32 C
Mumbai
March 7, 2026
Mumbai News Kannada
ಸುದ್ದಿ

ಬಿಲ್ಲವರ ಅಸೋಸಿಯೇಷನ್ ಮುಂಬೈ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ದಿವಂಗತ ಐತಪ್ಪ ಸುವರ್ಣ ರಿಗೆ ನುಡಿ ನಮನ





ಮುಂಬೈ ಬಿಲ್ಲವರ ಅಸೋಸಿಯೇಷನ್ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ದಿವಂಗತ ಐತಪ್ಪ ಸುವರ್ಣ ರವರಿಗೆ ನುಡಿ ನಮನ ಶ್ರದ್ಧಾಂಜಲಿ ಸಭೆಯು ದಿನಾಂಕ 27 07.2025 ರಂದು ಆದಿತ್ಯವಾರ ಸಂಘದ ವಟಾರದಲ್ಲಿ ನಡೆಯಿತು.

ಪ್ರಾರಂಭದಲ್ಲಿ ಗುರು ಪೂಜೆ ಜರಗಿಸಿ ನಂತರ ಗೌರವ ಕಾರ್ಯದರ್ಶಿ ಜಗದೀಶ್ ಜೇ ಕೋಟ್ಯಾನ್ ರವರು ದಿವಂಗತ ಐತಪ್ಪ ಸುವರ್ಣರ ಕಳೆದ 37 ವರ್ಷಗಳಿಂದ ಸಂಘಕ್ಕೆ ನೀಡಿದ ಸೇವೆ ಅವರ ಜೀವನದ ಬಗ್ಗೆ ಸಭೆಗೆ ತಿಳಿಸಿದರು.

ಬಿಲ್ಲವರ ಅಸೋಸಿಯೇಷನ್ ಮುಂಬೈ ಇದರ ಉಪಾಧ್ಯಕ್ಷರಾದ ಸುರೇಶ್ ಕುಮಾರ್ , ಕೋಶಾಧಿಕಾರಿ ರವಿ ಸನಿಲ್ ,ಡೊಂಬಿವಲಿ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷರಾದ ಶ್ರೀಧರ್ ಬಿ ಅಮೀನ್, ಉಪಾಧ್ಯಕ್ಷರಾದ ಚಂದ್ರಹಾಸ್ ಪಾಲನ್, ಸಚಿನ್ ಜಿ ಪೂಜಾರಿ, ಕೋಶಾಧಿಕಾರಿ ಆನಂದ್ ಪೂಜಾರಿ, ಮಾಜಿ ಕಾರ್ಯಾಧ್ಯಕ್ಷರಾದ ದೇವರಾಜ್ ಪೂಜಾರಿ, ವಸಂತ್ ಸುವರ್ಣ, ಈಶ್ವರ ಕೋಟ್ಯಾನ್, ದಿನೇಶ್ ಪೂಜಾರಿ, ಮಾತನಾಡಿ ಶ್ರದ್ಧಾಂಜಲಿ ಅರ್ಪಿಸಿದರು. ಕೊನೆಗೆ ಆಗಮಿಸಿದ ಎಲ್ಲಾ ಸಮಾಜ ಬಾಂಧವರು ಅವರ ಕುಟುಂಬಸ್ಥರು ಎರಡು ನಿಮಿಷದ ಮೌನ ಪ್ರಾರ್ಥನೆ ಮಾಡಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ಕೊನೆಗೆ ಕಾರ್ಯದರ್ಶಿ ಧನ್ಯವಾದ ಅರ್ಪಿಸಿದರು.



Related posts

ಬೊಯಿಸರ್ ಸೋಮೇಶ್ವರ ಮಂದಿರ :17ನೇ ವರ್ಧಂತ್ಯುತ್ಸವ ಸಂಪನ್ನ  

Mumbai News Desk

ಪೊಲಿಪು ಶ್ರೀಧರ್ ಕಾಂಚನ್ ನಿಧನ

Mumbai News Desk

ಸಚಿವೆ ಲಕ್ಶ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ : ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ಬಂಧನ

Mumbai News Desk

ಮಂಗಳೂರು : ಉದ್ಯಮಿ, ಕಂಬಳ ಸಂಘಟಕನ ಪುತ್ರನ ಮೃತದೇಹ ನದಿ ತೀರದಲ್ಲಿ ಪತ್ತೆ

Mumbai News Desk

ಏಪ್ರಿಲ್ 7 ರಂದು ಥಾಣೆ ಯಲ್ಲಿ ದಕ್ಷಿಣ ಕನ್ನಡ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿಗಳೊಂದಿಗೆ ತುಳು ಕನ್ನಡಿಗರ ಸಭೆ. ಸಂಸದ ಗೋಪಾಲ್ ಶೆಟ್ಟಿ ಅಧ್ಯಕ್ಷತೆ ವಹಿಸಿವಂತೆ ಮನವಿ.

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟ. ಸಮಾಜ ಕಲ್ಯಾಣ ಯೋಜನೆಯಡಿ ಮಂಜೂರಾದ ಸಹಾಯಧನ ವಿತರಣೆ.

Mumbai News Desk