32 C
Mumbai
March 7, 2026
Mumbai News Kannada
ಪ್ರಕಟಣೆ

ಶ್ರೀ ಕ್ಷೇತ್ರ ಗೀತಾಂಬಿಕಾ ದೇವಸ್ಥಾನ, ಅಸಲ್ಫಾ : ಜು. 29ರಂದು 38ನೇ ನಾಗರ ಪಂಚಮಿ ಹಾಗೂ ಅಶ್ಲೇಷ ಬಲಿ ಉತ್ಸವ





ಘಾಟ್ಕೊಪರ್ ಪಶ್ಚಿಮ ಅಸಲ್ಫಾ, ಎನ್ ಎಸ್ ಎಸ್ ರೋಡ್ ಬಾಜಿ ಮಾರ್ಕೆಟ್ ಬಳಿಯ ಶ್ರೀ ಗೀತಾಂಬಿಕ ಸೇವಾ ಸಮಿತಿ ಸಂಚಾಲಕತ್ವದ, ಶ್ರೀ ಗೀತಾಂಬಿಕ ದೇವಸ್ಥಾನದಲ್ಲಿ, 38ನೇ ನಾಗರ ಪಂಚಮಿ ಹಾಗೂ ಆಶ್ಲೇಷ ಬಲಿ ಉತ್ಸವ, ಜುಲೈ. 29ರಂದು ವಿವಿಧ ಧಾರ್ಮಿಕ, ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ದಿನವಿಡೀ ನಡೆಯಲಿದೆ.


ಕಾರ್ಯಕ್ರಮದ ವಿವರ :
ಬೆಳಿಗ್ಗೆ 7:00 ಘಂಟೆಗೆ – ಪ್ರಾರ್ಥನೆ, ಪ್ರಧಾನ ಹೋಮ, ನಾಗ ತನು- ತಂಬಿಲ
ಬೆಳಿಗ್ಗೆ ಗಂಟೆ 11ಕ್ಕೆ : ಕಲ್ಪೋಕ್ತ ಪ್ರಸನ್ನ ಪೂಜೆ , ವಟು ಆರಾಧನೆ, ಪಂಚಾಮೃತ ಅಭಿಷೇಕ ,ಆಶ್ಲೇಷ ಬಲಿ
ಮಧ್ಯಾಹ್ನ 12ಕ್ಕೆ: ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ
12:30 ಗಂಟೆಗೆ : ಅನ್ನದಾನ ( ಶೋಭಾ ಕುಶಾಲ ಶೆಟ್ಟಿ ಇವರ ಸೇವೆ )
ಸಂಜೆ 5:00ಗೆ : ಸದಸ್ಯರ ಮಕ್ಕಳಿಂದ ನ್ಯತ್ಯೋತ್ಸವ
ಸಂಜೆ 6:00ಗೆ ಸಭಾ ಕಾರ್ಯಕ್ರಮ
ಸಂಜೆ 6.30ರಿಂದ: ಕಲ್ಲಡ್ಕ ವಿಠ್ಠಲ್ ನಾಯಕ್ ಮತ್ತು ಬಳಗದವರಿಂದ ಹಾಸ್ಯ ರಸಮಂಜರಿ

ಸಮಿತಿಯ ಅಧ್ಯಕ್ಷರಾದ ಸುರೇಶ್ ಭಂಡಾರಿ ಕಡಂದಲೇ, ಗೌರವಾಧ್ಯಕ್ಷ ಮುದ್ರಾಡಿ ದಿವಾಕರ್ ಶೆಟ್ಟಿ , ಉಪಾಧ್ಯಕ್ಷರುಗಳಾದ ಸತೀಶ್ ಶೆಟ್ಟಿ, ರಮಾನಾಥ್ ಕೋಟ್ಯಾನ್, ಗೌರವ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಕೋಟ್ಯಾನ್, ಪ್ರಧಾನ ಅರ್ಚಕರಾದ ಸುರೇಶ್ ಭಟ್,ಸಮಿತಿಯ ಎಲ್ಲಾ ಸದಸ್ಯರು,ಮಹಿಳಾ ವಿಭಾಗ, ಶ್ರೀ ಗೀತಾಂಬಿಕ ಯಕ್ಷಗಾನ ಮಂಡಳಿಯ ಅಧ್ಯಕ್ಷ ಸುರೇಶ್ ಭಂಡಾರಿ ಕಡಂದಲೇ, ಉಪಾಧ್ಯಕ್ಷರುಗಳಾದ ಕರ್ನೂರು ಮೋಹನ್ ರೈ, ಪ್ರಕಾಶ್ ಶೆಟ್ಟಿ ಸುರತ್ಕಲ್, ಸತೀಶ್ ಶೆಟ್ಟಿ ಕೊಟ್ರಪಾಡಿ, ಪ್ರಧಾನ ಭಾಗವತ ಪೊಲ್ಯ ಲಕ್ಷ್ಮೀನಾರಾಯಣಶೆಟ್ಟಿ, ಗೌರವ ಕಾರ್ಯದರ್ಶಿ ಮಾನಾಡಿ ಸದಾನಂದಶೆಟ್ಟಿ, ಸಂಚಾಲಕ ಸುನಿಲ್ ಅಮೀನ್ ಹಾಗೂ ಸಮಿತಿಯ ಸದಸ್ಯರು ಸರ್ವರಿಗೂ ಆದರದ ಸ್ವಾಗತ ಬಯಸಿದ್ದಾರೆ.



Related posts

ಕರ್ನಾಟಕ ಸಮಾಜ ಸೂರತ್ : ನ. 24ರಂದು ಕರ್ನಾಟಕ ರಾಜ್ಯೋತ್ಸವ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ : ನ. 9ರಂದು ಚೈತನ್ಯ ಕಲಾವಿದರು ಬೈಲೂರು, ಇವರಿಂದ “ಅಷ್ಟೆಮಿ” ತುಳು ನಾಟಕ ಪ್ರದರ್ಶನ.

Mumbai News Desk

ಜು21. ಕುಲಾಲ ಸಂಘದ ಗುರುವಂದನಾ ಭಜನ ಮಂಡಳಿಯಿಂದ ಗುರುಪೂರ್ಣಿಮೆ ಆಚರಣೆ,

Mumbai News Desk

ಫೆ.24 ರಂದು ಬಿಲ್ಲವರ ಎಸೋಸಿಯೇಶನ್, ಮುಂಬೈ, ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ಸಾಮೂಹಿಕ ಶ್ರೀ ಶನೀಶ್ವರ ಗ್ರಂಥ ಪಾರಾಯಣ

Mumbai News Desk

ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ  ಶ್ರೀಪಾದರು ಡಿ.20ರಿಂದ 22 ವರೆಗೆ ಸಾಂತಾಕ್ರೂಜ್  ಪೇಜಾವರ ಮಠದಲ್ಲಿ

Mumbai News Desk

ಕರ್ನಾಟಕ ಸಂಘ ಡೊಂಬಿವಲಿ: ಅಕ್ಟೋಬರ್ 27ರಂದು 57 ನೇ ವಾರ್ಷಿಕ ಮಹಾಸಭೆ.   

Mumbai News Desk