32 C
Mumbai
April 24, 2026
Mumbai News Kannada
ಪ್ರಕಟಣೆ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ : ಆಗಸ್ಟ್ 2ಕ್ಕೆ ಆಟಿದ ಬೂತಾರಾದನೆ, ಸಾಕ್ಷ ಚಿತ್ರ ಬಿಡುಗಡೆ ಮತ್ತು ವಿಚಾರಗೋಷ್ಠಿ






ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಆಯೋಜನೆಯಲ್ಲಿ ‘ಆಟಿದ ಭೂತಾರಾದನೆ’ ಸಾಕ್ಷಾ ಚಿತ್ರ ಬಿಡುಗಡೆ ಮತ್ತು ವಿಚಾರಗೋಷ್ಠಿ ಆಗಸ್ಟ್ 2ರಂದು, ಶನಿವಾರ, ಮಧ್ಯಾಹ್ನ 2 ಗಂಟೆಗೆ ಮಂಗಳೂರು ತುಳು ಭವನದ ಸಿರಿ ಚಾವಡಿಯಲ್ಲಿ ನಡೆಯಲಿದೆ.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರನಾಥ್ ಗಟ್ಟಿ ಕಾಫಿಕಾಡು ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರದಲ್ಲಿದ್ದು, ಹಿರಿಯ ಜಾನಪದ ವಿದ್ವಾಂಸರು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರು ಆದ ಡಾ. ವೈ.ಎನ್. ಶೆಟ್ಟಿ ಅವರು ಸಾಕ್ಷಾಚಿತ್ರ ಬಿಡುಗಡೆಗೊಳಿಸಲಿರುವರು.
ಸಾಕ್ಷಾ ಚಿತ್ರದ ನಿರ್ದೇಶಕ, ಪತ್ರಕರ್ತ ರಮೇಶ್ ಮಂಜೇಶ್ವರ ಮುಖ್ಯ ಅತಿಥಿಯಾಗಿರುವರು. ವಿಟ್ಲ, ಪೆರುವಾಯಿ, ಮೂವರು ದೈವಂಗಳು ದೇವಸ್ಥಾನದ ಗುರಿಕಾರ ಸುಬ್ರಮಣ್ಯ ಭಟ್ ಕೆ.ಜೆ ಹಾಗೂ ಪೆರುವಾಯಿ ವಿಟ್ಲದ ನಿವೃತ್ತ ಶಿಕ್ಷಕ ಎಂ ಕೆ ಕುಕ್ಕಾಜೆ ಅವರು ಆಟಿದ ಭೂತಾರಾದನೆ, ನೇಮದ ಬಗ್ಗೆ ಅಭಿಪ್ರಾಯ ಮಂಡಿಸಲಿರುವರು.
ನಿವೃತ್ತ ಮುಖ್ಯೋಪಾಧ್ಯಾಯ ನಾರಾಯಣ ಗಟ್ಟಿ ಮಳಿ, ದೈವರಾದಕರುಗಳಾದ ಆನಂದ್ ನಲಿಕೆ, ಐತಪ್ಪ ಅರಿಕ್ಕಾಡಿ ಕುಂಬಳೆ, ಪ್ರಗತಿಪರ ಕೃಷಿಕ ರಾಜೇಂದ್ರನಾಥ ರೈ ಪ್ರತಿಕ್ರಿಯೆ ನೀಡಲಿರುವರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಪೂರ್ಣಿಮಾ, ಸದಸ್ಯ ಸಂಚಾಲಕರಾದ ಬೂಬ ಪೂಜಾರಿ ಎಲ್ಲರಿಗೂ ಪ್ರೀತಿಯ ಸ್ವಾಗತ ಬಯಸಿದ್ದಾರೆ.



Related posts

ಜ. 28  ಭಂಡಾರಿ ಸೇವಾ ಸಮಿತಿ ಮಹಿಳಾ ವಿಭಾಗದ ವತಿಯಿಂದ ಹಳದಿ ಕುಂಕುಮ 

Mumbai News Desk

ಮೇ 15: ಭಾರತ್ ಬ್ಯಾಂಕ್ ನ ಕಾರ್ಯಧ್ಯಕ್ಷ ಸೂರ್ಯಕಾಂತ್ ಜೆ ಸುವರ್ಣ ಅವರ 50ನೇ ಹುಟ್ಟುಹಬ್ಬ ಆಚರಣೆ.

Mumbai News Desk

ಆಮ್ಮಿ ರಂಗಕರ್ಮಿ ( ರಿ ), ಮುಂಬಯಿ ಕೊಂಕಣಿಯಲ್ಲಿ ಜಯಭೇರಿ ಗಳಿಸಿದ ‘ ಲಗ್ನಾ ಪಿಶ್ಶ್ಯೆ ‘ ನಾಟಕ ತಂಡದ ಕರಾವಳಿ ಪ್ರವಾಸ (  26.12.23 ರಿಂದ 31.12.2023 ರ ವರೆಗೆ )

Mumbai News Desk

ಸಾರ್ವಜನಿಕ ಶ್ರೀ ಶನೀಶ್ವರ ಸೇವಾ ಸಮಿತಿ ವಸಯಿ, ಫೆ.10ರಂದು ಬೆಳ್ಳಿಹಬ್ಬದ ಅಂಗವಾಗಿ ಶ್ರೀ ಶನಿ ಮಹಾಪೂ ಜೆ.

Mumbai News Desk

ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ, ಮಾ  28 :ನಿಧಿ ಕುಂಭ ಪ್ರತಿಷ್ಠಾಪನ ಮಹೋತ್ಸವ .

Mumbai News Desk

ಅ 11: ಬಂಟರ ಸಂಘ ಮುಂಬಯಿ ಇದರ ಡೊಂಬಿವಲಿ ಪ್ರಾದೇಶಿಕ ಸಮಿತಿ ಮಹಿಳಾ ವಿಭಾಗದ ವತಿಯಿಂದ ಆಟಿದ ಸೊಗಸ್ ಕಾರ್ಯಕ್ರಮ

Mumbai News Desk