July 23, 2026
Mumbai News Kannada
ಸುದ್ದಿ

ಕಾಪು ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಶಕ್ತಿ ಯೋಜನೆಯ ಅಡಿಯಲ್ಲಿ 500 ಕೋಟಿ ಪ್ರಯಾಣ – ಸಂಭ್ರಮ ಆಚರಣೆ







ಉಡುಪಿ ಜಿಲ್ಲಾ ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ರಜತಾದ್ರಿ ಕಾಪು ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಇವರ ವತಿಯಿಂದ ಶಕ್ತಿ ಯೋಜನೆಯ ಅಡಿಯಲ್ಲಿ 500 ಕೋಟಿ ಪ್ರಯಾಣ ಸಂಭ್ರಮ ಪಂಚ ಗ್ಯಾರೆಂಟಿ ಸಮಿತಿ ಕಚೇರಿ ಮುಂಭಾಗದಲ್ಲಿ ನಡೆಯಿತು ಮಂಗಳೂರಿನಿಂದ ಉಡುಪಿ ಸರ್ಕಾರಿ ಬಸ್ ನಿಲ್ಲಿಸಿ ಸಿಹಿ ಹಂಚಿ ಸಂಭ್ರಮಿಸಿದರು


ಕಾಪು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ನವೀನ್ ಚಂದ್ರ ಎಸ್ ಸುವರ್ಣ ಮಾಧ್ಯಮದೊಂದಿಗೆ ಮಾತನಾಡಿ ಶ್ರೀ ಶಕ್ತಿ ಯೋಜನೆ ಉಡುಪಿ ಜಿಲ್ಲಾಧ್ಯಂತ ಮಹಿಳೆಯರು ಇದರ ಪ್ರಯೋಜನವನ್ನು ಪಡೆದಿದ್ದಾರೆ ದೇವಾಲಯ ಸಂದರ್ಶನ ತಮ್ಮ ದೂರದ ಊರಿಗೆ ಪ್ರಯಾಣ
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಸಿದ್ದರಾಮಯ್ಯರವರ ಅತ್ಯುತ್ತಮ ಯೋಚನೆ ಎಲ್ಲರೂ ಇದರ ಪ್ರಯೋಜನ ಪಡೆಯಲಿ ಅಂತ ಶುಭಹಾರೈಸಿದರು.


ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಕಾಪು ತಾಲೂಕು ಅಧ್ಯಕ್ಷರು ಶ್ರೀ ನವೀನ್ ಚಂದ್ರ ಎಸ್ ಸುವರ್ಣ, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರುಗಳಾದ ಪ್ರಭಾಕರ ಆಚಾರ್ಯ ಕಟಪಾಡಿ, ಸುಧೀರ್ ಎಸ್ ಕರ್ಕೇರ, ಕೀರ್ತಿ ಕುಮಾರ್, ರೀನಾ ವಿನುತ ಡಿ ಸೋಜಾ, ಉದಯ್ ಸಿ , ಲವ ಕರ್ಕೇರ , ಕಾಪು ಪುರಸಭೆ ಸದಸ್ಯರಾದ ದೇವರಾಜ್ ಕೋಟ್ಯಾನ್ , ಕಾಪು ತಾಲೂಕು ಪಂಚಾಯತ್ ಸಿಬ್ಬಂದಿಗಳು, ಬಸ್ಸಿನಲ್ಲಿದ್ದ ಮಹಿಳಾ ಪ್ರಯಾಣಿಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.



Related posts

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (19/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ: ಧರ್ಮಸ್ಥಳ ಬುರುಡೆ ಪ್ರಕರಣದ ಎಸ್‌ಐಟಿ ಎಸ್‌ಪಿ ಸೈಮನ್ ಸೇರಿ ಸಿಬ್ಬಂದಿ ಅಪಾಯದಿಂದ ಪಾರು

Mumbai News Desk

ಕುಲಶೇಖರ: ಶ್ರೀ ವೀರನಾರಾಯಣ ದೇವಸ್ಥಾನದ ಕುಂಭ ಮಹೋತ್ಸವ ಸಂಪನ್ನ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (08/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಶಿವ ಸೇನಾ ನೇತಾರ, ಮಾಜಿ ಶಾಸಕ ಶ್ರೀಕಾಂತ್ ಸರ್ಮಳ್ಕರ್ ನಿಧನ

Mumbai News Desk

ತಬಲ ಮಾಂತ್ರಿಕ ಜಾಕೀರ್ ಹುಸೇನ್ ನಿಧನ

Mumbai News Desk