July 23, 2026
Mumbai News Kannada
ಪ್ರಕಟಣೆ

ಜುಲೈ 27ರಂದು ಶ್ರೀ ರಜಕ ಸಂಘ ಮುಂಬಯಿಯ 86ನೇ ವಾರ್ಷಿಕ ಮಹಾ ಸಭೆ







  ಮುಂಬಯಿ ಜು23.    ಶ್ರೀ ರಜಕ ಸಂಘ ಮುಂಬಯಿ(ರಿ) ಇದರ 86ನೇ ವಾರ್ಷಿಕ ಮಹಾ ಸಭೆಯು ಜುಲೈ 27ರಂದು ರವಿವಾರ ಬೆಳಿಗ್ಗೆ ಗಂಟೆ 9-30ಕ್ಕೆ 

ಸರಿಯಾಗಿ ಸ್ವಾಮಿ ನಿತ್ಯಾನಂದ ಹಾಲ್, ಮುಖ್ಯ ಅಧ್ಯಾಪಕ ಭವನ, ಪ್ಲಾಟ್ ನಂ. 6ಬಿ, ಸಾಯನ್  ಸರ್ಕಲ್ ಎದುರುಗಡೆ, ಸಾಯನ್ (ಪ), ಮುಂಬಯಿ ಇಲ್ಲಿ ಸಂಘದ ಅಧ್ಯಕ್ಷರಾದ ಸಿ ಎ ವಿಜಯ್ ಕುಂದರ್ ಅಧ್ಯಕ್ಷತೆಯಲ್ಲಿ ಜರಗಲಿರುವುದು. 

ಎಚ್ ಎಸ್ ಸಿ ಮತ್ತು ಎಸ್ ಎಸ್ ಸಿ ಯಲ್ಲಿ ಉತ್ತಮ ಶ್ರೇಣಿಯಲ್ಲಿ ಅಂಕ ಗಳಿಸಿ ಉತ್ತೀರ್ಣರಾದ ಸಮಾಜ ಬಾಂಧವರ ಮಕ್ಕಳಿಗೆ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. 

ರಜಕ ಬಾಂಧವರೆಲ್ಲರೂ ಈ ಮಹಾಸಭೆಯಲ್ಲಿ ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಿ ಕೊಡಬೇಕಾಗಿ ಆಡಳಿತ ಮಂಡಳಿಯ ಪರವಾಗಿ, ಕಾರ್ಯದರ್ಶಿ  ಸುಮಿತ್ರ ಪಲಿಮಾರ್ ರವರು ವಿನಂತಿಸಿರುವರು.

———-



Related posts

ಜ.24 ; ಬಂಟ್ಸ್ ಫೋರಮ್ ಸದಸ್ಯರಿಂದ ‘ಪನರೆ ಪೋವೊಡ್ಚಿ’ ಮತ್ತು ‘ಸಂಸಾರದ SOME ಸಾರ’ ತುಳು ನಾಟಕ ಪ್ರದರ್ಶನ.

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟ, ಡಿ 7ರಂದು “ಕುರ್ಲಾ ಬಂಟರ ಭವನದಲ್ಲಿ ” ವಿಶ್ವಬಂಟರ ಸಮಾಗಮ “ಜಾಗತಿಕ ಮಟ್ಟದ ಕಾರ್ಯಕ್ರಮದ ವಿಶೇಷ ಸಭೆ.

Mumbai News Desk

ನ.18 ರಂದು ವಿಕ್ರೋಲಿ ಯಲ್ಲಿ “ಪುದರ್ ದಿದಾಂಡ್!!!!”

Mumbai News Desk

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ; ಜು. 6 ರಂದು  ಮಲಾಡ್ ನಲ್ಲಿ ಉಚಿತ ವೈದ್ಯಕೀಯ ಶಿಬಿರ.

Mumbai News Desk

ಮಾರ್ಚ್ 2 ಕ್ಕೆ ಭಯಂದರ್ ನಲ್ಲಿ ನಡೆಯುವ ಅಖಿಲ ಭಾರತ ಸಂತ ಸಮಿತಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಸಾಯಿ ಈಶ್ವರ್ ಗುರೂಜಿ ಭಾಗಿ.

Mumbai News Desk

ಭಂಡಾರಿ ಸೇವಾ ಸಂಘ ಮುಂಬಯಿ : ಡಿ. 8ರಂದು “ಪಾಂಚಜನ್ಯ ” ವಾರ್ಷಿಕ ಕುಟುಂಬ ಕೂಟ

Mumbai News Desk