September 6, 2026
Mumbai News Kannada
ಪ್ರಕಟಣೆ

ಶ್ರೀ ಸೀತಾರಾಮ ಭಜನಾ ಮಂದಿರ,ಹೆಜಮಾಡಿ, ಜುಲೈ 16ರಿಂದ “ಕುಮಾರವ್ಯಾಸ ಭಾರತ”, ಕಥಾ ವಾಚನ.





ಶ್ರೀ ಸೀತಾರಾಮ ಭಜನಾ ಮಂದಿರ ಪಲಿಮಾರು ಹೊಸಗೈ, ಹೆಜಮಾಡಿ, ಇಲ್ಲಿ ಪ್ರತಿವರ್ಷಮಳೆಗಾಲದಲ್ಲಿ ಧರ್ಮಗ್ರಂಥ ದ ವಾಚನ ನಡೆಯುತ್ತಿದ್ದು, ಈ ವರ್ಷ “ಕುಮಾರವ್ಯಾಸ ಭಾರತ ” ಎಂಬ ಪುಣ್ಯ ಕಥಾ ವಾಚನವು ಜುಲೈ 16ರಿಂದ ಪ್ರತಿದಿನ ಸಾಂಯಕಾಲ 4 ಗಂಟೆಯಿಂದ 6 ಗಂಟೆ ತನಕ ನಡೆಯಲಿದೆ.
ವಾಚಕರಾಗಿ ಜಯ ದೇವಾಡಿಗ, ಸುರತ್ಕಲ್ ಮತ್ತು ಪ್ರವಚನಕಾರರಾಗಿ ಭಾಸ್ಕರ್ ಕೆ ಪಡುಬಿದ್ರಿ, ಮನೋಹರ್ ಕುಂದರ್ ಎರ್ಮಾಳು ಇವರ ಪ್ರವಚನದಲ್ಲಿ ನೆರವೇರಲಿರುವುದು.
ಭಕ್ತಾದಿಗಳು ದಿನಂಪ್ರತಿ ಸಕಾಲದಲ್ಲಿ ಆಗಮಿಸಿ, ಪುಣ್ಯ ಪ್ರದವಾದ ಕಥಾಶ್ರವಣ ಮಾಡಿ ಶ್ರೀ ಸೀತಾರಾಮ ದೇವರ ಕೃಪೆಗೆ ಪಾತ್ರರಾಗಬೇಕೆಂದು ಫಲಿಮಾರು ಮೊಗವೀರ ಸಭಾ, ಫಲಿಮಾರು, ಫಲಿಮಾರು ಮೊಗವೀರ ಸಭಾ ಮುಂಬಯಿ, ಫಲಿಮಾರು ಭಗಿನಿ ಸಮಾಜ ಫಲಿಮಾರು, ಫಲಿಮಾರು ಶ್ರೀ ಸೀತಾರಾಮ ಸೇವಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು ವಿನಂತಿಸಿದ್ದಾರೆ.



Related posts

ಜ. ‌26 ರಂದು” ‘ಮುಲುಂಡ್  ಪಶ್ಚಿಮದಲ್ಲಿ *ಲಗ್ನಾ  ಪಿಶ್ಶ್ಯೆ’  ,ಕೊಂಕಣಿ ನಾಟಕ

Mumbai News Desk

ಕನ್ನಡ ಸಂಘ ಸಾಂತಾಕ್ರೂಜ್ : ಫೆ. 10 ರಂದು 66ನೇ ವಾರ್ಷಿಕೋತ್ಸವ;ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ವಿತರಣಾ ಸಮಾರಂಭ

Mumbai News Desk

ಜೂ 29: , ಮೈಸೂರು ಅಸೋಸಿಯೇಶನ್  ಮುಂಬಯಿ, ಅಂತರಾಷ್ಟ್ರೀಯ ಕಲಾವಿದೆ ಸ್ಮಿತಾ ಬೆಳ್ಳೂರ್ ಸಂಗೀತ ಕಾರ್ಯಕ್ರಮ

Mumbai News Desk

ಜ.14 ರಿಂದ 23ರ ತನಕ ಶ್ರೀ ಕ್ಷೇತ್ರ ಕಾಂತಾವರದ ವರ್ಷಾವಧಿ ಜಾತ್ರಾ ಮಹೋತ್ಸವ.

Mumbai News Desk

ಅಗಸ್ಟ್.23 : ಶ್ರೀ ರಾಮಾಭಿವಂದ್ಯ ಯಕ್ಷ ಸೇವಾ ಬಳಗ ಮುಂಬಯಿ ಹಾಗೂ ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗದ ಜಂಟಿ ಆಶ್ರಯದಲ್ಲಿ ಸರಣಿ ತಾಳಮದ್ದಲೆ 13ನೇ ಪ್ರಸ್ತುತಿ , ಕಲಾವಿದರಿಗೆ ಸನ್ಮಾನ

Mumbai News Desk

ಸೆ.29 ರಂದು ಕೊಲಕಾಡಿ ಶಾಲಾ ಹಳೆಯ ವಿದ್ಯಾರ್ಥಿಗಳ ಸಂಘದ ವಿಶೇಷ ಸಭೆ: ಶಾರದಾ ಪೂಜಾ ಮಹೋತ್ಸವ

Mumbai News Desk