30.5 C
Mumbai
June 8, 2026
Mumbai News Kannada
ಪ್ರಕಟಣೆ

ಥಾಣೆಯಲ್ಲಿ ಶ್ರೀ ಕ್ಷೇತ್ರ ಒಡಿಯೂರಿನ  ಶ್ರೀ ಗುರುದೇವಾನಂದ ಸ್ವಾಮೀಜಿಯವರಿಗೆ ಗುರುವಂದನೆ, ಸತ್ಸಂಗ.





ಥಾಣೆ ಜು 21.ಶ್ರೀ ಗುರುದೇವ ಸೇವಾ ಬಳಗ ಥಾಣೆಯ ಸದಸ್ಯರು . ಪರಮಪೂಜ್ಯ ಶ್ರೀಗುರುದೇವಾನಂದ ಸ್ವಾಮೀಜಿಯವರಿಗೆ ಗುರುವಂದನೆ ಮತ್ತು ಸತ್ಸಂಗ ಕಾರ್ಯಕ್ರಮ ಜು 22 ಮಂಗಳವಾರ ಸಂಜೆ 7 ರಿಂದ ಥಾಣೆ ಪಶ್ಚಿಮದ  ಎಲ್.ಬಿ.ಎಸ್. ಮಾರ್ಗ,ರಹೇಜಾ ಗಾರ್ಡನ್ ಎದುರುಗಡೆಯ ಹೊಟೇಲ್ ವುಡ್‌ಲ್ಯಾಂಡ್ ರಿಟ್ರೇಟ್ ಸಭಾಗೃಹದಲ್ಲಿ, ನಡೆಯಲಿದೆ, 

ಸಂಜೆ ಭಜನೆ ಆ ಬಳಿಕ ಪಾದಪೂಜೆ ಅನಂತರಾಭಕ್ತಾದಿಗಳಿಗೆ ಆಶೀರ್ವಚನ ನೀಡಲಿರುವರು.

ಈ ಶುಭ ಸಂದರ್ಭದಲ್ಲಿ ಭಕ್ತಾದಿಗಳಾದ ತಾವೆಲ್ಲರೂ ಬಂದು ಸ್ವಾಮೀಜಿ ಅವರಿಂದ ಮಂತ್ರಕ್ಷತೆ ಪಡೆದು ಕೃತಾರ್ಥರಾಗಬೇಕಾಗಿ ವಿನಂತಿಸುವ ಶ್ರೀ ಗುರುದೇವ ಸೇವಾ ಬಳಗ ಥಾಣೆಯ ಸದಸ್ಯರು



Related posts

ವಸಯಿ ತಾಲೂಕು ಮೊಗವೀರ ಸಂಘ : ನಾಳೆ (ಮಾ.16) ಮಹಿಳಾ ದಿನಾಚರಣೆ

Mumbai News Desk

ಹವ್ಯಕ ವೆಲ್ಫೇರ್ ಟ್ರಸ್ಟ್ ನ ಸಂಯೋಜನೆಯಲ್ಲಿ ಜು. 28ಕ್ಕೆ ಯಕ್ಷಗಾನ ಪ್ರದರ್ಶನ

Mumbai News Desk

ಇತಿಹಾಸ ಪ್ರಸಿದ್ಧ ಕಾಪು ಪಿಲಿಕೋಲಕ್ಕೆ ದಿನ ನಿಗದಿ

Mumbai News Desk

ಕುಲಾಲ ಸಂಘ ಮುಂಬಯಿ: ಮಾರ್ಚ್ 28ರಂದು ನವಿ ಮುಂಬಯಿ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ವತಿಯಿಂದ ಸತ್ಯನಾರಾಯಣ ಪೂಜೆ ಮತ್ತು 150ನೇ ತಿಂಗಳ ಭಜನಾ ಸಂಕೀರ್ತನೆ

Mumbai News Desk

ವೆಸ್ಟರ್ನ್ ಇಂಡಿಯಾ ಶ್ರೀ ಶನಿಮಹಾತ್ಮಾ ಸೇವಾ ಸಮಿತಿ: ಡಿ. 20 ರಂದು 81ನೇ ವಾರ್ಷಿಕ ಮಹಾಪೂಜೆ

Mumbai News Desk

ಕುಲಾಲ ಸಂಘ ಮುಂಬಯಿ, ಚರ್ಚ್ ಗೇಟ್ – ದಹಿಸರ್ ಸ್ಥಳೀಯ ಮಹಿಳಾ ವಿಭಾಗ. ಅ. 4 ರಂದು ”ಆಟಿದ ಒಂಜಿ ಪೊರ್ಲು” ಕಾರ್ಯಕ್ರಮ.

Mumbai News Desk