30.5 C
Mumbai
June 8, 2026
Mumbai News Kannada
Uncategorized

ಕೆಮುಂಡೇಲು ಶ್ರೀ ಪಾಂಡುರಂಗ ಭಜನಾ ಮಂಡಳಿ,ಎಲ್ಲೂರು: ಜು. 17ರಿಂದ 20ರ ತನಕ ತ್ರ್ಯಾಹಿಕ ಭಜನಾ ಮಂಗಳೋತ್ಸವ





ಎಲ್ಲೂರು ಗ್ರಾಮದ,ಕೆಮುಂಡೇಲು ಶ್ರೀ ಪಾಂಡುರಂಗ ಭಜನಾ ಮಂಡಳಿಯಲ್ಲಿ ಈ ವರ್ಷದ ಭಜನಾ ಮಂಗಳೋತ್ಸವ ಇದೇ ಜುಲೈ 17 ರಿಂದ ಜುಲೈ 20ರ ವರೆಗೆ ನೆರವೇರಲಿದೆ.ಅಖಂಡ ಎಪ್ಪತ್ತೆರಡು ಗಂಟೆಗಳ ತ್ರ್ಯಾಹಿಕ ಭಜನಾ ಮಂಗಳೋತ್ಸವವು ಜುಲೈ 17ರ ಗುರುವಾರ ಸೂರ್ಯೋದಯ ಕಾಲದಲ್ಲಿ ಆರಂಭಗೊಂಡು ಜುಲೈ 20ರ ಸೂರ್ಯೋದಯ ಸಮಯದಲ್ಲಿ ಸಂಪನ್ನಗೊಳ್ಳಲಿದೆ.ಮೂರು ದಿನಗಳ ಪರ್ಯಂತ ನಡೆಯುವ ಭಜನೆಯಲ್ಲಿ 53 ಭಜನಾ ತಂಡಗಳು ಪಾಲ್ಗೊಳ್ಳಲಿವೆ.ಈ ಸಂಧರ್ಭದಲ್ಲಿ ಕ್ಷೇತ್ರದಲ್ಲಿ ಸಾರ್ವಜನಿಕ ಶನಿ ಪೂಜೆ, ಆಶ್ಲೇಷ ಬಲಿ, ಲಕ್ಷ ತುಳಸೀ ಅರ್ಚನೆ, ದುರ್ಗಾನಮಸ್ಕಾರ ,ವಸಂತ ಪೂಜೆ ನೆರವೇರಲಿದೆ.ಶ್ರೀ ಮಂಡಳಿಯಲ್ಲಿ ಮೂರು ದಿನಗಳ ನಿರಂತರವಾಗಿ ನಡೆಯುವ ಭಜನೆ, ಅನ್ನಸಂತರ್ಪಣೆ ಹಾಗೂ ಎಲ್ಲಾ ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕೆಂದು ಆಡಳಿತ ಮಂಡಳಿ ಕೇಳಿಕೊಂಡಿದೆ.



Related posts

ಮುಂಬಯಿ ಬಿಲ್ಲವರ ಹಿತಚಿಂತಕರು ಮತ್ತು ಜಯ ಸಿ ಸುವರ್ಣ ಅಭಿಮಾನಿಗಳ ವತಿಯಿಂದ ಪತ್ರಕರ್ತ,ವಾಗ್ಮಿ ,ದಿನೇಶ್ ಮಟ್ಟು ಅವರಿಗೆ ಗೌರವ.

Mumbai News Desk

ಮೆಂಡನ್ ಮೂಲಸ್ಥಾನ, ಮುಂಬಯಿ ಶಾಖೆ. ಜೂ 30,:  92ನೇ ವಾರ್ಷಿಕ ಮಹಾಸಭೆ

Mumbai News Desk

Apple Earnings: Most Boring Quarter of The Year Still Holds Some Intrigue

admin

Investors May Cheer Q2 Earnings, But That isn’t Making The Outlook Better

admin

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ   ರಿಶಿಲ್ ಪಿ ಉದ್ಯಾವರ್: 93%  ಅಂಕ.

Mumbai News Desk

After A Tumultuous Run In The White House, Sean Spicer is Ready To Talk Now

admin