30 C
Mumbai
April 24, 2026
Mumbai News Kannada
Uncategorized

ಕೆಮುಂಡೇಲು ಶ್ರೀ ಪಾಂಡುರಂಗ ಭಜನಾ ಮಂಡಳಿ,ಎಲ್ಲೂರು: ಜು. 17ರಿಂದ 20ರ ತನಕ ತ್ರ್ಯಾಹಿಕ ಭಜನಾ ಮಂಗಳೋತ್ಸವ





ಎಲ್ಲೂರು ಗ್ರಾಮದ,ಕೆಮುಂಡೇಲು ಶ್ರೀ ಪಾಂಡುರಂಗ ಭಜನಾ ಮಂಡಳಿಯಲ್ಲಿ ಈ ವರ್ಷದ ಭಜನಾ ಮಂಗಳೋತ್ಸವ ಇದೇ ಜುಲೈ 17 ರಿಂದ ಜುಲೈ 20ರ ವರೆಗೆ ನೆರವೇರಲಿದೆ.ಅಖಂಡ ಎಪ್ಪತ್ತೆರಡು ಗಂಟೆಗಳ ತ್ರ್ಯಾಹಿಕ ಭಜನಾ ಮಂಗಳೋತ್ಸವವು ಜುಲೈ 17ರ ಗುರುವಾರ ಸೂರ್ಯೋದಯ ಕಾಲದಲ್ಲಿ ಆರಂಭಗೊಂಡು ಜುಲೈ 20ರ ಸೂರ್ಯೋದಯ ಸಮಯದಲ್ಲಿ ಸಂಪನ್ನಗೊಳ್ಳಲಿದೆ.ಮೂರು ದಿನಗಳ ಪರ್ಯಂತ ನಡೆಯುವ ಭಜನೆಯಲ್ಲಿ 53 ಭಜನಾ ತಂಡಗಳು ಪಾಲ್ಗೊಳ್ಳಲಿವೆ.ಈ ಸಂಧರ್ಭದಲ್ಲಿ ಕ್ಷೇತ್ರದಲ್ಲಿ ಸಾರ್ವಜನಿಕ ಶನಿ ಪೂಜೆ, ಆಶ್ಲೇಷ ಬಲಿ, ಲಕ್ಷ ತುಳಸೀ ಅರ್ಚನೆ, ದುರ್ಗಾನಮಸ್ಕಾರ ,ವಸಂತ ಪೂಜೆ ನೆರವೇರಲಿದೆ.ಶ್ರೀ ಮಂಡಳಿಯಲ್ಲಿ ಮೂರು ದಿನಗಳ ನಿರಂತರವಾಗಿ ನಡೆಯುವ ಭಜನೆ, ಅನ್ನಸಂತರ್ಪಣೆ ಹಾಗೂ ಎಲ್ಲಾ ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕೆಂದು ಆಡಳಿತ ಮಂಡಳಿ ಕೇಳಿಕೊಂಡಿದೆ.



Related posts

ವಿಜಯ ಕಾಲೇಜು ಮೂಲ್ಕಿ ಗ್ಲೋಬಲ್ ಅಲ್ಯೂಮಿನಿ ಎಸೋಸಿಯೇಶನ್ ಮುಂಬಯಿ ವಿಶೇಷ ಮಹಾಸಭೆ ಮಾರ್ಚ್ 2 ರಂದು ವಾರ್ಷಿಕ ಸಂಭ್ರಮ – ಸನ್ಮಾನ – ಗುರುವಂದನೆ

Mumbai News Desk

ರಾಜಪ್ರಭುತ್ವದ ಕನ್ನಡಿಯಲ್ಲಿ ಕಂಡ ‘ಕಾಮಾಗ್ನಿಮಿತ್ರ’

Chandrahas

BlackRock’s Rieder Halved Fund’s Emerging Market Exposure

admin

What Stays on Facebook and What Goes? The Social Network Cannot Answer

admin

ಶ್ರೀ ಸಾಯಿ ಈಶ್ವರ್ ಗುರೂಜಿ ಅವರಿಂದ ಉಡುಪಿ ಜಿಲ್ಲೆಯ ಕರಸೇವಕರಿಗೆ ಸನ್ಮಾನ.

Mumbai News Desk

 ಶ್ರೀಕೃಷ್ಣ ವಿಠ್ಠಲ ಪ್ರತಿಷ್ಠಾನ ಭಜನಾ ಮಂಡಳಿಯ ತರಬೇತಿ ಚಾಲನೆ,

Mumbai News Desk