September 6, 2026
Mumbai News Kannada
ಪ್ರಕಟಣೆ

ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮಲಾಡ್ , ಮಹಿಳಾ ವಿಭಾಗ. ಜುಲೈ 20 ರಂದು ಆಶಾಡ ಹಬ್ಬ ಆಚರಣೆ, “ತುಳುವೆರೆನ ಆಟಿದ ಕಥೆ “ತುಳು ನಾಟಕ.





ಮುಂಬಯಿ ಜು18. ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮಲಾಡ್ ಪೂರ್ವ ಇದರ ಮಹಿಳಾ ವಿಭಾಗದ ವತಿಯಿಂದ ಆಟಿ ತಿಂಗಳ “ಆಷಾಡ ಹಬ್ಬ”ವು ಕಾರ್ಯಕ್ರಮ ಉತ್ಕರ್ಷ ವಿದ್ಯಾಮಂದಿರ, ಪುಷ್ಪ ಪಾರ್ಕ್ ಮಲಾಡ್ ಪೂರ್ವ, ಇಲ್ಲಿ ಜುಲೈ. 20ರಂದು ಸಂಜೆ 4ರಿಂದ ನಡೆಯಲಿದೆ.

ಸಮಿತಿಯ ಅಧ್ಯಕ್ಷರಾದ ನ್ಯಾಯವಾದಿ ಜಗನ್ನಾಥ್ ಎನ್ ಶೆಟ್ಟಿ ಪಣಿಯೂರು ಇವರ ಅಧ್ಯಕ್ಷತೆಯಲ್ಲಿ ಹಾಗೂ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶ್ರೀಮತಿ ಕೆ ಆಚಾರ್ಯ, ಇವರ ನೇತೃತ್ವದಲ್ಲಿ ನಡೆಯಲಿರುವ ಈ ಸಮಾರಂಭದಲ್ಲಿ ಸಂಗೀತ ,ನೃತ್ಯ, ಕಾರ್ಯಕ್ರಮಗಳು ಹಾಗೂ ಆಟಿಯ ಬಗ್ಗೆ . ಯುವ ವಿಭಾಗದ ಕಾರ್ಯಾಧ್ಯಕ್ಷ ಸುದೀಪ್ ಪೂಜಾರಿಯವರ ನಿರ್ದೇಶನದಲ್ಲಿ .ಪ್ರಥಮ್ ಪೂಜಾರಿಯವರ ರಚಿಸಿರುವ “ತುಳುವೆರೆನ ಆಟಿದ ಕಥೆ” ತುಳು ನಾಟಕ
ಮತ್ತು ಆಟಿ ಕಳಿಂಜ ಪ್ರದರ್ಶನ ನಡೆಯಲಿದೆ.
ಮಹಿಳಾ ಸದಸ್ಯರು ಮನೆಯಲ್ಲಿ ತಯಾರಿಸಿದ ಅಡುಗೆಗಳ ಊಟ, ಯುವ ವಿಭಾಗದ ಸದಸ್ಯರಿಂದ ನೃತ್ಯ ಕಾರ್ಯಕ್ರಮಗಳು ನಡೆಯಲಿದೆ,
ಈ ಸಮಾರಂಭಕ್ಕೆ ತುಳು ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕಾಗಿ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಕಾರ್ಯಕಾರಿ ಸಮಿತಿ ಪರವಾಗಿ ಕಾರ್ಯದರ್ಶಿ ಸನತ್ ಪೂಜಾರಿ .ಕೋಶಾಧಿಕಾರಿ ಸುರೇಂದ್ರ ಆಚಾರ್ಯ, ಸಂಚಾಲಕರಾದ ದಿನೇಶ್ ಕುಲಾಲ್, ಉಪಾಧ್ಯಕ್ಷರುಗಳಾದ ವಿ. ಕುಮಾರೇಶ್ ಆಚಾರ್ಯ . ಸಂತೋಷ್ ಪೂಜಾರಿ . ಜಗನ್ನಾಥ್ ಮೆಂಡನ್. ದಿನೇಶ್ ಪೂಜಾರಿ, ಜೊತೆ ಕೋಶಾಧಿಕಾರಿ ಸುಂದರ್ ಪೂಜಾರಿ, ಜೊತೆ ಕಾರ್ಯದರ್ಶಿ, ಲಕ್ಷ್ಮಣ್ ರಾವ್, ಮಹಿಳಾ ವಿಭಾಗದ ಪರವಾಗಿ ಕಾರ್ಯದರ್ಶಿ ಶೀಲಾ ಎಂ ಪೂಜಾರಿ, ಕೋಶಾಧಿಕಾರಿ ನಳಿನಿ ಕರ್ಕೇರ, ಉಪಕಾರ್ಯಾಧ್ಯಕ್ಷರುಗಳಾದ ಲಲಿತ ಎಸ್ ಗೌಡ, ಗೀತಾ ಜೆ ಮೆಂಡನ್, ಸಂಧ್ಯಾ ಎಸ್ ಪ್ರಭು, ಜೊತೆ ಕಾರ್ಯದರ್ಶಿ ಶೋಭಾ ಎಲ್ ರಾವ್, ವಿದ್ಯಾ ನಾಯಕ್.
ಜೊತೆ ಕೋಶಾಧಿಕಾರಿಗಳಾದ , ಭಾರತೀಯ ಆಚಾರ್ಯ .ವಿದ್ಯಾ ಆಚಾರ್ಯ, ಸಲಹೆಗಾರರಾದ ಮೋಹಿನಿ ಜೆ ಶೆಟ್ಟಿ ಮತ್ತು ರತ್ನ ಕುಲಾಲ್, ಯುವ ವಿಭಾಗದ ಕಾರ್ಯಾಧ್ಯಕ್ಷೆ ಸುದೀಪ್ ಪೂಜಾರಿ, ಮುತ್ತಿದ್ದರೆ ಪದಾಧಿಕಾರಿಗಳು ವಿನಂತಿಸಿದ್ದಾರೆ..

B. Dinesh Kulal
Mob.: 9821868674



Related posts

ನೈನ್ ಹ್ಯಾಂಡ್ಸ್ ಫೌಂಡೇಶನ್ ಮುಂಬಯಿ: ಜು. 13ಕ್ಕೆ ಮಕ್ಕಳ ವಾರ್ಷಿಕ ಶಾಲಾ ಶುಲ್ಕ ವಿತರಣಾ ಕಾರ್ಯಕ್ರಮ

Mumbai News Desk

ತುಳು ಸಂಘ ಬೊರಿವಲಿ ಸೆ. 28 ರಂದು 14ನೇ ವಾರ್ಷಿಕ ಮಹಾಸಭೆ

Mumbai News Desk

ನವೆಂಬರ್ 23ರಿಂದ ಸತತ 17ನೇ ವರ್ಷದ ಮುಂಬಯಿ ಪ್ರವಾಸದಲ್ಲಿ ಕರಾವಳಿಯ ಪ್ರಸಿದ್ಧ ನಾಟಕ ತಂಡಕಿನ್ನಿಗೋಳಿ

Mumbai News Desk

ಡೋಂಬಿವಲಿ ಶ್ರೀ ಜಗದಂಬಾ ಮಂದಿರದಲ್ಲಿ ಆ ಆಗಸ್ಟ್ 17ರಂದು ‘ನಾಗರ ಪಂಚಮಿ ಮಹೋತ್ಸವ’

Mumbai News Desk

ಡಿ. 8 ಗೋರೆಗಾಂವ್ ಪೂರ್ವ ಶ್ರೀ ಸದ್ಗುರು ನಿತ್ಯಾನಂದ ಆಶ್ರಮದ ವಜ್ರ ಮಹೋತ್ಸವ ಉದ್ಘಾಟನಾ ಸಮಾರಂಭದ, ಆಮಂತ್ರಣ ಪತ್ರಿಕೆ ಬಿಡುಗಡೆ, ನಾಟಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ಆಗಸ್ಟ್‌ 29 : ಮುಂಬಯಿ ಕನ್ನಡ ಸಂಘದ 85ನೇ ವಾರ್ಷಿಕ ಮಹಾಸಭೆ

Mumbai News Desk