30 C
Mumbai
April 24, 2026
Mumbai News Kannada
ಪ್ರಕಟಣೆ

ವಸಾಯಿ ತಾಲೂಕು ಮೊಗವೀರ ಸಂಘದ ವತಿಯಿಂದ ಆಗಸ್ಟ್ 10ರಂದು ‘ಪ್ರತಿಭಾ ಪುರಸ್ಕಾರ’, “ಆಟಿಡೊಂಜಿ ದಿನ”





ಮುಂಬೈಯ ಪಶ್ಚಿಮ ಉಪನಗರ ನಾಯ್ಗ0ವ್, ವಸಾಯಿ, ನಾಲಾಸೋಪಾರ,ವಿರಾರ್ ಪರಿಸರದ ಮೊಗವೀರ ಬಂಧುಗಳ ಸಂಘಟನೆ ವಸಾಯಿ ತಾಲೂಕು ಮೊಗವೀರ ಸಂಘದ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಅಟಿಡೊಂಜಿ ದಿನ ಕಾರ್ಯಕ್ರಮವು ಆಗಸ್ಟ್ 10ರಂದು,ರವಿವಾರ ಸಂಜೆ 4 ಗಂಟೆಯಿಂದ ವಸಾಯಿ ಪಶ್ಚಿಮ ಆನಂದ್ ನಗರ ನ್ಯೂ ವರ್ಷ ಸಂಕೀರ್ಣದ ಕೇಶವ ಕೊರಗಪ್ಪ ಸಾಲ್ಯಾನ್ ಸಭಾಗ್ರಹದಲ್ಲಿ ಜರಗಲಿದೆ.
ಮುಖ್ಯ ಅತಿಥಿಯಾಗಿ ಮೊಗವೀರ ವ್ಯವಸ್ಥಾಪಕ ಮಂಡಳಿಯ ನೂತನ ಅಧ್ಯಕ್ಷ ಗಣೇಶ್ ಕಾಂಚನ್, ಗೌರವ ಅತಿಥಿಯಾಗಿ ದಿವ್ಯ ಶಿಪ್ಪಿಂಗ್ ಪ್ರೈವೇಟ್ ಲಿಮಿಟೆಡ್ ನ ಆಡಳಿತ ನಿರ್ದೇಶಕ ಸಿಎ ವೇದಪ್ರಕಾಶ್ ಶ್ರೀಯಾನ್, ಅತಿಥಿಗಳಾಗಿ ಮೊಗವೀರ ವ್ಯವಸ್ಥಾಪಕ ಮಂಡಳಿಯ ಶಿಕ್ಷಣ ಸಮಿತಿಯ ಅಧ್ಯಕ್ಷ ಅಜಿತ್ ಸುವರ್ಣ, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿಯ ಗೌರವಾಧ್ಯಕ್ಷ ಸುರೇಶ್ ಕಾಂಚನ್, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿಯ ಮಾಜಿ ಅಧ್ಯಕ್ಷ ಗೋಪಾಲ್ ಪುತ್ರನ್, ಹೋಟೆಲ್ ಉದ್ಯಮಿ ಸಂತೋಷ್ ಪುತ್ರನ್ ಆಗಮಿಸಲಿರುವರು.
ಸಂಘದ ಅಧ್ಯಕ್ಷರಾದ ಯಶೋಧರ ವಿ ಕೋಟ್ಯಾನ್, ಉಪಾಧ್ಯಕ್ಷ ದಯಾನಂದ್ ಕುಂದರ್, ಕಾರ್ಯದರ್ಶಿ ಶೇಖರ್ ಕರ್ಕೇರ, ಸಲಹೆಗಾರರಾದ ಮೋಹನ್ ಪುತ್ರನ್, ಖಜಾಂಚಿ ವಿಶ್ವನಾಥ್ ಬಂಗೇರ, ಸಂಚಾಲಕ ಪ್ರದೀಪ್ ಪುತ್ರನ್, ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ಪ್ರೇಮ ಎಸ್ ನಾಯಕ್, ಉಪಾಧ್ಯಕ್ಷೇ ಪಲ್ಲವಿ ಪುತ್ರನ್, ಸಲಹೆಗಾರರಾದ ಮೋಹಿನಿ ಮಲ್ಪೆ ಹಾಗೂ ಟ್ರಸ್ಟಿಗಳು ಮತ್ತು ಸರ್ವ ಸದಸ್ಯರು, ಎಲ್ಲರಿಗೂ ಆದರದ ಸ್ವಾಗತ ಬಯಸಿದ್ದಾರೆ.



Related posts

ಮೂಲ್ಕಿ : ನ. 30ರಂದು ಹರಿಶ್ಚಂದ್ರ ಪಿ ಸಾಲ್ಯಾನ್ ಅವರ “ಮುಲ್ಕಿಯ ಕೀರ್ತಿಶೇಷ ಸಾಧಕರು ” ಕ್ರತಿ ಬಿಡುಗಡೆ ಸಮಾರಂಭ

Mumbai News Desk

ಕುಲಾಲ ಪ್ರತಿಷ್ಠಾನದ ಆಶ್ರಯದಲ್ಲಿ ನ.23 ರಂದು ವಿಜಯ ಕಲಾವಿದರು ಕಿನ್ನಿಗೋಳಿ ಇದರ ಮುಂಬೈ ಪ್ರವಾಸದ ಉದ್ಘಾಟನೆ

Mumbai News Desk

ಕಲ್ಚರಲ್ ಟೀಮ್ ಭಿವಂಡಿ : ನ. 17ರಂದು 5ನೇ ವಾರ್ಷಿಕೋತ್ಸವ

Mumbai News Desk

ದೊಡ್ಡಣ್ಣ ಗುಡ್ಡೆ  ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ , ಮೇ 2 :: ಶ್ರೀ ಕುಬೇರ ಲಕ್ಷ್ಮಿ ಪ್ರತಿಷ್ಠಾವರ್ಧಂತಿ 

Mumbai News Desk

ಫೆ. 04 ರಂದು ಮಹಾವಿಷ್ಣು ಮಂದಿರ ಡೊಂಬಿವಲಿ, ಇದರ ವತಿಯಿಂದ ರಕ್ತ ದಾನ ಹಾಗೂ ಉಚಿತ ಕೀಳು – ಮೂಳೆ ತಪಾಸಣಾ ಶಿಬಿರ.

Mumbai News Desk

ಬ್ರಹ್ಮಕಲಶ ಸಂಭ್ರಮದಲ್ಲಿ ಕಾರ್ನಾಡು ಶ್ರೀ ಹರಿಹರ ಕ್ಷೇತ್ರದ ಶ್ರೀ ಮೂರ್ತಿ ದೇವಸ್ಥಾನ

Mumbai News Desk