32 C
Mumbai
March 7, 2026
Mumbai News Kannada
ತುಳುನಾಡು

ಕೋಡಿಕಲ್; ವಿಶ್ವ ಭಾರತಿ ಫ್ರೆಂಡ್ ಸರ್ಕಲ್. ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ





ಮಂಗಳೂರು; ವಿಶ್ವ ಭಾರತಿ ಫ್ರೆಂಡ್ ಸರ್ಕಲ್
(ರಿ)ಕೋಡಿಕಲ್ಇವರ ವತಿಯಿಂದ ವಿಟಿ ರೋಡ್ ನಲ್ಲಿರುವ ಶ್ರೀನಿವಾಸ
ಓರಿಯಂಟಲ್ ಶಾಲಾ ಮಕ್ಕಳಿಗೆ 25.000 ರೂಪಾಯಿ ಮೊತ್ತದ ಸಮವಸ್ತ್ರ ವನ್ನು ಮುಖ್ಯೋಪಾಧ್ಯಾಯರ ಸಮಕ್ಷಮದಲ್ಲಿ ವಿತರಿಸಲಾಯಿತು .
ವಿಶ್ವ ಭಾರತಿ ಫ್ರೆಂಡ್ ಸರ್ಕಲ್ ನ ಅಧ್ಯಕ್ಷರಾದ ಶೀನ ನಾಯ್ಕ್ ಪೆರ್ಪುಲಾಡಿ ಮಾತನಾಡಿ ವಿದ್ಯಾರ್ಥಿಗಳು ಉನ್ನತ ವ್ಯಾಸಂಗವನ್ನು ಮಾಡಿ ಮಾತಪಿತರಿಗೆ ಮತ್ತು ಶಾಲೆಗೆ ಕೀರ್ತಿ ತರುವ ಕಾರ್ಯವನ್ನು ಮಾಡಬೇಕು. ದೇಶದ ಪ್ರಜ್ಞಾವಂತ ನಾಗರಿಕರಾಗಿ ಬಾಳಬೇಕು ಎಂದು ನುಡಿದರು.

ಶಾಲೆಯಮುಖ್ಯೋಪಾಧ್ಯಾಯರು ಶಶಿಕಲ .ಬಿ . ವಿಶ್ವ ಭಾರತಿ ಫ್ರೆಂಡ್ ಸರ್ಕಲ್ ನ ಅಧ್ಯಕ್ಷರಾದ ಶೀನ ನಾಯ್ಕ್ ಪೆರ್ಪುಲಾಡಿ,ಕಾರ್ಯದರ್ಶಿ ಪುರುಷೋತ್ತಮ್ ನಾಯ್ಕ್ ಜೊತೆ ಕಾರ್ಯದರ್ಶಿ ದಿನೇಶ್ ಕೋಡಿಕಲ್ ಮಾಜಿ ಅಧ್ಯಕ್ಷರಾಗಳುದ ರಾಮಕೃಷ್ಣ ಜೋಗಟ್ಟೆ ಮತ್ತು ರಾಜೇಶ್ ಸಾಲ್ಯಾನ್ ಉಪಸ್ಥಿತರಿದ್ದರು.
ಶಾಲೆಯ ಸಂಸ್ಕೃತ ಶಿಕ್ಷಕರಾದ ಅನಂತ ರಾಮ ಭಟ್ ನಿರೂಪಿಸಿದರು ಹಾಗೂ ಶಾಲೆ ಯ ಶಿಕ್ಷಕರೆಲ್ಲರೂ ಸಹಕರಿಸಿದರು.



Related posts

ಮೂಲ್ಕಿ ಹೊಸ ಅಂಗಣ ಮಾಸಪತ್ರಿಕೆಯ ತಿಂಗಳ ಬೆಳಕು ಕಾರ್ಯಕ್ರಮ : ಕುಬೇವೂರು ಶ್ರೀ ಜಾರಂದಾಯ ದೇವಸ್ಥಾನದ ಅರ್ಚಕ ಶೇಖರ್ ಪೂಜಾರಿ ಅವರಿಗೆ ಗೌರವ

Mumbai News Desk

ತುಳುವೆರೆ ‘ತುಡರ ಪರ್ಬ’: ಬಲಿ ಚಕ್ರವರ್ತಿ ಬೊಕ್ಕ ಬೆನ್ನಿ ಸಂಸ್ಕೃತಿದ ಸಂಗಮ

Mumbai News Desk

ಕಾಪು: ಗಾಳಿ – ಮಳೆಗೆ ಮನೆಗೆ ಮರಬಿದ್ದು ಅಪಾರ ನಷ್ಟ.

Mumbai News Desk

ಜನಸಾಮಾನ್ಯರ ಆಶೋತ್ತರಗಳಿಗೆ ಸ್ಪಂದಿಸುವ ‘ಭಾರತ್ ಬ್ಯಾಂಕ್’: ಬೆಳ್ತಂಗಡಿಯ ಸುಸಜ್ಜಿತ ಕಟ್ಟಡದಲ್ಲಿ ಶಾಖೆ ಕಾರ್ಯಾರಂಭ.

Mumbai News Desk

ಶ್ರೀ ಬಪ್ಪನಾಡು ಸೌಹರ್ದ ಸಹಕಾರಿ ಸಂಘ(ನಿ)ಇದರ ವಾರ್ಷಿಕ ಮಹಾಸಭೆಯಲ್ಲಿ ಹರಿಶ್ಚಂದ್ರ ಪಿ. ಸಾಲಿಯಾನ್‌ರವರಿಗೆ ಸನ್ಮಾನ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಟರ್ ಟ್ರಸ್ಟ್ ಮಂಗಳೂರು: ಸಾಂಪ್ರದಾಯಿಕ ಶೈಲಿಯಲ್ಲಿ ನಡೆದ ಆಟಿಡೊಂಜಿ ದಿನ.

Mumbai News Desk