September 6, 2026
Mumbai News Kannada
ಕ್ರೀಡೆ

ಉಡುಪಿ : ವಲಯ ಮಟ್ಟದ 17ರ ವಯೋಮಾನದ ಬಾಲಕಿಯರ ಕಬ್ಬಡಿ ಪಂದ್ಯಾಟದಲ್ಲಿ, ಪಡುಬಿದ್ರಿ ಸಾಗರ ವಿದ್ಯಾ ಮಂದಿರ ಶಾಲೆಗೆ ಪ್ರಥಮ ಸ್ಥಾನ.





ಆಗಸ್ಟ್ 7 ರಂದು ಉಡುಪಿ ಸೈoಟ್ ಸಿಸಿಲಿಸ್ ಪ್ರೌಢಶಾಲೆಯಲ್ಲಿ ನಡೆದ ಉಡುಪಿ ವಲಯ ಮಟ್ಟದ 17ರ ವಯೋಮಾನದ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಸಾಗರ ವಿದ್ಯಾ ಮಂದಿರ ಆಂಗ್ಲ ಮಾಧ್ಯಮ ಶಾಲೆ ಪಡುಬಿದ್ರಿಯ ವಿದ್ಯಾರ್ಥಿನಿಯರು ಭಾಗವಹಿಸಿ ಪ್ರಥಮ ಸ್ಥಾನವನ್ನು ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. 10 ನೇ ತರಗತಿಯ ಪ್ರಾಚಿ ಪ್ರದೀಪ್ ಕೋಟ್ಯಾ ನ್ ಸವ್ಯ ಸಾಚಿ ಪ್ರಶಸ್ತಿ ಯನ್ನು ಮತ್ತು 9ನೇ ತರಗತಿಯ ಮಣಿಶ್ರೀ ಉತ್ತಮ ಹಿಡಿತಗಾರ್ತಿ ಪ್ರಶಸ್ತಿ ಯನ್ನು ಪಡೆದಿರುತ್ತಾರೆ.



Related posts

ವಿಶ್ವ ಬ್ಯಾಡ್ಮಿಂಟನ್ ದಿನಾಚರಣೆ: ಕರ್ನಾಟಕ ವಿಶ್ವಕರ್ಮ ಅಸೋಸಿಯೇಷನ್ ಪ್ರಥಮ ಬ್ಯಾಡ್ಮಿಂಟನ್ ಪಂದ್ಯಾಟ ಯಶಸ್ವಿ

Mumbai News Desk

ಸಿದ್ಧಕಟ್ಟೆ: ಕೊಡಂಗೆ ವೀರವಿಕ್ರಮ ಜೋಡುಕರೆ ಕಂಬಳ :166 ಜೋಡಿ ಭಾಗಿ

Mumbai News Desk

ಮುಂಬೈ : 18ನೇ ನ್ಯಾಯವಾದಿ ಎ.ಆರ್. ಕುದ್ರೋಳಿ ಸ್ಮಾರಕ ಫುಟ್ಬಾಲ್ ಪಂದ್ಯಾಟ : ಜೈ ಹಿಂದ್ ಸ್ಪೋರ್ಟ್ಸ್ ಕ್ಲಬ್ ಗೆ ಚಾಂಪಿಯನ್ ಪಟ್ಟ

Mumbai News Desk

ಡಬ್ಲ್ಯೂ ಐಎಫ್ ಅಂತರ್ ಜಿಲ್ಲಾ ಸಬ್ ಜೂನಿಯರ್ ಫುಟ್ಬಾಲ್ ಟೂರ್ನಮೆಂಟ್ ಗೆ ಸಮರ್ಥ್ ಸಿ ರೈ ಆಯ್ಕೆ

Mumbai News Desk

*ಸರ್ವ ಬಂಟರ ಕ್ರೀಡಾ ಕೂಟದ *ವಾರ್ಷಿಕ ಕ್ರಿಕೆಟ್ ಬಂಟ್ಸ್ ಕಪ್,*ಸತತ ಎರಡನೆಯ ಬಾರಿ  ” ಜಲದುರ್ಗಾ “ತಂಡಕ್ಕೆ ಟ್ರೋಫ಼ಿ

Mumbai News Desk

ತುಳು ಸಂಘ ಬೊರಿವಲಿ ಯುವ ವಿಭಾಗದಿಂದ ಕ್ರಿಕೆಟ್ ಪಂದ್ಯಾಟ, – ಕ್ರೀಡೆಗಳು ಸಂಘದ ಅಭಿವೃದ್ದಿಗೆ ಪೂರಕವಾಗಲಿ – ಹರೀಶ್ ಮೈಂದನ್

Mumbai News Desk