಭಂಡಾರಿ ಸೇವಾ ಸಂಘ ಮುಂಬಯಿ : ಡಿ. 8ರಂದು “ಪಾಂಚಜನ್ಯ ” ವಾರ್ಷಿಕ ಕುಟುಂಬ ಕೂಟ

Mumbai News Desk