September 6, 2026
Mumbai News Kannada
ಪ್ರಕಟಣೆ

ಅ. 2 : ಮುಂಬಯಿ ಬಿಲ್ಲವರು ಹಾಗೂ ಜಯಿ ಸಿ ಸುವರ್ಣ ಅಭಿಮಾನಿಗಳು ಇವರ ಸಹಯೋಗದಲ್ಲಿ ಜಯ ಸಿ ಸುವರ್ಣ ಮಹಿಳಾ ಅಭಿಮಾನಿಗಳವತಿಯಿಂದ ‘ಆಟಿದ ಪೊರ್ಲ ಪೊಲಬು’ ಕಾರ್ಯಕ್ರಮ





ಮುಂಬಯಿ ಬಿಲ್ಲವರು ಹಾಗೂ ಜಯಿ ಸಿ ಸುವರ್ಣ ಅಭಿಮಾನಿಗಳು ಇವರ ಸಹಯೋಗದಲ್ಲಿ ಜಯ ಸಿ ಸುವರ್ಣ ಮಹಿಳಾ ಅಭಿಮಾನಿಗಳವತಿಯಿಂದ ಆಗಸ್ಟ್ 2ರ, ಶನಿವಾರ ಸಂಜೆ 5 ಗಂಟೆಗೆ ‘ಆಟಿದ ಪೊರ್ಲ ಪೊಲಬು’ ಕಾರ್ಯಕ್ರಮ ಗೋರೆಗಾಂವ್ ಪೂರ್ವ ಜಯಲೀಲಾ ಬ್ಯಾಂಕ್ವೆಟ್ ಸಭಾಗ್ರಹದಲ್ಲಿ ನಡೆಯಲಿದೆ.
ಭಾರತ್ ಬ್ಯಾಂಕಿನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜೆ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಜಯ ಸಿ ಸುವರ್ಣ ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ನಿಶಿತಾ ಎಸ್ ಸುವರ್ಣ ಅಧ್ಯಕ್ಷತೆ ವಹಿಸಲಿರುವರು. ಜ್ಯೋತಿಷಿ, ಸಯನ್ ಕನ್ನಡ ಸಂಘದ ಅಧ್ಯಕ್ಷ ಎಂ. ಜೆ. ಪ್ರವೀಣ್ ಭಟ್ ಆಶೀರ್ವಚನ ನೀಡಲಿರುವರು.
ಸಾಯಿಲಿ ಸುನೀಲ್ ಪ್ರಭು (ಸಮಾಜ ಸೇವಕಿ)
ಕಲ್ಪನಾ ಹರೀಶ್ ಕುಮಾರ್( ಯೋಗ ಶಿಕ್ಷಕಿ)
ಜಯಲಕ್ಷ್ಮಿ ಸಿ ಪೂಜಾರಿ ( ಸಮಾಜ ಸೇವಕಿ
ಪುಷ್ಪಲತಾ ಬಿ ಪಾಲನ್ (ಸಮಾಜ ಸೇವಕಿ)
ಲತಾ ಸಂತೋಷ್ ಶೆಟ್ಟಿ (ಸಮಾಜ ಸೇವಕಿ)
ನೈನಾ ಓಕೆ (ಮನಶಾಸ್ತ್ರಜ್ಞೆ)
ಲತಾ ಎಸ್ ಸುವರ್ಣ (ಸಮಾಜ ಸೇವಕಿ)
ಪೂರ್ಣಿಮಾ ಎಂ ಪೂಜಾರಿ (ಸಮಾಜ ಸೇವಕಿ)
ಅತಿಥಿ ಅಭ್ಯಾಗತರಾಗಿ ಉಪಸ್ಥಿತರಿರುವರು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಜಾನಪದ ನೃತ್ಯ, ತುಳುನಾಡಿನ ವಿವಿಧ ಪ್ರಕಾರದ ಆಟ, ಹಾಗೂ ಮನೋರಂಜನಾ ಕಾರ್ಯಕ್ರಮ ಜರಗಲಿದೆ.

ಮುಂಬಯಿ ಬಿಲ್ಲವರು ಹಾಗೂ ಜಯ ಸಿ ಸುವರ್ಣ ಅಭಿಮಾನಿಗಳು ಎಲ್ಲರಿಗೂ ಆದರದ ಸ್ವಾಗತ ಬಯಸಿದ್ದಾರೆ.



Related posts

ಸೆ 15.ಡೊಂಬಿವಲಿ ಶ್ರೀ ಜಗದಂಬಾ ಮಂದಿರದ ಶರನ್ನವರಾತ್ರಿ ಮಹೋತ್ಸವ ಆಚರಣೆ ನಿಮ್ಮಿತ್ತ ವಿಶೇಷ ಮಹಾಸಭೆ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ : ಮಾ. 9ರಂದು ಮೊಗವೀರ ಮಾಸಿಕದ 85ರ ಸಂಭ್ರಮ

Mumbai News Desk

ವಸಯಿ ತಾಲೂಕ ಮೊಗವೀರ ಸಂಘದ ಆಯೋಜನೆಯಲ್ಲಿ, ಜ.21ಕ್ಕೆ ವಾಲಿಬಾಲ್, ತ್ರೋ ಬಾಲ್ ಪಂದ್ಯಾಟ.

Mumbai News Desk

ಅಖಿಲ ಗಾಂವ್ದೇವಿ ಕನ್ನಡ ಮಿತ್ರ ಮಂಡಳಿ ಮುಂಬಯಿ – ಸೆ. 7 ರಂದು 94 ನೇ ವರ್ಷದ ಗಣೇಶೋತ್ಸವ ಆಚರಣೆ

Mumbai News Desk

ಆಗಸ್ಟ್‌ 29 : ಮುಂಬಯಿ ಕನ್ನಡ ಸಂಘದ 85ನೇ ವಾರ್ಷಿಕ ಮಹಾಸಭೆ

Mumbai News Desk

ಮಾ. 1: ಬೆಳ್ಮಣ್ ಸರ್ಕಾರಿ ಪದವಿಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಮಾವೇಶ

Mumbai News Desk