July 23, 2026
Mumbai News Kannada
ಪ್ರಕಟಣೆ

ಇಂದು ಕಾಪು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ, ಪತ್ರಕರ್ತ ದಿ. ಜಯಂತ್ ಪಡುಬಿದ್ರಿ ಅವರ ಸಂಸ್ಕರಣೆ







ಕಾಪು ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಇಂದು
(ಜು. 11) ಮಧ್ಯಾಹ್ನ 2 ಗಂಟೆಗೆ ಹೆಜಮಾಡಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ ಹಾಗೂ ಹಿರಿಯ ಪತ್ರಕರ್ತ ದಿ.ಜಯಂತ್ ಪಡುಬಿದ್ರಿ ಸಂಸ್ಮರಣೆ,ದತ್ತಿ ನಿಧಿ ವಿತರಣೆ ಹಾಗೂ ದತ್ತಿ ಉಪನ್ಯಾಸ ನಡೆಯಲಿದೆ..
ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಹೆಜಮಾಡಿ ಅಧ್ಯಕ್ಷತೆ ವಹಿಸಲಿದ್ದು, ಜಾನಪದ ಚಿಂತಕ ಡಾಕ್ಟರ್ ವೈ ಎನ್ ಶೆಟ್ಟಿ ದತ್ತಿ ನಿಧಿ ವಿತರಿಸಿ ದತ್ತಿ ಉಪನ್ಯಾಸ ನೀಡಲಿರುವರು.. ಸಂಘದ ಪೂರ್ವ ಅಧ್ಯಕ್ಷ ರಾಕೇಶ್ ಕುಂಜೂರು ಪತ್ರಿಕಾ ದಿನಾಚರಣೆ ಕುರಿತು ಉಪನ್ಯಾಸ ನೀಡಲಿದ್ದಾರೆ.. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಹೆಜಮಾಡಿ ಪದವಿ ಪೂರ್ವ ಕಾಲೇಜ್ ನ ಪ್ರಿನ್ಸಿಪಾಲ ವಿನ್ಸೆಂಟ್ ವಿನೋದ್ ಡಿಸೋಜ, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಸಂಪಾವತಿ ಅತಿಥಿಗಳಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.



Related posts

ಐತಿಹಾಸಿಕ ಕಾಪು ಪಿಲಿ ಕೋಲ: ಮೇ 16 ರಂದು ಕರಾವಳಿಯ ವಿಶಿಷ್ಟ ಪ್ರಕೃತಿ ಆರಾಧನೆ

Mumbai News Desk

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ವೀರ್ ಸಾವರ್ಕರ್ ನಗರ, ಥಾಣೆ (ಪ) : ಸೆ. 26ರಂದು ಶರನ್ನವರಾತ್ರೋತ್ಸವದ ಅಂಗವಾಗಿ ದುರ್ಗಾ ಹೋಮ, ದೇವಿ ದರ್ಶನ, ರಂಗ ಪೂಜೆ

Mumbai News Desk

ಶಹಾಡ್: ಇಂದು (ಜುಲೈ 17)’ಜಾಂಬವತಿ ಕಲ್ಯಾಣ’ ಯಕ್ಷಗಾನ ತಾಳಮದ್ದಳೆ

Mumbai News Desk

ಡಿ 24 ರಂದು ಶ್ರೀ ಸಿದ್ದೇಶ್ವರ ಅನ್ನದಾತ ಅಪ್ಪಾಜಿ ಬೀಡು ಫೌಂಡೇಶನ್ 29ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ.

Mumbai News Desk

ಮಂಗಳೂರು: ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜ. 18 ರಂದು ಬೃಹತ್ ರಕ್ತದಾನ ಶಿಬಿರ ಆಯೋಜನೆ

Mumbai News Desk

ಮುಂಬೈ: ಜೂನ್ 14ರಂದು ಶ್ರೀ ಭುವನೇಶ್ವರಿ ಸೇವಾ ಸಮಿತಿಯಿಂದ 43ನೇ ವಾರ್ಷಿಕ ಮಹೋತ್ಸವ ಮತ್ತು ಮೂರ್ತಿ ಪ್ರತಿಷ್ಠಾಪನಾ ಪೂಜೆ

Mumbai News Desk