July 23, 2026
Mumbai News Kannada
ಪ್ರಕಟಣೆ

ಥಾಣೆಯಲ್ಲಿ ಶ್ರೀ ಕ್ಷೇತ್ರ ಒಡಿಯೂರಿನ  ಶ್ರೀ ಗುರುದೇವಾನಂದ ಸ್ವಾಮೀಜಿಯವರಿಗೆ ಗುರುವಂದನೆ, ಸತ್ಸಂಗ.







ಥಾಣೆ ಜು 21.ಶ್ರೀ ಗುರುದೇವ ಸೇವಾ ಬಳಗ ಥಾಣೆಯ ಸದಸ್ಯರು . ಪರಮಪೂಜ್ಯ ಶ್ರೀಗುರುದೇವಾನಂದ ಸ್ವಾಮೀಜಿಯವರಿಗೆ ಗುರುವಂದನೆ ಮತ್ತು ಸತ್ಸಂಗ ಕಾರ್ಯಕ್ರಮ ಜು 22 ಮಂಗಳವಾರ ಸಂಜೆ 7 ರಿಂದ ಥಾಣೆ ಪಶ್ಚಿಮದ  ಎಲ್.ಬಿ.ಎಸ್. ಮಾರ್ಗ,ರಹೇಜಾ ಗಾರ್ಡನ್ ಎದುರುಗಡೆಯ ಹೊಟೇಲ್ ವುಡ್‌ಲ್ಯಾಂಡ್ ರಿಟ್ರೇಟ್ ಸಭಾಗೃಹದಲ್ಲಿ, ನಡೆಯಲಿದೆ, 

ಸಂಜೆ ಭಜನೆ ಆ ಬಳಿಕ ಪಾದಪೂಜೆ ಅನಂತರಾಭಕ್ತಾದಿಗಳಿಗೆ ಆಶೀರ್ವಚನ ನೀಡಲಿರುವರು.

ಈ ಶುಭ ಸಂದರ್ಭದಲ್ಲಿ ಭಕ್ತಾದಿಗಳಾದ ತಾವೆಲ್ಲರೂ ಬಂದು ಸ್ವಾಮೀಜಿ ಅವರಿಂದ ಮಂತ್ರಕ್ಷತೆ ಪಡೆದು ಕೃತಾರ್ಥರಾಗಬೇಕಾಗಿ ವಿನಂತಿಸುವ ಶ್ರೀ ಗುರುದೇವ ಸೇವಾ ಬಳಗ ಥಾಣೆಯ ಸದಸ್ಯರು



Related posts

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಸಾವರ್ಕರ್ ನಗರ್ -ಥಾಣೆ, ಆಗಸ್ಟ್ 16ರಂದು ಮಾಸಿಕ ಸಂಕ್ರಮಣ ಪೂಜೆ

Mumbai News Desk

ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಫೆ. 11 ರಿಂದ 15 ರವರೆಗೆ ಕುಂಭ ಮಹೋತ್ಸವ

Mumbai News Desk

ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳ ಡೊಂಬಿವಲಿ : ಅ. 3ರಿಂದ ವಜ್ರ ಮಹೋತ್ಸವ ಆಚರಣೆ

Mumbai News Desk

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಥಾಣೆ : ಡಿ. 15ರಂದು ಕಲ್ಲುರ್ಟಿ -ಪಂಜುರ್ಲಿ -ಗುಳಿಗ ದೈವದ ನೇಮ (ಕೋಲ )

Mumbai News Desk

ಮಾ 8. ಮಲಾಡ್ ಕನ್ನಡ ಸಂಘ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Mumbai News Desk

ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನ ಸಸಿಹಿತ್ಲು(ರಿ)* ಪುನರ್ ನಿರ್ಮಾಣ, ಅ 15.:   ಗೋರೆಗಾಂವ್ ಪೂರ್ವದಲ್ಲಿ ನಂದಾದೀಪ ಆಡಿಟೋರಿಯಮ್ ನಲ್ಲಿ ಮನವಿಪತ್ರ ಬಿಡುಗಡೆ.

Mumbai News Desk