32 C
Mumbai
March 7, 2026
Mumbai News Kannada
ಸುದ್ದಿ

ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಮುಂಬಯಿ ನಗರಕ್ಕೆ – ಭಕ್ತಿ ಪೂರ್ವಕ ಸ್ವಾಗತ






ಶ್ರೀ ಕ್ಷೇತ್ರ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಜುಲೈ 16ರಿಂದ – ಜುಲೈ 27ರ ವರೆಗೆ ಮುಂಬಯಿಯ ಉಪನಗರಗಳಲ್ಲಿ ಹಾಗೂ ನವಿಮುಂಬಯಿ ಮತ್ತು ಥಾಣೆಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದಕ್ಕಾಗಿ ಜುಲೈ 16ರಂದು ಮುಂಬೈ ನಗರಕ್ಕೆ ಆಗಮಿಸಿದರು. ಅವರನ್ನು ಭಕ್ತರು ಭಕ್ತಿ ಪೂರ್ವಕವಾಗಿ ಮುಂಬೈ ಮಹಾನಗರದ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಸಾದ್ವಿ ಶ್ರೀ ಮಾತಾನಂದಮಯಿ ಅವರು ಉಪಸ್ಥಿತರಿದ್ದರು.
ಸ್ವಾಮೀಜಿಯವರನ್ನು ಶ್ರೀ ಗುರುದೇವ ಸೇವಾ ಬಳಗ ಮುಂಬಯಿ ಮಹಾರಾಷ್ಟ್ರ ಘಟಕದ ಅಧ್ಯಕ್ಷರು ಪದಾಧಿಕಾರಿಗಳು,
ಒಡಿಯೂರು ಶ್ರೀ ವಜ್ರಮಾತ ಮಹಿಳಾ ವಿಕಾಸ ಕೇಂದ್ರ ಮುಂಬಯಿ, ಪದಾಧಿಕಾರಿಗಳು, ಸದಸ್ಯರು ಹಾಗೂ ಒಡಿಯೂರು ಶ್ರೀ ಯುವ ಸೇವಾ ಬಳಗದ ಸದಸ್ಯರು ತುಳಸಿ ಹಾರವನ್ನು ಸಮರ್ಪಿಸಿ ನಗರಕ್ಕೆ ಸ್ವಾಗತಿಸಿದರು.

B. Dinesh Kulal
Mob.: 9821868674



Related posts

ದೇಗುಲಗಳು ಸರಕಾರದ ವಶದಿಂದ ಮುಕ್ತಗೊಳ್ಳಲಿ : ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ

Mumbai News Desk

ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಆತಂಕ: ಆರೋಗ್ಯ ಇಲಾಖೆಯಿಂದ ಅಯ್ಯಪ್ಪ ಭಕ್ತರಿಗೆ ಮಾರ್ಗಸೂಚಿ ಬಿಡುಗಡೆ

Mumbai News Desk

ಲೋಕಸಭಾ ಚುನಾವಣೆ : ಉಡುಪಿ ಗೆ ಕೋಟಾ ಶ್ರೀನಿವಾಸ ಪೂಜಾರಿ, ದಕ್ಷಿಣ ಕನ್ನಡಕ್ಕೆ ಕ್ಯಾ. ಬ್ರಿಜೇಶ್ ಚೌಟ.

Mumbai News Desk

ಉಡುಪಿ : ಕೋಡಿಬೆಂಗ್ರೆ ಮಗುಚಿ ಬಿದ್ದ ಟೂರಿಸ್ಟ್ ಬೋಟ್, ಇಬ್ಬರು ಸಾವು

Mumbai News Desk

ಶ್ರೀ ಶಿವ ಪಂಚಾಕ್ಷರಿ ಭಜನಾ ಮಂದಿರ ಕೊಳ, ಮಲ್ಪೆ – ರಕ್ತದಾನ ಶಿಬಿರ

Mumbai News Desk

ಆರ್ಯಭಟ ಪುರಸ್ಕೃತ ಕೆ.ಕೆ. ಶೆಟ್ಟರಿಗೆ ಹುಟ್ಟೂರ ಅಭಿನಂದನೆ

Mumbai News Desk