July 23, 2026
Mumbai News Kannada
ಪ್ರಕಟಣೆ

ನ.19 ರಂದು ಪುಣೆಯಲ್ಲಿ ಸುವರ್ಣಯುಗ ಪುಸ್ತಕ ಬಿಡುಗಡೆ, ಭಾರತ್ ಬ್ಯಾಂಕ್ ನ ನೂತನ ನಿರ್ದೇಶಕರುಗಳಿಗೆ ಸನ್ಮಾನ







ಬಿಲ್ಲವ ಸಮಾಜದ ಮಹಾನಾಯಕ ದಿ. ಜಯ ಸುವರ್ಣ ಅವರ ಪುಣೆ, ಪಿಂಪ್ರಿ, ಚಿಂಚ್ವಾಡ್ ಅಭಿಮಾನಿಗಳ ಅಯೋಜನೆಯಲ್ಲಿ ಲೇಖಕಿ ಅನಿತಾ ಪೂಜಾರಿ ತಾಕೊಡೆ ಅವರ ಜಯ ಸುವರ್ಣ ಜೀವಾನಾಧಾರಿತ ಸಂಶೋಧನಾ ಗ್ರಂಥ ಸುವರ್ಣಯುಗ ಕ್ರತಿಯನ್ನು ನ.19 ರಂದು ಪುಣೆಯಲ್ಲಿ ಬಿಡುಗಡಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಪುಣೆಯ ಹೋಟೆಲ್ ಗಾರ್ಡನ್ ಕೋರ್ಟ್ ನಲ್ಲಿ ರವಿವಾರ ಬೆಳ್ಳಿಗ್ಗೆ 11.30 ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾರತ್ ಬ್ಯಾಂಕ್ ನ ನೂತನ ಕಾರ್ಯದ್ಯಕ್ಷರಾಗಿ ಆಯ್ಕೆಯಾದ ಸೂರ್ಯಕಾಂತ ಜಯ ಸುವರ್ಣ, ಉಪ ಕಾರ್ಯದ್ಯಕ್ಷ ನ್ಯಾಯವಾದಿ ಸೋಮನಾಥ್ ಅಮೀನ್ ಹಾಗೂ ಎಲ್ಲಾ ನಿರ್ದೇಶಕರುಗಳನ್ನು ಸನ್ಮಾನಿಸಲಾಗುವುದು.
ಜಯ ಸುವರ್ಣ ಅವರ ಅಭಿಮಾನಿಗಳು, ಸಮಾಜ ಬಾಂಧವರು, ಭಾರತ್ ಬ್ಯಾಂಕ್ ನ ಶೇರುದಾರರು, ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತ್ತೆ, ಪುಣೆ, ಲೋನವಾಲ ದ ಜಯ ಸುವರ್ಣ ಅವರ ಅಭಿಮಾನಿಗಳು ವಿನಂತಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸುಂದರ್ ಪೂಜಾರಿ – 9822848181, ಸದಾಶಿವ ಸಾಲ್ಯಾನ್ – 9422321049 ಮತ್ತು ಪುರಂದರ ಪೂಜಾರಿ – 9422083583 ಸಂಪರ್ಕಿಸಬಹುದು.

ದೀಪಾವಳಿಹಬ್ಬದ ಶುಭಾಶಯಗಳು

ದೀಪಾವಳಿಹಬ್ಬದ ಶುಭಾಶಯಗಳು

ದೀಪಾವಳಿಹಬ್ಬದ ಶುಭಾಶಯಗಳು



Related posts

ಶ್ರೀ ಜ್ವಾಲಾ ಮಹಾಮ್ಮಾಯಿ – ಕಾಲ ಭೈರವ ದೇವಸ್ಥಾನ ಅಲಂಗಾರು, ಮರೋಳಿ, ಮಂಗಳೂರು : ಫೆ 21ರಿಂದ ಪ್ರತಿಷ್ಠಾ ಮಹೋತ್ಸವ

Mumbai News Desk

ಮೂಲ್ಕಿ: ಮಾರ್ಚ್ 10ರಂದು, ಹರಿಶ್ಚಂದ್ರ ಪಿ. ಸಾಲಿಯಾನ್ ಅವರ ‘ತುಳುನಾಡ್ಡ ತುಳು ಗಾದೆಲು’ ಕೃತಿ ಲೋಕಾರ್ಪಣೆ

Mumbai News Desk

ಎ.14 : ಬಿಲ್ಲವರ ಅಸೋಸಿಯೇಶನಿನ ಭಾಯಂದರ್ ಸ್ಥಳೀಯ ಕಚೇರಿಯಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಮಹಾಪೂಜೆ.

Mumbai News Desk

ಶ್ರೀ ಶನೀಶ್ವರ ಮಂದಿರ ಭಟ್ಟಿಪಾಡ ಭಾಂಡುಪ್ : ಜ. 30ರಿಂದ, ಫೆ. 1ರ ತನಕ 41ನೇ ವಾರ್ಷಿಕ ಮಹಾಪೂಜೆ.

Mumbai News Desk

ಫೆ. 1, ಶ್ರೀ ನಿತ್ಯಾನಂದ ಸೇವಾ ಸಂಸ್ಥೆ, ಮೀರಾಭಾಯಂದರ್ ವತಿಯಿಂದ ಗಣೇಶ್ ಪುರಿ ಪಾದಯಾತ್ರೆ.

Mumbai News Desk

ಮೊಗವೀರ ಮಹಾಜನ ಸೇವಾ ಸಂಘ, ಡೊಂಬಿವಲಿ ಸಮಿತಿಯಿಂದ ದಶಮಾನೋತ್ಸವ ಸಂಭ್ರಮ: ಡಿ. 14ರಂದು ಉದ್ಘಾಟನಾ ಸಮಾರಂಭ

Mumbai News Desk