September 6, 2026
Mumbai News Kannada
ಪ್ರಕಟಣೆ

ಇಂದು ಕಾಪು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ, ಪತ್ರಕರ್ತ ದಿ. ಜಯಂತ್ ಪಡುಬಿದ್ರಿ ಅವರ ಸಂಸ್ಕರಣೆ





ಕಾಪು ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಇಂದು
(ಜು. 11) ಮಧ್ಯಾಹ್ನ 2 ಗಂಟೆಗೆ ಹೆಜಮಾಡಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ ಹಾಗೂ ಹಿರಿಯ ಪತ್ರಕರ್ತ ದಿ.ಜಯಂತ್ ಪಡುಬಿದ್ರಿ ಸಂಸ್ಮರಣೆ,ದತ್ತಿ ನಿಧಿ ವಿತರಣೆ ಹಾಗೂ ದತ್ತಿ ಉಪನ್ಯಾಸ ನಡೆಯಲಿದೆ..
ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಹೆಜಮಾಡಿ ಅಧ್ಯಕ್ಷತೆ ವಹಿಸಲಿದ್ದು, ಜಾನಪದ ಚಿಂತಕ ಡಾಕ್ಟರ್ ವೈ ಎನ್ ಶೆಟ್ಟಿ ದತ್ತಿ ನಿಧಿ ವಿತರಿಸಿ ದತ್ತಿ ಉಪನ್ಯಾಸ ನೀಡಲಿರುವರು.. ಸಂಘದ ಪೂರ್ವ ಅಧ್ಯಕ್ಷ ರಾಕೇಶ್ ಕುಂಜೂರು ಪತ್ರಿಕಾ ದಿನಾಚರಣೆ ಕುರಿತು ಉಪನ್ಯಾಸ ನೀಡಲಿದ್ದಾರೆ.. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಹೆಜಮಾಡಿ ಪದವಿ ಪೂರ್ವ ಕಾಲೇಜ್ ನ ಪ್ರಿನ್ಸಿಪಾಲ ವಿನ್ಸೆಂಟ್ ವಿನೋದ್ ಡಿಸೋಜ, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಸಂಪಾವತಿ ಅತಿಥಿಗಳಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.



Related posts

ಆಗಸ್ಟ್ 10 ರಂದು ಡೊಂಬಿವಲಿಯಲ್ಲಿ ‘ಚತುರ್ಜನ್ಮ ಮೋಕ್ಷ’ ಯಕ್ಷಗಾನ. ಅದ್ದೂರಿ ಸನ್ಮಾನ ಕಾರ್ಯಕ್ರಮ.

Mumbai News Desk

ಬಿಲ್ಲವರ ಎಸೋಸಿಯೇಷನ್ ಮುಂಬಯಿ – ಸೆ. 28ಕ್ಕೆ ವಿದ್ಯಾರ್ಥಿಗಳ ದತ್ತು ಸ್ವೀಕಾರ, ಪ್ರತಿಭಾ ಪುರಸ್ಕಾರ ಹಾಗೂ ನೂತನ ವೆಬ್ಸೈಟ್ ಲೋಕಾರ್ಪಣೆ

Mumbai News Desk

ಸಸಿಹಿತ್ಲು ಶ್ರೀ ಭಗವತಿ ಕ್ಷೇತ್ರದ ಬ್ರಹ್ಮಕಲಶೋತ್ಸವ: ಮಾರ್ಚ್ 6ರಂದು ಬಪ್ಪನಾಡಿನಿಂದ ಹಸಿರು ವಾಣಿ ಹೊರೆ ಕಾಣಿಕೆ ಸಮರ್ಪಣೆ

Mumbai News Desk

ಫೆ. 19 ರಂದು ಡೊಂಬಿವಲಿ ಶ್ರೀಮಹಾವಿಷ್ಣು ಮಂದಿರದಲ್ಲಿ “ದಶಾವತಾರ “ಹರಿನಾಮವಳಿ – ಶುಭ ಚಿಂತನ

Mumbai News Desk

ಭಜನೆ, ತಬಲಾ, ಹಾರ್ಮೋನಿಯಂ, ಚೆಂಡೆ ಕಲಿಕಾಸಕ್ತರಿಗೆ ಶೀಘ್ರದಲ್ಲಿ ತರಗತಿ ಆರಂಭ.

Mumbai News Desk

ಮಾಲಾಡ್ ಶ್ರೀ ವರ ಮಹಾಲಕ್ಷ್ಮಿ ಪೂಜಾ ಸಮಿತಿಯ ಮಹಿಳಾ ವಿಭಾಗ, ಪೆ 18ರಂದು   ಅರಶಿನ ಕುಂಕುಮ

Mumbai News Desk