July 22, 2026
Mumbai News Kannada
ಸುದ್ದಿ

ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಮುಂಬಯಿ ನಗರಕ್ಕೆ – ಭಕ್ತಿ ಪೂರ್ವಕ ಸ್ವಾಗತ








ಶ್ರೀ ಕ್ಷೇತ್ರ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಜುಲೈ 16ರಿಂದ – ಜುಲೈ 27ರ ವರೆಗೆ ಮುಂಬಯಿಯ ಉಪನಗರಗಳಲ್ಲಿ ಹಾಗೂ ನವಿಮುಂಬಯಿ ಮತ್ತು ಥಾಣೆಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದಕ್ಕಾಗಿ ಜುಲೈ 16ರಂದು ಮುಂಬೈ ನಗರಕ್ಕೆ ಆಗಮಿಸಿದರು. ಅವರನ್ನು ಭಕ್ತರು ಭಕ್ತಿ ಪೂರ್ವಕವಾಗಿ ಮುಂಬೈ ಮಹಾನಗರದ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಸಾದ್ವಿ ಶ್ರೀ ಮಾತಾನಂದಮಯಿ ಅವರು ಉಪಸ್ಥಿತರಿದ್ದರು.
ಸ್ವಾಮೀಜಿಯವರನ್ನು ಶ್ರೀ ಗುರುದೇವ ಸೇವಾ ಬಳಗ ಮುಂಬಯಿ ಮಹಾರಾಷ್ಟ್ರ ಘಟಕದ ಅಧ್ಯಕ್ಷರು ಪದಾಧಿಕಾರಿಗಳು,
ಒಡಿಯೂರು ಶ್ರೀ ವಜ್ರಮಾತ ಮಹಿಳಾ ವಿಕಾಸ ಕೇಂದ್ರ ಮುಂಬಯಿ, ಪದಾಧಿಕಾರಿಗಳು, ಸದಸ್ಯರು ಹಾಗೂ ಒಡಿಯೂರು ಶ್ರೀ ಯುವ ಸೇವಾ ಬಳಗದ ಸದಸ್ಯರು ತುಳಸಿ ಹಾರವನ್ನು ಸಮರ್ಪಿಸಿ ನಗರಕ್ಕೆ ಸ್ವಾಗತಿಸಿದರು.

B. Dinesh Kulal
Mob.: 9821868674



Related posts

ಶ್ರೀ ವೀರನಾರಾಯಣ ದೇವಸ್ಥಾನದ ಕುಂಭ ಮಹೋತ್ಸವ,ಹೊರೆಕಾಣಿಕೆ,ಉಗ್ರಾಣ ಕೇಂದ್ರದ ಉದ್ಘಾಟನೆ,

Mumbai News Desk

ಗುರುದೇವ ಸೇವಾ ಬಳಗ ಮಹಾರಾಷ್ಟ್ರ ಘಟಕದ ಹಿರಿಯ ಸದಸ್ಯ ಬೋರಿವಲಿ ಪದ್ಮನಾಭ್ ಎ ಶೆಟ್ಟಿ ನಿಧನ 

Mumbai News Desk

77ನೇ ಗಣರಾಜ್ಯೋತ್ಸವದ ಸಂಭ್ರಮ: ಭಾರತದ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

Mumbai News Desk

ತಮಿಳುನಾಡು : ನಟ-ರಾಜಕಾರಣಿ ವಿಜಯ್ ರ‍್ಯಾಲಿಯಲ್ಲಿ ಕಾಲ್ತುಳಿತಕ್ಕೆ 31 ಮಂದಿ ಬಲಿ, 40 ಜನರ ಸ್ಥಿತಿ ಚಿಂತಾಜನಕ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ, ಡಿ. ಆರ್. ರಾಜು ನಿಧನಕ್ಕೆ ಶ್ರದ್ದಾಂಜಲಿ ಸಭೆ

Mumbai News Desk

ಪಾಣೆಮಂಗಳೂರಲ್ಲಿ ಶ್ರೀನಿವಾಸ ಸಾಫಲ್ಯ ದಂಪತಿಗೆ ಸನ್ಮಾನ 

Mumbai News Desk