28.4 C
Mumbai
March 7, 2026
Mumbai News Kannada
ಪ್ರಕಟಣೆ

ಅ. 2 : ಮುಂಬಯಿ ಬಿಲ್ಲವರು ಹಾಗೂ ಜಯಿ ಸಿ ಸುವರ್ಣ ಅಭಿಮಾನಿಗಳು ಇವರ ಸಹಯೋಗದಲ್ಲಿ ಜಯ ಸಿ ಸುವರ್ಣ ಮಹಿಳಾ ಅಭಿಮಾನಿಗಳವತಿಯಿಂದ ‘ಆಟಿದ ಪೊರ್ಲ ಪೊಲಬು’ ಕಾರ್ಯಕ್ರಮ





ಮುಂಬಯಿ ಬಿಲ್ಲವರು ಹಾಗೂ ಜಯಿ ಸಿ ಸುವರ್ಣ ಅಭಿಮಾನಿಗಳು ಇವರ ಸಹಯೋಗದಲ್ಲಿ ಜಯ ಸಿ ಸುವರ್ಣ ಮಹಿಳಾ ಅಭಿಮಾನಿಗಳವತಿಯಿಂದ ಆಗಸ್ಟ್ 2ರ, ಶನಿವಾರ ಸಂಜೆ 5 ಗಂಟೆಗೆ ‘ಆಟಿದ ಪೊರ್ಲ ಪೊಲಬು’ ಕಾರ್ಯಕ್ರಮ ಗೋರೆಗಾಂವ್ ಪೂರ್ವ ಜಯಲೀಲಾ ಬ್ಯಾಂಕ್ವೆಟ್ ಸಭಾಗ್ರಹದಲ್ಲಿ ನಡೆಯಲಿದೆ.
ಭಾರತ್ ಬ್ಯಾಂಕಿನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜೆ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಜಯ ಸಿ ಸುವರ್ಣ ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ನಿಶಿತಾ ಎಸ್ ಸುವರ್ಣ ಅಧ್ಯಕ್ಷತೆ ವಹಿಸಲಿರುವರು. ಜ್ಯೋತಿಷಿ, ಸಯನ್ ಕನ್ನಡ ಸಂಘದ ಅಧ್ಯಕ್ಷ ಎಂ. ಜೆ. ಪ್ರವೀಣ್ ಭಟ್ ಆಶೀರ್ವಚನ ನೀಡಲಿರುವರು.
ಸಾಯಿಲಿ ಸುನೀಲ್ ಪ್ರಭು (ಸಮಾಜ ಸೇವಕಿ)
ಕಲ್ಪನಾ ಹರೀಶ್ ಕುಮಾರ್( ಯೋಗ ಶಿಕ್ಷಕಿ)
ಜಯಲಕ್ಷ್ಮಿ ಸಿ ಪೂಜಾರಿ ( ಸಮಾಜ ಸೇವಕಿ
ಪುಷ್ಪಲತಾ ಬಿ ಪಾಲನ್ (ಸಮಾಜ ಸೇವಕಿ)
ಲತಾ ಸಂತೋಷ್ ಶೆಟ್ಟಿ (ಸಮಾಜ ಸೇವಕಿ)
ನೈನಾ ಓಕೆ (ಮನಶಾಸ್ತ್ರಜ್ಞೆ)
ಲತಾ ಎಸ್ ಸುವರ್ಣ (ಸಮಾಜ ಸೇವಕಿ)
ಪೂರ್ಣಿಮಾ ಎಂ ಪೂಜಾರಿ (ಸಮಾಜ ಸೇವಕಿ)
ಅತಿಥಿ ಅಭ್ಯಾಗತರಾಗಿ ಉಪಸ್ಥಿತರಿರುವರು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಜಾನಪದ ನೃತ್ಯ, ತುಳುನಾಡಿನ ವಿವಿಧ ಪ್ರಕಾರದ ಆಟ, ಹಾಗೂ ಮನೋರಂಜನಾ ಕಾರ್ಯಕ್ರಮ ಜರಗಲಿದೆ.

ಮುಂಬಯಿ ಬಿಲ್ಲವರು ಹಾಗೂ ಜಯ ಸಿ ಸುವರ್ಣ ಅಭಿಮಾನಿಗಳು ಎಲ್ಲರಿಗೂ ಆದರದ ಸ್ವಾಗತ ಬಯಸಿದ್ದಾರೆ.



Related posts

ಬಿಲ್ಲವ ಸೇವಾ ಸಂಘ ಕುಂದಾಪುರ(ರಿ) ಮುಂಬಯಿ : ಫೆ. 16 ರಂದು “ಅರಸಿನ ಕುಂಕುಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ”

Mumbai News Desk

ಮಲಾಡ್ ಕುರಾರ್  ಶ್ರೀ ಮಹತೋಭಾರ ಶನೀಶ್ವರ ದೇವಸ್ಥಾನ: ಡಿ.1ರಂದು ಅಖಂಡ ಹರಿನಾಮ ಸಂಕೀರ್ತನೆ

Mumbai News Desk

ಕರ್ನಾಟಕ ಸಂಘ ಡೊಂಬಿವಲಿ: ಅಕ್ಟೋಬರ್ 27ರಂದು 57 ನೇ ವಾರ್ಷಿಕ ಮಹಾಸಭೆ.   

Mumbai News Desk

ಬೆಂಗಳೂರಿನ ಶ್ರೀ ಮಹಾಲಕ್ಷ್ಮೀ ಸನ್ನಿಧಿ, ನಂಬಿದ ಭಕ್ತರ ಪಾಲಿನ ಕರುಣಾನಿಧಿ

Mumbai News Desk

ನಾಳೆ (ಫೆ. 23) ಶ್ರೀಮದ್ಭಾರತ ಮಂಡಳಿಯ 147ನೇ ವಾರ್ಷಿಕ ಮಂಗಳೋತ್ಸವ ಹಾಗೂ 23ನೇ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

Mumbai News Desk

ಮೇ 26ರಂದು ಮುಂಬಯಿಯ ಉದ್ಯಮಿ ಸುರೇಶ್ ಕಾಂಚನ್ ನೇತೃತ್ವದಲ್ಲಿ   ಹುಟ್ಟೂರ ಉಪ್ಪಿನಕುದ್ರು ಶಾಲೆಯಲ್ಲಿ ವಿದ್ಯಾರ್ಥಿ ವೇತನ, ಪುಸ್ತಕ ವಿತರಣೆ, ಆರ್ಥಿಕ ನೆರವು ಕಾರ್ಯಕ್ರಮ.

Mumbai News Desk