30.9 C
Mumbai
June 8, 2026
Mumbai News Kannada
ಪ್ರಕಟಣೆ

ಶ್ರೀ ಸೀತಾರಾಮ ಭಜನಾ ಮಂದಿರ,ಹೆಜಮಾಡಿ, ಜುಲೈ 16ರಿಂದ “ಕುಮಾರವ್ಯಾಸ ಭಾರತ”, ಕಥಾ ವಾಚನ.





ಶ್ರೀ ಸೀತಾರಾಮ ಭಜನಾ ಮಂದಿರ ಪಲಿಮಾರು ಹೊಸಗೈ, ಹೆಜಮಾಡಿ, ಇಲ್ಲಿ ಪ್ರತಿವರ್ಷಮಳೆಗಾಲದಲ್ಲಿ ಧರ್ಮಗ್ರಂಥ ದ ವಾಚನ ನಡೆಯುತ್ತಿದ್ದು, ಈ ವರ್ಷ “ಕುಮಾರವ್ಯಾಸ ಭಾರತ ” ಎಂಬ ಪುಣ್ಯ ಕಥಾ ವಾಚನವು ಜುಲೈ 16ರಿಂದ ಪ್ರತಿದಿನ ಸಾಂಯಕಾಲ 4 ಗಂಟೆಯಿಂದ 6 ಗಂಟೆ ತನಕ ನಡೆಯಲಿದೆ.
ವಾಚಕರಾಗಿ ಜಯ ದೇವಾಡಿಗ, ಸುರತ್ಕಲ್ ಮತ್ತು ಪ್ರವಚನಕಾರರಾಗಿ ಭಾಸ್ಕರ್ ಕೆ ಪಡುಬಿದ್ರಿ, ಮನೋಹರ್ ಕುಂದರ್ ಎರ್ಮಾಳು ಇವರ ಪ್ರವಚನದಲ್ಲಿ ನೆರವೇರಲಿರುವುದು.
ಭಕ್ತಾದಿಗಳು ದಿನಂಪ್ರತಿ ಸಕಾಲದಲ್ಲಿ ಆಗಮಿಸಿ, ಪುಣ್ಯ ಪ್ರದವಾದ ಕಥಾಶ್ರವಣ ಮಾಡಿ ಶ್ರೀ ಸೀತಾರಾಮ ದೇವರ ಕೃಪೆಗೆ ಪಾತ್ರರಾಗಬೇಕೆಂದು ಫಲಿಮಾರು ಮೊಗವೀರ ಸಭಾ, ಫಲಿಮಾರು, ಫಲಿಮಾರು ಮೊಗವೀರ ಸಭಾ ಮುಂಬಯಿ, ಫಲಿಮಾರು ಭಗಿನಿ ಸಮಾಜ ಫಲಿಮಾರು, ಫಲಿಮಾರು ಶ್ರೀ ಸೀತಾರಾಮ ಸೇವಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು ವಿನಂತಿಸಿದ್ದಾರೆ.



Related posts

ಮೀರಾ ರೋಡ್   ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೂ.14 : 35ನೇ ವಾರ್ಷಿಕ ಮಹಾಪೂಜೆ

Mumbai News Desk

ನ 26 : ಕರ್ನಾಟಕ ಸಂಘ ಪನ್ವೆಲ್. ಕರ್ನಾಟಕ ರಾಜ್ಯೋತ್ಸವ ಆಚರಣೆ

Mumbai News Desk

ಶ್ರೀ ಮಹಾಕಾಳಿ ಮಂದಿರ ಜೋಗೇಶ್ವರಿ ಪೂರ್ವ 60ನೇ ವಜ್ರ ಮಹೋತ್ಸವ ದಸರಾ ಆಚರಣೆ

Mumbai News Desk

ಮಲಾಡ್  ಪೂರ್ವ   ಶ್ರೀ ಮೂಕಾಂಬಿಕ ಮಂದಿರ : ಜೂ 9 ರಂದು   ಪ್ರತಿಷ್ಠಾ ಮಹೋತ್ಸವ.

Mumbai News Desk

ಜೂ.1ರಂದು ಮುಂಬಯಿಯ ಉದ್ಯಮಿ ಸುರೇಶ್ ಕಾಂಚನ್ ನೇತೃತ್ವದಲ್ಲಿ ಹುಟ್ಟೂರು ಉಪ್ಪಿನಕುದ್ರು ಶಾಲೆಯಲ್ಲಿ ವಿದ್ಯಾರ್ಥಿ ವೇತನ, ಪುಸ್ತಕ ವಿತರಣೆ, ಆರ್ಥಿಕ ನೆರವು ಕಾರ್ಯಕ್ರಮ.

Mumbai News Desk

ಡಿ.14 ರಂದು ದಹಿಸರ್ ಹೊಟೇಲ್ ನವರತ್ನದಲ್ಲಿ 16ನೇ ವಾರ್ಷಿಕ ಅಯ್ಯಪ್ಪ ಮಹಾ ಪೂಜೆ

Mumbai News Desk