30 C
Mumbai
April 24, 2026
Mumbai News Kannada
ಸುದ್ದಿ

ಸಾಂತಾಕ್ರೂಜ್ ಪೂರ್ವ: ಸಿ ಎ ಸುನಿಲ್ ಶೆಟ್ಟಿ ನಿಧನ.





ಸಾಂತಾಕ್ರೂಜ್ ಪೂರ್ವ ಕಲಿನಾ ದ ನಿವಾಸಿ ಸಿ ಎ ಸುನಿಲ್ ಕರಿಯ ಶೆಟ್ಟಿ(62)ಜು13 ರಂದು ನಿಧನರಾಗಿದ್ದಾರೆ.
ಮೂಲತಃ ಕಳತ್ತೂರು ಪೈಯಾರು ಹೊಸಮನೆಯವರರಾಗಿದ್ದ
ಮೃತರು ತಾಯಿ. ಪತ್ನಿ. ಒರ್ವ ಪುತ್ರಿ, ಪುತ್ರ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.
ಸಿಎ ಸುನಿಲ್ ಶೆಟ್ಟಿ ಅವರು ಜನಪ್ರಿಯ ಸಮಾಜ ಸೇವಕರಾಗಿ . ಬಂಟರ ಸಂಘದ ಅಂಧೇರಿ -ಬಾಂದ್ರಾ ಪ್ರಾದೇಶಿಕ ಸಮಿತಿಯ ಮಾಜಿ ಕೋಶಧಿಕಾರಿಯಾಗಿ ಸಮಾಜಮುಖಿ ಸೇವೆಯಲ್ಲಿ ತೊಡಗಿಕೊಂಡಿದ್ದವರು.
ಇವರ ನಿಧನಕ್ಕೆ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಮತ್ತು ಪದಾಧಿಕಾರಿಗಳು. ಉದ್ಯಮಿ ಎರ್ಮಳ್ ಹರೀಶ್ ಶೆಟ್ಟಿ. ಸಂಘದ ಮಾಜಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ.
ಅಂಧೇರಿ – ಬಾಂದ್ರಾ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರು ಮತ್ತು ಪದಾಧಿಕಾರಿಗಳು
ಮಾಜಿ ಕಾರ್ಯಾಧ್ಯಕ್ಷ ಗುಣಪಾಲ ಶೆಟ್ಟಿ ಐಕಳ. ಟೆಂಡರ್ ಪ್ರೆಸ್ ನಿರ್ದೇಶಕ ವಿಕೆ ಶೆಟ್ಟಿ. ಮತ್ತಿತರರು ದುಃಖ ಸಂತಾಪ ಸೂಚಿಸಿರುವರು.
B. Dinesh Kulal
Mob.: 9821868674



Related posts

ಶ್ರೀ ಲಕ್ಕಮ್ಮಾ ದೇವಿ ಕಲಾ ಪೋಷಕ ಸಂಘ (ರಿ) ಬ್ಯಾಕೂಡ ವತಿಯಿಂದ ಪ್ರಶಸ್ತಿ ಪ್ರದಾನ ಸಮಾರಂಭ

Mumbai News Desk

ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಜು16 ರಿಂದು 27 ವರೆಗೆ ಮುಂಬಯಿ ನಗರದಲ್ಲಿ.

Mumbai News Desk

ಬಿಗ್ ಬಾಸ್ ಕನ್ನಡ 12: ರನ್ನರ್ ಅಪ್ ಆಗಿ ಹೊರಹೊಮ್ಮಿದ ಕರಾವಳಿ ಬೆಡಗಿ ರಕ್ಷಿತಾ ಶೆಟ್ಟಿ

Mumbai News Desk

ಪೇಜಾವರ ಶ್ರೀ ಗಳಿಗೆ ಪಿತೃ ವಿಯೋಗ

Mumbai News Desk

ತೀಯಾ ಫ್ಯಾಮಿಲಿ ಯು.ಎ.ಇ. ಅಧ್ಯಕ್ಷರಾಗಿ ಜಸ್ಮಿತಾ ವಿವೇಕಾನಂದ್

Mumbai News Desk

17 ವರ್ಷಗಳ ಸುದೀರ್ಘ ಕಾನೂನು ಹೋರಾಟದ ಬಳಿಕ ಸೇನೆಯಲ್ಲಿ ಕರ್ನಲ್ ಪುರೋಹಿತ್‌ಗೆ ಅತ್ಯುನ್ನತ ಬಡ್ತಿ

Mumbai News Desk