30 C
Mumbai
April 24, 2026
Mumbai News Kannada
ಸುದ್ದಿ

ಲೇಖಕ,ಪ್ರಸಿದ್ಧ ರಂಗ ನಟ   ಸುಂದರ ಮೂಡಬಿದ್ರಿ ಯವರಿಗೆಅಮೂಲ್ಯ   ಪತ್ರಿಕೆ ಯ  ಬೆಳ್ಳಿ ಹಬ್ಬದ ವಿಶೇಷ  ಸನ್ಮಾನ





ನಿಸ್ವಾರ್ಥ  ಸೇವೆ ಮಾಡಿದಾಗ ಸಂಘ ಸಂಸ್ಥೆಗಳು ಗೌರವಿಸುತ್ತದೆ : ಸುಂದರ ಮೂಡಬಿದ್ರಿ

    ಮುಂಬೈ ನ17. ಕುಲಾಲ ಸಂಘ ಮುಂಬೈಯ ಮುಖವಾಣಿ ಅಮೂಲ್ಯ   ಪತ್ರಿಕೆ ಯ  ಬೆಳ್ಳಿ ಹಬ್ಬದ ಈ  ಸುಸಂಧರ್ಭದ್ಲಲಿ, ಲೇಖಕ,ಪ್ರಸಿದ್ಧ ರಂಗ ನಟ ಕಲಾವಿದರಾದ  ಸುಂದರ ಮೂಡಬಿದ್ರಿ ಅವರನ್ನು ಸನ್ಮಾನಿಸಲು ವಿಶೇಷ ಸಿದ್ಧತೆ ಕೊಂಡಿತ್ತು ಆದರೆ ಅನಾರೋಗ್ಯದ ಕಾರಣದಿಂದಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅನಾನುಕೂಲ ವಾಗಿದ್ದರಿಂದ ಆದ್ದರಿಂದ ಅವರ ಮನೆಯಲ್ಲಿ ಕುಲಾಲ  ಸಂಘದ ಅಧ್ಯಕ್ಷರಾದ  ರಘು ಮೂಲ್ಯ,  ಅಮೂಲ್ಯ ಪತ್ರಿಕೆ ಶಂಕರ್ ವೈ ಮೂಲ್ಯ  ಮಾರ್ಗದರ್ಶನದಂತೆ ಸುಂದರ ಮೂಡಬಿದ್ರಿ ಯವರ  ಸುಪುತಿ ಥಾಣಾ ನಿವೇಶನದಲ್ಲಿ ಸನ್ಮಾನಿಸಲಾಯಿತು.

ಸನ್ಮಾನವನ್ನು ಸ್ವೀಕರಿಸಿದ ಸುಂದರ ಮೂಡಬಿದ್ರೆಯವರು ನನ್ನ ಸೇವಾ ಕಾರ್ಯಗಳನ್ನು ಗುರುತಿಸಿ ಈ ಹಿಂದೆ ಕೂಡ ಕುಲಾಲ ಸಂಘ ಅಭಿಮಾನದಿಂದ ಗೌರವಿಸಿದೆ. ಇದೀಗ ನನ್ನ ಹಿರಿವಯಸ್ಸಿನಲ್ಲಿ  ನನ್ನನ್ನು ಸಂತೋಷಗೊಳಿಸುವ ಈ ಸನ್ಮಾನ ನನಗೆ ಅತಿ ಆನಂದತಂದಿದೆ.  ಯುವ ಸಮುದಾಯ ಸಾಧನೆಯನ್ನು ಮಾಡಬೇಕು. ಧೈರ್ಯದಿಂದ ಸಮಾಜದ ಸಂಘಟನೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸೇವೆ ಮಾಡಬೇಕು ನಮ್ಮ ಸೇವ ಕಾರ್ಯಗಳನ್ನು ಸಂಘ ಸಂಸ್ಥೆಗಳು ಸದಾ ನೆನಪಿಸಿ  ಗೌರವಿಸುತ್ತದೆ ಇದು ನನ್ನ ಬದುಕಿನ ಅನುಭವ ಎಂದು ನುಡಿದರು.

ಸನ್ಮಾನವನ್ನು ಕುಲಾಲ ಸಂಘದ ಅಧ್ಯಕ್ಷ ರಘು ಎ ಮೂಲ್ಯ.  ಗೌರವಕೋಶಧಿಕಾರಿ ಜಯ ಅಂಚನ್. ಅಮೂಲ್ಯ ಪತ್ರಿಕೆಯ ಉಪಸಂಪಾದಕರಾದ ಆನಂದ್ ಬಿ. ಮೂಲ್ಯ ಪಾಲ್ಗೊಂಡಿದ್ದರು



Related posts

ಮುಂಬೈ : ದಾರಾವಿಯಲ್ಲಿ ನಕಲಿ ಮದ್ಯ ಜಾಲಪತ್ತೆ, 4.32ಲಕ್ಷ ರೂ. ಮೌಲ್ಯದ ನಕಲಿ ಸ್ಕಾಚ್ ವಶ

Mumbai News Desk

ಬಿಲ್ಲವ ಮಹಾಮಂಡಲದ ಅಧ್ಯಕ್ಷರಾದ ಸೂರ್ಯಕಾಂತ್ ಜೆ ಸುವರ್ಣರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸನ್ಮಾನ

Mumbai News Desk

ತಿರುಮಲದಲ್ಲಿ ವಿಜೃಂಭಣೆಯಿಂದ ನಡೆದ ಪುರಂದರ ದಾಸರ ಆರಾಧನ ಮಹೋತ್ಸವ

Mumbai News Desk

ಎಸ್. ಎಸ್. ಸಿ. (CBSE) ಪರೀಕ್ಷೆ: ಶಮ ಸಂಜೀವ ಬಂಗೇರಗೆ 97.4% ಅಂಕ

Mumbai News Desk

ಸಮಾಜ ಸೇವೆಗೆ ಕನ್ಯಾನ ಸದಾಶಿವ ಶೆಟ್ಟಿ ಭಾವುಕ ವಿದಾಯ

Mumbai News Desk

ಗೋವಾದ ನೈಟ್ ಕ್ಲಬ್ ನಲ್ಲಿ ಭೀಕರ ಅಗ್ನಿ ದುರಂತ: 23 ಮಂದಿ ಸಾವು

Mumbai News Desk