September 6, 2026
Mumbai News Kannada
ಪ್ರಕಟಣೆ

ಜುಲೈ 27ರಂದು ಶ್ರೀ ರಜಕ ಸಂಘ ಮುಂಬಯಿಯ 86ನೇ ವಾರ್ಷಿಕ ಮಹಾ ಸಭೆ





  ಮುಂಬಯಿ ಜು23.    ಶ್ರೀ ರಜಕ ಸಂಘ ಮುಂಬಯಿ(ರಿ) ಇದರ 86ನೇ ವಾರ್ಷಿಕ ಮಹಾ ಸಭೆಯು ಜುಲೈ 27ರಂದು ರವಿವಾರ ಬೆಳಿಗ್ಗೆ ಗಂಟೆ 9-30ಕ್ಕೆ 

ಸರಿಯಾಗಿ ಸ್ವಾಮಿ ನಿತ್ಯಾನಂದ ಹಾಲ್, ಮುಖ್ಯ ಅಧ್ಯಾಪಕ ಭವನ, ಪ್ಲಾಟ್ ನಂ. 6ಬಿ, ಸಾಯನ್  ಸರ್ಕಲ್ ಎದುರುಗಡೆ, ಸಾಯನ್ (ಪ), ಮುಂಬಯಿ ಇಲ್ಲಿ ಸಂಘದ ಅಧ್ಯಕ್ಷರಾದ ಸಿ ಎ ವಿಜಯ್ ಕುಂದರ್ ಅಧ್ಯಕ್ಷತೆಯಲ್ಲಿ ಜರಗಲಿರುವುದು. 

ಎಚ್ ಎಸ್ ಸಿ ಮತ್ತು ಎಸ್ ಎಸ್ ಸಿ ಯಲ್ಲಿ ಉತ್ತಮ ಶ್ರೇಣಿಯಲ್ಲಿ ಅಂಕ ಗಳಿಸಿ ಉತ್ತೀರ್ಣರಾದ ಸಮಾಜ ಬಾಂಧವರ ಮಕ್ಕಳಿಗೆ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. 

ರಜಕ ಬಾಂಧವರೆಲ್ಲರೂ ಈ ಮಹಾಸಭೆಯಲ್ಲಿ ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಿ ಕೊಡಬೇಕಾಗಿ ಆಡಳಿತ ಮಂಡಳಿಯ ಪರವಾಗಿ, ಕಾರ್ಯದರ್ಶಿ  ಸುಮಿತ್ರ ಪಲಿಮಾರ್ ರವರು ವಿನಂತಿಸಿರುವರು.

———-



Related posts

ಸಾಫಲ್ಯ ಸೇವಾ ಸಂಘ ಮುಂಬೈ(ರಿ) ಆ.3 ರಂದು ಬಂಟರ ಭವನದಲ್ಲಿ ಮಹಿಳಾ ವಿಭಾಗದ ವತಿಯಿಂದ ಆಟಿಡ್ ಒಂಜಿ ದಿನ

Mumbai News Desk

ಬಂಟ್ಸ್ ಫೋರಮ್ ಮೀರಾಭಾಯಂದರ್: ಜ.14 ವಾರ್ಷಿಕ ಭಜನಾ ಮಂಗಳೋತ್ಸವ , ಹಳದಿಕುಂಕುಮ

Mumbai News Desk

ವಿದ್ಯಾವಿಹಾರ್‌ನಲ್ಲಿ ನಾಳೆ ‘ಶ್ರೀ ರಾಮ ಕಥಾ ಹೃದಯಂ’ ತಾಳಮದ್ದಳೆ

Mumbai News Desk

ಮೈಸೂರು ಅಸೋಸಿಯೇಷನ್,  ಮುಂಬಯಿ ಪೆ  17 ರಿಂದ 19 ರವರಿಗೆ* ಶ್ರೀರಂಗ ರಂಗೋತ್ಸವ*

Mumbai News Desk

ಕಾಂದಿವಲಿ ಕನ್ನಡ ಸಂಘ ಮಹಿಳಾ ವಿಭಾಗ,ಜು 7 ರಂದು ಮಹಿಳಾ ಸದಸ್ಯೆಯರಿಂದ ‘ಸುದರ್ಶನ ವಿಜಯ’ ತುಳು ಯಕ್ಷಗಾನ ತಾಳಮದ್ದಳೆ.

Mumbai News Desk

ಏಪ್ರಿಲ್ 4ರಿಂದ ಕುರುಡುಂಜೆ ಗರಡಿಯಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ನೇಮೋತ್ಸವ ಸಂಭ್ರಮ

Mumbai News Desk