30 C
Mumbai
April 24, 2026
Mumbai News Kannada
ಪ್ರಕಟಣೆ

ಜು. 20 : ಸಯಾನ್ ನ ಶ್ರೀ ನಿತ್ಯಾನಂದ ಸಭಾಗ್ರಹದಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಗೆ ಗುರುವಂದನೆ.





ಜು. 20 : ಸಯಾನ್ ನ ಶ್ರೀ ನಿತ್ಯಾನಂದ ಸಭಾಗ್ರಹದಲ್ಲಿ
ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಗೆ ಗುರುವಂದನೆ.
ಮುಂಬಯಿ, ಜು. 18. ಶ್ರೀ ಗುರುದೇವದತ್ತ ಸಂಸ್ಥಾನಮ್, ಶ್ರೀ ಕ್ಷೇತ್ರ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಜು. 20 ರವಿವಾರ ಬೆಳಗ್ಗೆ 11.30ರಿಂದ ಸಯಾನ್ ಪಶ್ಚಿಮದ ಮುಖ್ಯ ಅಧ್ಯಾಪಕ ಭವನದ ಸ್ವಾಮಿ ನಿತ್ಯಾನಂದ ಸಭಾಗೃಹದಲ್ಲಿ ಗುರು ವಂದನೆ ನಡೆಯಲಿದೆ.

ಭಜನೆ, ಪಾದುಕಾ ಪೂಜೆ, ಆಶೀರ್ವಚನ ಬಳಿಕ ಪ್ರಸಾದ ವಿತರಣೆ ಮತ್ತು ಅನ್ನ ಸಂತರ್ಪಣೆ ನಡೆಯಲಿದೆ.

ಈ ಕಾರ್ಯಕ್ರಮಗಳಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಮುಂಬಯಿ, ಮಹಾರಾಷ್ಟ್ರ ಘಟಕದ ಅಧ್ಯಕ್ಷ ಪದಾಧಿಕಾರಿಗಳು, ಸಮಿತಿಯ ಸದಸ್ಯರು ಮತ್ತು ರಜತ ಮಹೋತ್ಸವ ಸಮಿತಿ ಅಧ್ಯಕ್ಷರು, ಸದಸ್ಯರು, ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರ ಮುಂಬಯಿ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸಮಿತಿಯ ಸದಸ್ಯರು, ಒಡಿಯೂರು ಶ್ರೀ ಸೇವಾ ಬಳಗ ಮುಂಬಯಿ ಸದಸ್ಯರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ 9892435643

B. Dinesh Kulal
Mob.: 9821868674



Related posts

ಮೈಸೂರು ಅಸೋಸಿಯೇಷನ್,  ಮುಂಬಯಿ ಪೆ  17 ರಿಂದ 19 ರವರಿಗೆ* ಶ್ರೀರಂಗ ರಂಗೋತ್ಸವ*

Mumbai News Desk

ಅ 11: ಬಂಟರ ಸಂಘ ಮುಂಬಯಿ ಇದರ ಡೊಂಬಿವಲಿ ಪ್ರಾದೇಶಿಕ ಸಮಿತಿ ಮಹಿಳಾ ವಿಭಾಗದ ವತಿಯಿಂದ ಆಟಿದ ಸೊಗಸ್ ಕಾರ್ಯಕ್ರಮ

Mumbai News Desk

ಅ 26 ,27: ಸಾಂತಾಕ್ರೂಜ್ ಪೂರ್ವದ ಶ್ರೀ ಪೇಜಾವರ ಮಠದಲ್ಲಿ ಕೃಷ್ಣ ಜಯಂತಿ ಉತ್ಸವ.

Mumbai News Desk

ಶ್ರೀ ಧರ್ಮ ಜಾರಂದಾಯ ದೈವಸ್ಥಾನ, ಕರ್ನಿರೆ ಎ 1 ರಿಂದ 3 ವರೆಗೆ    ಜಾರಂದಾಯ ದೈವದ ಕಾಲಾವಧಿ ನೇಮೋತ್ಸವ,

Mumbai News Desk

ಚಿತ್ರಕಲಾವಿದ ಜಯ್ ಸಾಲಿಯನ್ ಅವರಿಗೆ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಗೌರವ

Mumbai News Desk

ಶ್ರೀ ಮದ್ಭಾರತ ಮಂಡಳಿ ಮುಂಬೈ : ಫೆ. 21-22ರಂದು “148ನೇ ವಾರ್ಷಿಕ ಮಂಗಳೋತ್ಸವ” ಮತ್ತು “ಕುಮಾರವ್ಯಾಸ ಭಾರತ” ಗ್ರಂಥ ಪಾರಾಯಣದ ಸಮಾಪ್ತಿ ಮಂಗಳೋತ್ಸವ, 24ನೇ ಪ್ರತಿಷ್ಠಾ ವರ್ಧಂತಿ ಮಹೋತ್ಸವ

Mumbai News Desk