30.9 C
Mumbai
June 8, 2026
Mumbai News Kannada
ಸುದ್ದಿ

ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಮುಂಬಯಿ ನಗರಕ್ಕೆ – ಭಕ್ತಿ ಪೂರ್ವಕ ಸ್ವಾಗತ






ಶ್ರೀ ಕ್ಷೇತ್ರ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಜುಲೈ 16ರಿಂದ – ಜುಲೈ 27ರ ವರೆಗೆ ಮುಂಬಯಿಯ ಉಪನಗರಗಳಲ್ಲಿ ಹಾಗೂ ನವಿಮುಂಬಯಿ ಮತ್ತು ಥಾಣೆಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದಕ್ಕಾಗಿ ಜುಲೈ 16ರಂದು ಮುಂಬೈ ನಗರಕ್ಕೆ ಆಗಮಿಸಿದರು. ಅವರನ್ನು ಭಕ್ತರು ಭಕ್ತಿ ಪೂರ್ವಕವಾಗಿ ಮುಂಬೈ ಮಹಾನಗರದ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಸಾದ್ವಿ ಶ್ರೀ ಮಾತಾನಂದಮಯಿ ಅವರು ಉಪಸ್ಥಿತರಿದ್ದರು.
ಸ್ವಾಮೀಜಿಯವರನ್ನು ಶ್ರೀ ಗುರುದೇವ ಸೇವಾ ಬಳಗ ಮುಂಬಯಿ ಮಹಾರಾಷ್ಟ್ರ ಘಟಕದ ಅಧ್ಯಕ್ಷರು ಪದಾಧಿಕಾರಿಗಳು,
ಒಡಿಯೂರು ಶ್ರೀ ವಜ್ರಮಾತ ಮಹಿಳಾ ವಿಕಾಸ ಕೇಂದ್ರ ಮುಂಬಯಿ, ಪದಾಧಿಕಾರಿಗಳು, ಸದಸ್ಯರು ಹಾಗೂ ಒಡಿಯೂರು ಶ್ರೀ ಯುವ ಸೇವಾ ಬಳಗದ ಸದಸ್ಯರು ತುಳಸಿ ಹಾರವನ್ನು ಸಮರ್ಪಿಸಿ ನಗರಕ್ಕೆ ಸ್ವಾಗತಿಸಿದರು.

B. Dinesh Kulal
Mob.: 9821868674



Related posts

ಬಂಗಾಳದಲ್ಲಿ ಬಿಜೆಪಿ ಗೆಲುವು: ಹಲವು ವರ್ಷಗಳ ನಂತರ ತೆರೆದ ದುರ್ಗಾ ದೇವಸ್ಥಾನ

Mumbai News Desk

ಮೈಲ್ ಸ್ಟೋನ್ ಮಿಸ್ ಮತ್ತು ಮಿಸೆಸ್ ಗ್ಲೋಬಲ್ ಇಂಟರ್ನ್ಯಾಷನಲ್ ವರ್ಲ್ಡ್ ಪೇಜೆಂಟ್ 2024, ಪ್ರಭಾ ಸುವರ್ಣ ಟೂರಿಸಂ ಎಂಬಾಸಿಡರ್ ಆಗಿ ಆಯ್ಕೆ

Mumbai News Desk

ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಗೆ ” ಜಾನಪದ ರತ್ನ – 2026″ ಪ್ರಶಸ್ತಿ

Mumbai News Desk

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಎಸ್.ಕೋಡಿ ತೋಕೂರಿನಲ್ಲಿ ಬೇಸಿಗೆ ಶಿಬಿರ – ಚಿನ್ನರ ಹಬ್ಬ-2025ಕ್ಕೆ ಚಾಲನೆ

Mumbai News Desk

ಪಶ್ಚಿಮ ಏಷ್ಯಾ ಸಂಘರ್ಷ: ಉದ್ವಿಗ್ನತೆ ಕಡಿಮೆಯಾಗುತ್ತಿದ್ದಂತೆ ಮುಂಬೈ ತಲುಪಿದ ಎಲ್‌ಪಿಜಿ ತುಂಬಿದ ಹಡಗು

Mumbai News Desk

ನವಿ ಮುಂಬೈ – ಪ್ರಮುಖ ಪೈಪ್ ಲೈನ್ ಕಾಮಗಾರಿಗಾಗಿ ಜುಲೈ 18 – 19ರಂದು 18 ಗಂಟೆಗಳ ಕಾಲ ನೀರು ಸರಬರಾಜು ಕಡಿತ

Mumbai News Desk