July 23, 2026
Mumbai News Kannada
ಸುದ್ದಿ

ಸಾಂತಾಕ್ರೂಜ್ ಪೂರ್ವ: ಸಿ ಎ ಸುನಿಲ್ ಶೆಟ್ಟಿ ನಿಧನ.







ಸಾಂತಾಕ್ರೂಜ್ ಪೂರ್ವ ಕಲಿನಾ ದ ನಿವಾಸಿ ಸಿ ಎ ಸುನಿಲ್ ಕರಿಯ ಶೆಟ್ಟಿ(62)ಜು13 ರಂದು ನಿಧನರಾಗಿದ್ದಾರೆ.
ಮೂಲತಃ ಕಳತ್ತೂರು ಪೈಯಾರು ಹೊಸಮನೆಯವರರಾಗಿದ್ದ
ಮೃತರು ತಾಯಿ. ಪತ್ನಿ. ಒರ್ವ ಪುತ್ರಿ, ಪುತ್ರ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.
ಸಿಎ ಸುನಿಲ್ ಶೆಟ್ಟಿ ಅವರು ಜನಪ್ರಿಯ ಸಮಾಜ ಸೇವಕರಾಗಿ . ಬಂಟರ ಸಂಘದ ಅಂಧೇರಿ -ಬಾಂದ್ರಾ ಪ್ರಾದೇಶಿಕ ಸಮಿತಿಯ ಮಾಜಿ ಕೋಶಧಿಕಾರಿಯಾಗಿ ಸಮಾಜಮುಖಿ ಸೇವೆಯಲ್ಲಿ ತೊಡಗಿಕೊಂಡಿದ್ದವರು.
ಇವರ ನಿಧನಕ್ಕೆ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಮತ್ತು ಪದಾಧಿಕಾರಿಗಳು. ಉದ್ಯಮಿ ಎರ್ಮಳ್ ಹರೀಶ್ ಶೆಟ್ಟಿ. ಸಂಘದ ಮಾಜಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ.
ಅಂಧೇರಿ – ಬಾಂದ್ರಾ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರು ಮತ್ತು ಪದಾಧಿಕಾರಿಗಳು
ಮಾಜಿ ಕಾರ್ಯಾಧ್ಯಕ್ಷ ಗುಣಪಾಲ ಶೆಟ್ಟಿ ಐಕಳ. ಟೆಂಡರ್ ಪ್ರೆಸ್ ನಿರ್ದೇಶಕ ವಿಕೆ ಶೆಟ್ಟಿ. ಮತ್ತಿತರರು ದುಃಖ ಸಂತಾಪ ಸೂಚಿಸಿರುವರು.
B. Dinesh Kulal
Mob.: 9821868674



Related posts

ತಿರುಮಲದಲ್ಲಿ ವಿಜೃಂಭಣೆಯಿಂದ ನಡೆದ ಪುರಂದರ ದಾಸರ ಆರಾಧನ ಮಹೋತ್ಸವ

Mumbai News Desk

ಏಷ್ಯನ್ ಮಾಸ್ಟರ್ಸ್ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌ ಗೆ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಉದಯ ಎಸ್. ಶೆಟ್ಟಿ

Mumbai News Desk

ನ್ಯಾಯವಾದಿ ಬಿ. ಕೆ. ಸದಾಶಿವ ನೋಟರಿ ಪಬ್ಲಿಕ್ ಆಗಿ ನೇಮಕ

Mumbai News Desk

ಮಹಾರಾಷ್ಟ್ರ: ಎಚ್ ಎಸ್ ಸಿ ಫಲಿತಾಂಶ : ನಿಧಿಶಾ ಡಿ. ಪೂಜಾರಿ ಗೆ ಶೇ.91.67ಅಂಕ

Mumbai News Desk

ಕಾಪು ಮೊಗವೀರ ಮಹಾಸಭಾ, ಮುಂಬಯಿ ಇದರ 84 ನೇ ವಾರ್ಷಿಕ ಮಹಾಸಭೆ

Mumbai News Desk

ಭಾರತ್ ಬ್ಯಾಂಕ್ ಗೆ ಅತ್ಯುತ್ತಮ ಮಾನವ ಸಂಪನ್ಮೂಲ ನಿರ್ವಹಣಾ ಪ್ರಶಸ್ತಿ ( Best HR Management Award )

Mumbai News Desk